ಸಾಲಗಾರರ ಹಾವಳಿ ಹಿನ್ನಲೆ…ಇಡೀ ಕುಟುಂಬ ಮಿಸ್ಸಿಂಗ್…ಡೆತ್ ನೋಟ್ ವಾಯ್ಸ್ ಮೆಸೇಜ್ ಹಾಕಿ ನಾಪತ್ತೆ…
ಮೈಸೂರು,ಜ29,Tv10 ಕನ್ನಡ ಸಾಲಗಾರರ ಕಾಟಕ್ಕೆ ಹೆದರಿ ಇಡೀ ಕುಟುಂಬ ನಾಪತ್ತೆಯಾದ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ ಗೆ ವಾಯ್ಸ್ ಮೆಸೇಜ್ ಕಳುಹಿಸಿ ನಾಪತ್ತೆಯಾಗಿದೆ.ಇಡೀ ಕುಟುಂಬ ನಾಪತ್ತೆಯಾಗಿ 8 ದಿನ ಕಳೆದರೂ ಸುಳಿವು ಪತ್ತೆಯಾಗಿಲ್ಲ. ಕೆ.ಜಿ.ಕೊಪ್ಪಲಿನ ಮಹೇಶ್(35),ಈತನ ಪತ್ನಿ ಭವಾನಿ(28),ಪುತ್ರಿ ಪ್ರೇಕ್ಷಾ(3) ಇವರ ತಂದೆ ಮಹದೇವಪ್ಪ(65) ಹಾಗೂ ತಾಯಿ ಸುಮಿತ್ರ(55) ನಾಪತ್ತೆಯಾದವರು.ಈ ಸಂಭಂಧ ಭವಾನಿ ಸಹೋದರ ಜಗದೀಶ್ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ.ಮಾರ್ಕೆಟಿಂಗ್ ಬಿಸಿನೆಸ್
Read More