TV10 Kannada Exclusive

ಸಿಸಿಬಿ ಪೊಲೀಸರ ಕಾರ್ಯಾಚರಣೆ…ಮಾರಕಾಸ್ತ್ರಗಳ ಸಮೇತ ರೌಡಿ ಶೀಟರ್ ಅಂದರ್…ಮೂರು ಡ್ರಾಗರ್ ವಶಕ್ಕೆ…

ಮೈಸೂರು,ಫೆ25,Tv10 ಕನ್ನಡ ರೌಡಿಶೀಟರ್ ಗಳ ಹುಟ್ಟಡಗಿಸಲು ಮೈಸೂರು ಸಿಸಿಬಿ ಪೊಲೀಸ್ ಮಿಂಚಿನ ಕಾರ್ಯಾಚರಣೆ ನಡೆಸುತ್ತಿದೆ.ರೌಡಿಶೀಟರ್ ಗಳ ಚಲನವಲನಗಳ ಮೇಲೆ ನಿಗಾ ಇಡುತ್ತಿರುವ ಪೊಲೀಸರು ಸ್ವಲ್ಪ ಡೌಟ್ ಬಂದ್ರೂ ರೌಂಡ್ ಅಪ್ ಮಾಡುತ್ತಿದ್ದಾರೆ.ರೌಡಿಗಳ ಆಕ್ಟಿವಿಟಿಗಳ ಮೇಲೆ ಹದ್ದಿನ ಕಣ್ಣಿಟ್ಟ ಸಿಸಿಬಿ ಪೊಲೀಸರಿಗೆ ತಿಮಿಂಗಿಲವೊಂದು ಬಲೆಗೆ ಬಿದ್ದಿದೆ.ಬೆಂಗಳೂರು ಹಾಗೂ ಮೈಸೂರು ನಗರದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಲಷ್ಕರ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಖಾತೆ ತೆಗೆಸಿಕೊಂಡಿರುವ ಜಾವೆದ್ ಖಾನ್@ ಸೈನೆಡ್ ಜಾವೆದ್ (42) ಸಿಸಿಬಿ
Read More

ಮೃತವ್ಯಕ್ತಿ ಹೆಸರಲ್ಲಿದ್ದ ಆಸ್ತಿ ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿ…ಮೂವರ ವಿರುದ್ದ FIR ದಾಖಲಿಸಲು ಮುಂದಾದ ಜಿಲ್ಲಾಡಳಿತ…

ಮೃತವ್ಯಕ್ತಿ ಹೆಸರಲ್ಲಿದ್ದ ಆಸ್ತಿ  ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿ…ಮೂವರ ವಿರುದ್ದ FIR ದಾಖಲಿಸಲು ಮುಂದಾದ ಜಿಲ್ಲಾಡಳಿತ… ಮೈಸೂರು,ಫೆ25,Tv10.ಕನ್ನಡ ಮೃತವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ಬೆಲೆ ಬಾಳುವ ಜಮೀನು ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿಸಿದ ಮೂವರು ಭೂಗಳ್ಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.ಮೃತ ವ್ಯಕ್ತಿಯಿಂದ ಜಿಪಿಎ ಪಡೆದಂತೆ ನಕಲಿ ದಾಖಲೆ ಸೃಷ್ಟಿಸಿ ನಂತರ ಸದರಿ ಆಸ್ತಿಯನ್ನ ಖರೀದಿ ಮಾಡಿದ ಇಬ್ಬರು ವ್ಯಕ್ತಿಗಳನ್ನ ಬಂಧಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರವರ ಆದೇಶದ ಮೇರೆಗೆ
Read More

ಹೆತ್ತವರ ವಿರೋಧ ಲೆಕ್ಕಿಸದೆ ಅಪ್ರಾಪ್ತೆಯೊಂದಿಗೆ ವಿವಾಹ…ಮದುಮಗ ಸೇರಿದಂತೆ ಮೂವರ ವಿರುದ್ದ FIR

ಮೈಸೂರು,ಫೆ23,Tv10 ಕನ್ನಡ ಹೆತ್ತವರ ವಿರೋಧವಿದ್ದರೂ ಲೆಕ್ಕಿಸದೆ ಅಪ್ರಾಪ್ತೆಯನ್ನ ವಿವಾಹವಾ ಮದುಮಗ ಹಾಗೂ ಪೋಷಕರ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮದುಮಗ ರಿಹಾನಾಚಪಾಷಾ,ಆತನ ತಂದೆ ಶೇಕ್ ಮೊಹಿದ್ದೀನ್ ತಾಯಿ ಫರ್ವೀನ್ ತಾಜ್ ವಿರುದ್ದ ಬಾಲ್ಯವಿವಾಹ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.16 ವರ್ಷದ ಅಪ್ರಾಪ್ತೆಯನ್ನ ವಿವಾಹವಾಗಲು ಬಯಸಿದ್ದ ರಿಹಾನ್ ಪಾಷಾ ಮನವಿಯನ್ನ ಬಾಲಕಿಯ ತಾಯಿ ವಿರೋಧಿಸಿದ್ದಾರೆ.ಬಾಲಕಿಗೆ ಕೇವಲ 16 ವರ್ಷ ಕಾರಣ ಮದುವೆ ಮಾಡಿಕೊಡಲು ನಿರಾಕರಿಸಿದ್ದಾರೆ.ವರನ ಕಡೆಯವರು ಎಂಗೇಜ್ ಮೆಂಟ್ ಮಾಡಿಕೊಡಿ ನಂತರ
Read More

ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ…40 ಕ್ಕೂ ಹೆಚ್ಚು ಮಂದಿಗೆ ವಿತರಣೆ…

ಮೈಸೂರು,ಫೆ23,Tv10 ಕನ್ನಡ ಇಂದು ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಉಚಿತವಾಗಿ ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಕೊಡಲಾಯಿತು.ಕರ್ನಾಟಕ ಒನ್ ಮೈಸೂರು ಜಿಲ್ಲೆ ಸಂಯೋಜಕರಾದ ಮೋಹನ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದೇ ವೇಳೆ ಪೌರಕಾರ್ಮಿಕರಿಗರಆಯುಷ್ಮನ್ ಕಾರ್ಡ ನ ಪ್ರಯೋಜನಗಳನ್ನ ತಿಳಿಸಿಕೊಡಲಾಯಿತು.40 ಕ್ಕೂ ಹೆಚ್ಚು ಪೌರ ಕಾರ್ಮಿಕರು ಕಾರ್ಡ್ ಪಡೆದುಕೊಂಡರು.ಹಾಗೂ ಕಾರ್ಡ್ ನ ಮಹತ್ವವನ್ನ ತಿಳಿಸಿಕೊಡಲಾಯಿತು. ಆಯುಷ್ಮಾನ್ ಕಾರ್ಡ್
Read More

ಸಾಲದ ಹಣಕ್ಕೆ ಟಾರ್ಚರ್…ಗೃಹಿಣಿ ಹ್ಯಾಂಗ್…ಮೂವರು ಅಂದರ್…

ಮೈಸೂರು,ಫೆ22,Tv10 ಕನ್ನಡ ಸಾಲದ ಹಿಂದಿರುಗಿಸುವಂತೆ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ಗೃಹಿಣಿ ನೇಣುಬಿಗಿದು ಆತ್ಮಹತ್ಯೆ ಶರಣಾದ ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಹನಾ ಶರೀನ್ (25) ಮೃತ ಗೃಹಿಣಿ.ಹಣಕ್ಕಾಗಿ ಪೀಡಿಸಿದ ಸಂಘ ಸಂಸ್ಥೆಯೊಂದ ಪ್ರಮುಖರಾದ ಫರ್ಜಾನಾ,ನಾಜಿಯಾ ಹಾಗೂ ಮುಬಾರಕ್ ರನ್ನ ಮಂಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಶೋಕಾ ರಸ್ತೆ ನಿಜಾಮಿಯಾ ಸ್ಕೂಲ್ ಹಿಂಬಾಗದ ಮನೆಯೊಂದರಲ್ಲಿ ವಾಸವಿದ್ದ ಶಹನಾ ಶಿರೀನ್ ಮೂರು ಸಂಘ ಸಂಸ್ಥೆಯೊಂದರಲ್ಲಿ ಸದಸ್ಯರಾಗಿದ್ದರು.ಪತಿಗೆ ಗೂಡ್ಸ್ ವಾಹನ
Read More

ಇದು ಗಡ್ಡ ಅಲ್ಲ ಜೇನುಗೂಡು…ಜೇನುನೊಣಗಳ ರಕ್ಷಣೆಗಾಗಿ ನಿಂತ ಕುಟುಂಬದ ಸ್ಟೋರಿ ಇದು…

ಪುತ್ತೂರು,ಫೆ20,Tv10 ಕನ್ನಡ ಜೇನುನೊಣ ಅಂದ್ರೆ ಬೆಚ್ಚಿಬಿದ್ದು ಓಡುವ ಜನರೇ ಹೆಚ್ಚು.ಆದ್ರೆ ಪುತ್ತೂರಿನ ಈ ಕುಟುಂಬಕ್ಕೆ ಜೇನುನೊಣಗಳೆಂದರೆ ಅಚ್ಚುಮೆಚ್ಚು.ಅದೇನಪ್ಪಾ ಅಂಥದ್ದು ಅಂತೀರಾ..? ಈ ಕುಟುಂಬದ ದುಃಸ್ಸಾಹಸ ಕಣ್ಣಾರೆ ಕಂಡವರಿಗೇ ಗೊತ್ತು…!ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆ.ಮೂಡ್ನರು ಗ್ರಾಮದ ಪೆರ್ನಾಜೆ ಕುಮಾರ ಎಂದ್ರೆ ಜನ ಥಟ್ ಅಂತ ಅಡ್ರೆಸ್ ಹೇಳ್ತಾರೆ.ಯಾಕಂದ್ರೆ ಜೇನುಗಡ್ಡದಾರಿ ಎಂದೇ ಖ್ಯಾತಿಯಾಗಿದ್ದಾರೆ ಈ ಪೆರ್ನಾಜೆ ಕುಮಾರ್.ಜೇನುನೊಣಗಳ ಜೊತೆಗಿನ ಉತ್ತಮ ಭಾಂದವ್ಯ ಇವರಿಗೆ ಭಾರಿ ಹೆಸರನ್ನ ತಂದಿದೆ.ಗಲ್ಲದ ಮೇಲೆ ಗಡ್ಡ ಬೆಳೆಸುವುದು
Read More

ಚಾಮುಂಡಿಬೆಟ್ಟ ದೇವಾಲಯ ನೌಕರ ಹೃದಯಾಘಾತದಿಂದ ಸಾವು…ಕರ್ತವ್ಯನಿರತ ವೇಳೆ ಘಟನೆ…

ಮೈಸೂರು,ಫೆ20,Tv10 ಕನ್ನಡ ಚಾಮುಂಡಿಬೆಟ್ಟ ದೇವಸ್ಥಾನದ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.ಮುಜರಾಯಿ ಇಲಾಖೆಯಿಂದ ನಿಯೋಜಿತರಾದ ಗೋಪಾಲ್ (46) ಮೃತ ನೌಕರ.100 ರೂ ಪ್ರವೇಶ ಧ್ವಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಇಂದು ಬೆಳಿಗ್ಗೆ ಪ್ರವೇಶ ಧ್ವಾರದ ಬಳಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದು ಮೃತಪಟ್ಟಿದ್ದಾರೆ.ಗೋಪಾಲ್ ಸಾವಿಗೆ ಹೃದಯಘಾತ ಎಂದು ಹೇಳಲಾಗಿದೆ…
Read More

ನೇಣುಬಿಗಿದ ಸ್ಥಿತಿಯಲ್ಲಿ ವಿಧ್ಯಾರ್ಥಿ ಶವ ಪತ್ತೆ…ಅನ್ಯಕೋಮಿನ ಯುವತಿ ಮಾತನಾಡಿದ್ದಕ್ಕೆ ಕೊಲೆ ಆಯ್ತಾ…?

ಹುಣಸೂರು,ಫೆ20,Tv10 ಕನ್ನಡ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾದ ಘಟನೆ ಹುಣಸೂರು ತಾಲೂಕು ರತ್ನಪುರಿ ಗ್ರಾಮದಲ್ಲಿ ನಡೆದಿದೆ.ವಿದ್ಯಾರ್ಥಿಯನ್ನು ಕೊಲೆ ಮಾಡಿ ನೇಣು ಹಾಕಿರುವ ಆರೋಪ ಕೇಳಿಬಂದಿದೆ.ದಾಸನಪುರ ಗ್ರಾಮದ ಮುತ್ತುರಾಜ್(17) ಮೃತ ದುರ್ದೈವಿ.ರವಿಕುಮಾರ್ ಹಾಗೂ ವಸಂತ ದಂಪತಿ ಪುತ್ರ ಮುತ್ತುರಾಜ್.ಪ್ರಥಮ ಪಿಯುಸಿ ಓದುತ್ತಿದ್ದ ಮುತ್ತುರಾಜ್ಅನ್ಯ ಕೋಮಿನ ಯುವತಿಯನ್ನು ಮಾತನಾಡಿಸಿದ ವಿಚಾರದಲ್ಲಿ ಗಲಾಟೆ ಆಗಿತ್ತು ಎಂದು ಹೇಳಲಾಗಿದೆ.ನಿನ್ನೆ ಪರೀಕ್ಷೆ ಮುಗಿಸಿ ಸಂಭಂಧಿಕರೊಬ್ಬರ ಮನೆಯಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದ ಮುತ್ತುರಾಜ್ ನಂತರ ಆತನ ಮೃತದೇಹ
Read More

KIADB ಭೂಸ್ವಾಧೀನಾಧಿಕಾರಿಯಾಗಿ ಡಾ.ಎನ್.ಸಿ.ವೆಂಕಟರಾಜು ನೇಮಕ

ಮೈಸೂರು,ಫೆ20,Tv10 ಕನ್ನಡ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ ಭೂಸ್ವಾಧೀನಾಧಿಕಾರಿಯಾಗಿ ಡಾ.ಎನ್.ಸಿ.ವೆಂಕಟರಾಜು ನೇಮಕವಾಗಿದ್ದಾರೆ.ಈ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಿಯದರ್ಶಿನಿ ಅವರನ್ನ ಆಡಳಿತ ತರಬೇತಿ ಸಂಸ್ಥೆ ಭೋಧಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.ಈ ಹಿಂದೆ ಡಾ.ಎನ್.ಸಿ.ವೆಂಕಟರಾಜು ರವರು ಮೈಸೂರು ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ ಹಾಗೂ ಮುಡಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು…
Read More

ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯನ್ನ ಕೊಂದ ಪಾಪಿ ಪತಿ…ಆಸ್ತಿಗಾಗಿ ಕೃತ್ಯ…ನಾಲ್ವರು ಆರೋಪಿಗಳು ಅಂದರ್…

ಮೈಸೂರು,ಫೆ18,Tv10 ಕನ್ನಡ ಆಸ್ತಿಗಾಗಿ ಎರಡನೇ ಹೆಂಡತಿಯನ್ನ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಪತಿರಾಯನೇ ಕೊಂದ ದಾರುಣ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪತಿಯ ಮೊದಲ ಹೆಂಡತಿ ಮಕ್ಕಳ ವ್ಯಾಮೋಹಕ್ಕೆ ಬಲಿಯಾದ ಎರಡನೇ ಪತ್ನಿ ಅಖಿಲಾ ಬಾನು(46).ಕೊಲೆ ಆರೋಪ ಹೊತ್ತವರು ಪತಿ ಅಬ್ಬ ಥಾಯೂಬ್ ಹಾಗೂ ಮಕ್ಕಳಾದ ಮೊಹಮದ್ ಆಸಿಫ್,ಮೊಹಮದ್ ಥೋಸಿಫ್ ಹಾಗೂ ಮೊಹಮದ್ ಹೈದರ್. ಸಿಲ್ಕ್ ಫ್ಯಾಕ್ಟರಿಯಲ್ಲಿ ನೌಕರನಾಗಿದ್ದ ಅಬ್ಬಥಾಯೂಬ್ 2013 ರಲ್ಲಿ ಅಖಿಲಾ ಬಾನು ರನ್ನ ಎರಡನೇ
Read More