ಸರ್ಕಾರಿ ದಾಖಲೆಗಳನ್ನ ತಿದ್ದಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ FIR ದಾಖಲು…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶದಂತೆ ಕ್ರಮ…
ನಂಜನಗೂಡು,ಫೆ18,Tv10 ಕನ್ನಡ ಸರ್ಕಾರಿ ದಾಖಲೆಗಳನ್ನ ತಿದ್ದಿ ಕೆಲವು ಕಡತಗಳನ್ನ ನಾಪತ್ತೆ ಮಾಡಿ ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ ನಂಜನಗೂಡು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ನಗರಸಭೆ ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ಮೇಲೆ ಹಾಲಿ ಪೌರಾಯುಕ್ತ ನಂಜುಂಡಸ್ವಾಮಿ FIR ದಾಖಲಿಸಿದ್ದಾರೆ. ನಂಜನಗೂಡು ತಾಲೂಕು ದೇಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇವೀರಮ್ಮನಹಳ್ಳಿ ಸರ್ವೆ ನಂ
Read More