TV10 Kannada Exclusive

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು… ನಂಜನಗೂಡು,ಮಾ30,Tv10 ಕನ್ನಡ ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತಕ್ಕೆ ತಂದೆ ಮಗ ಗಾಯಗೊಂಡಿದ್ದಾರೆ.ಪಂಚ ಮಹಾರಥೋತ್ಸವ ಸಾಗುವ ಸಂದರ್ಭದಲ್ಲಿ ಘಟನೆ ನಡೆದಿದೆ.ಬಾರಿ ಭಕ್ತ ಸಮೂಹದ ಮಧ್ಯ ಸಿಲುಕಿ ಮಗನಿಗೆ ಕಾಲು ಮುರಿದಿದೆ. ತಂದೆ ಗಾಯಗೊಂಡಿದ್ದಾರೆ.ಇಬ್ಬರೂ ನಂಜನಗೂಡಿನ ಶ್ರೀರಾಂಪುರ ಬಡಾವಣೆ ವಾಸಿಗಳಾಗಿದ್ದಾರೆ. ಶ್ರೀರಾಂಪುರ ಬಡಾವಣೆಯ ರಂಗಸ್ವಾಮಿ (52) ಮತ್ತು ಇವರ ಪುತ್ರ ಅಪ್ಪು ಗಾಯಗೊಂಡು ಆಸ್ಪತ್ರೆ ಸೇರಿರುವ ಭಕ್ತರು.ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ
Read More

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ ಬೆಂಗಳೂರು: 2025ನೇ ಸಾಲಿನ ಮುಖ್ಯಮಂತ್ರಿ ಪದಕ (CM Medal) ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಿವಿಧ ಜಿಲ್ಲೆಗಳ ಒಟ್ಟು 153 ಪೊಲೀಸ್ ಸಿಬ್ಬಂದಿಯನ್ನು ಈ ಬಾರಿ ಆಯ್ಕೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿಗೂ ಈ ಪ್ರತಿಷ್ಠಿತ ಗೌರವ ಲಭಿಸಿದೆ. ಪ್ರಶಸ್ತಿ ಪಡೆದವರ ವಿವರ ಹೀಗಿದೆ: ಸುರೇಶ್ ಕುಮಾರ್ – ಇನ್ಸ್‌ಪೆಕ್ಟರ್, ವಿಜಯನಗರ ಪೊಲೀಸ್ ಠಾಣೆ
Read More

ಹುರುಳಿಗೆ ಸಿಲುಕಿ ಹುಲಿ ಸಾವು…ಜಮೀನು ಮಾಲೀಕನ ವಿರುದ್ದ ಪ್ರಕರಣ…

ಹುರುಳಿಗೆ ಸಿಲುಕಿ ಹುಲಿ ಸಾವು…ಜಮೀನು ಮಾಲೀಕನ ವಿರುದ್ದ ಪ್ರಕರಣ… ಎಚ್.ಡಿ.ಕೋಟೆ,ಮಾ27,Tv10 ಕನ್ನಡ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ಹುರುಳಿಗೆ ಸಿಲುಕಿ ಗಂಡು ಹುಲಿಯೊಂದು ಮೃತ ಪಟ್ಟ ಘಟನೆ ಹೆಚ್.ಡಿ.ಕೋಟೆ ತಾಲೋಕಿನ ಅಗಸನಹುಂಡಿಯಲ್ಲಿ ನಡೆದಿದೆ.ಗಿರೀಶ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಅಳವಡಿಸಿದ್ದ ಹುರುಳಿಗೆ ಸುಮಾರು 3,ವರ್ಷದ ಗಂಡು ಹುಲಿ ಸಿಲುಕಿಕೊಂಡು ಸಾವನ್ನಪ್ಪಿದೆ. 2-3 ದಿನಗಳ ಹಿಂದೆಯೇ ಹುಲಿ ಮೃತಪಟ್ಟಿದ್ದು ಪ್ರಕರಣ ಇಂದು ಬೆಳಕಿಗೆ ಬಂದಿದೆ. ತಜ್ಞರ ತಂಡ ಹುಲಿ ಮೃತದೇಹದ ಮರಣೋತ್ತರ ಪರೀಕ್ಷೆ ನೆರವೇರಿಸಿ
Read More

ಮರಗಳ ಹನನ ಪ್ರಕರಣ…ಓರ್ವನ ಬಂಧನ…ಕೊನೆಗೂ ಎಚ್ಚೆತ್ತ ಅರಣ್ಯ ಇಲಾಖೆ…

ನಂಜನಗೂಡು,ಮಾ26,Tv10 ಕನ್ನಡ ಕೊನೆಗೂ ನಂಜನಗೂಡು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಕಪಿಲಾ ನದಿ ದಂಡೆಯ ಸರ್ಕಾರಿ ಜಮೀನಿನಲ್ಲಿ ಬೆಳೆದಿದ್ದ ಭಾರಿ ಮರಗಳಿಗೆ ಕೊಡಲಿ ಹಾಕಿದ ಆರೋಪಿಯೊಬ್ಬನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಲತ್ತೂರು ಗ್ರಾಮದ ಕೃಷ್ಣ(45) ಬಂಧಿತ ಆರೋಪಿ.ಮಾರ್ಚ್ 8 ರಂದು ಹೆಜ್ಜಿಗೆ ಗ್ರಾಮ ಕಪಿಲಾ ನದಿ ದಂಡೆಯಲ್ಲಿ ಬೆಳೆದಿದ್ದ 45 ವಿವಿದ ಜಾತಿಯ ಮರಗಳನ್ನ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಕಡಿದುಹಾಕಲಾಗಿತ್ತು.ಈ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿಯಾಗಿ ಚರ್ಚೆಗೆ ಗ್ರಾಸವಾಗಿತ್ತು.ಪ್ರಕರಣ ನಡೆದು ಹಲವು ದಿನಗಳಾದರೂ
Read More

ಮುಡಾ(MDA)ಮತ್ತೊಂದು ಎಡವಟ್ಟು…ಮಾಸಿಕ 265/- ಕ್ಕೆ ಮೊಬೈಲ್ ಟವರ್ ಅಳವಡಿಕೆಗೆ ಅನುಮತಿ…ಮುಡಾ ಕಟ್ಟಡದ ಮೇಲೆ ಸ್ಥಾಪನೆ…ಬಾಡಿಗೆಯನ್ನೂ ವಸೂಲಿ ಮಾಡದ ಮುಡಾ…ಬೆಳಕಿಗೆ ಬಂದ

ಮುಡಾ(MDA)ಮತ್ತೊಂದು ಎಡವಟ್ಟು…ಮಾಸಿಕ 265/- ಕ್ಕೆ ಮೊಬೈಲ್ ಟವರ್ ಅಳವಡಿಕೆಗೆ ಅನುಮತಿ…ಮುಡಾ ಕಟ್ಟಡದ ಮೇಲೆ ಸ್ಥಾಪನೆ…ಬಾಡಿಗೆಯನ್ನೂ ವಸೂಲಿ ಮಾಡದ ಮುಡಾ…ಬೆಳಕಿಗೆ ಬಂದ ಭಾರಿ ಗೋಲ್ ಮಾಲ್… ಮೈಸೂರು,ಮಾ26,Tv10 ಕನ್ನಡ ಮುಡಾ(MDA) ಮತ್ತೊಂದು ಎಡವಟ್ಟು ಮಾಡಿದೆ.ಈಗಾಗಲೇ 50-50 ಅನುಪಾತ ಯೋಜನೆಯಲ್ಲಿ ಭ್ರಹ್ಮಾಂಡ ಭ್ರಷ್ಟಾಚಾರ ಆರೋಪಕ್ಕೆ ಸಿಲುಕಿರುವ ಮುಡಾ(MDA) ಇದೀಗ ಮತ್ತೊಂದು ಗೋಲ್ ಮಾಲ್ ಸುಳಿಗೆ ಸಿಲುಕಿದೆ.ವಿಜಯನಗರ ಮೊದಲನೇ ಹಂತದಲ್ಲಿರುವ ವಾಣಿಜ್ಯ ಸಂಕೀರ್ಣದ ಮೇಲೆ ಮೊಬೈಲ್ ಟವರ್ ಅಳವಡಿಸಲು ಅನುಮತಿ ನೀಡಿದೆ.ಬಾಡಿಗೆ ತಿಂಗಳಿಗೆ ಕೇವಲ
Read More

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು…

ಅರಣ್ಯ ಇಲಾಖೆ ಸಿಬ್ಬಂದಿಗಳ ಮೋಜುಮಸ್ತಿ…ರಸ್ತೆ ಬದಿ ಮಿಡ್ ನೈಟ್ ಪಾರ್ಟಿ…ಸ್ಥಳಕ್ಕೆ ಬಂದ ಪತ್ರಕರ್ತನ ಮೇಲೆ ಹಲ್ಲೆ…ಪ್ರಕರಣ ದಾಖಲು… ಹುಣಸೂರು,ಮಾ23,Tv10 ಕನ್ನಡ ರಸ್ತೆ ಬದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮಿಡ್ ನೈಟ್ ಪಾರ್ಟಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.ಸಿಬ್ಬಂದಿಗಳ ಮೋಜುಮಸ್ತಿಯನ್ನ ಸೆರೆಹಿಡಿಯಲು ತೆರಳಿದ ಪತ್ರಕರ್ತನ ಮೇಲೆ ಹಲ್ಲೆ ನಡೆದಿದೆ.ಈ ಸಂಬಂಧ ಚಿಕಿತ್ಸೆ ಪಡೆದ ಪತ್ರಕರ್ತ ವಿಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಿನ್ನೆ ತಡರಾತ್ರಿ ಹುಣಸೂರು
Read More

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ ಶುಭಾಶಯಗಳ ಫ್ಲೆಕ್ಸ್ ರಾರಾಜಿಸುತ್ತಿವೆ.ಸದ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿರುವ IPS ಅಧಿಕಾರಿಯ ಫ್ಲೆಕ್ಸ್ ಪ್ರಚಾರ.ಮಂಜುನಾಥ್ ಗೌಡ, ಶಿವಾನಂದ್,‌ ಪಾಪಣ್ಣ ಎನ್ನುವರ ಭಾವಚಿತ್ರ ಒಳಗೊಂಡ ಫ್ಲೆಕ್ಸ್ ಗಳು ಮಂಡ್ಯದಾದ್ಯಂತ ಆವರಿಸಿಕೊಂಡಿವೆ.ಈ ಹಿಂದೆ‌ ಮಂಡ್ಯಕ್ಕೆ ಅಧಿಕಾರ ಸ್ವೀಕಾರ ಮಾಡಲು ಬಂದಾಗಲು ಫ್ಲೆಕ್ಸ್ ಗಳನ್ನ ಹಾಕಿ
Read More

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಆಲನಹಳ್ಳಿ ನಿವಾಸಿ ಶ್ರೀವತ್ಸ(78) ಎಂಬುವರು ವಂಚನೆಗೆ ಒಳಗಾದವರು.17-01-2026 ರಂದು ವಂಚಕ ಶ್ರೀವತ್ಸ ರವರನ್ನ ಸಂಪರ್ಕಿಸಿ ತಮ್ಮ ಏರ್ ಟೆಲ್ ಸಿಮ್ ನಿಂದ ಹಲವಾರು ಮಹಿಳೆಯರಿಗೆ ಕರೆಮಾಡಿ ಅಸಭ್ಯವಾಗಿ ಮಾತನಾಡಿದ್ದು ಈ ಬಗ್ಗೆ ಮುಂಬೈ ಕ್ರೈಂ
Read More

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N ದಂಪತಿಗಳ ಮಗಳಾದ ರಮ್ಯಾರವರು ಗ್ರಾಮೀಣ ಕುಟುಂಬದಲ್ಲಿ ಜನಿಸಿದ ಬಾಲ್ಯದಿಂದಲೇ ವಿದ್ಯಾಭ್ಯಾಸದತ್ತ ಹೆಚ್ಚಿನ ಆಸಕ್ತಿ ತೋರಿದವರು. ಪ್ರಾಥಮಿಕ ಶಿಕ್ಷಣವನ್ನು ಸ. ಹಿ. ಪ್ರಾ ಶಾಲೆ, ಕಿರುಗುಂದ ಮತ್ತು ಪ್ರೌಢಶಿಕ್ಷಣವನ್ನು ಶ್ರೀ ಮೊರಾರ್ಜಿ ದೇಸಾಯಿ ರೆಸಿಡೆನ್ಸಿಯಲ್ ಸ್ಕೂಲ್, ಹೊಸಕೋಟೆ , ಪಿ ಯು
Read More

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಡಾ. ಹರ್ಷ ಪ್ರಿಯಂವದ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.2020ರ ಐಪಿಎಸ್‌ ಬ್ಯಾಚ್‌ನ ಹರ್ಷ ಪ್ರಿಯಂವದ ಅವರು ಆರಂಭದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ಉಪವಿಭಾಗದ ಎಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದು ನಂತರ ಬೆಂಗಳೂರಿನ ಅಪರಾಧ ತನಿಖೆ ವಿಭಾಗ (ಸಿಐಡಿ)ದ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕರ್ತವ್ಯ
Read More