ಮುಸ್ಲಿಂ ಸಮುದಾಯದ ಪರ ಸಿಎಂ ಸಿದ್ದು ಭರ್ಜರಿ ಬ್ಯಾಟಿಂಗ್ ಆರೋಪ…ಹಿಂದು ಸಂಘಟನೆಗಳಿಂದ ಕ್ರಮ ಕೈಗೊಳ್ಳುವಂತೆ ಮನವಿ…
ಮೈಸೂರು,ಡಿ8,Tv10 ಕನ್ನಡ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಂ ಸಮುದಾಯಕ್ಕೆ ಹತ್ತು ಸಾವಿರ ಕೋಟಿ ರೂ ಕೊಡುವುದಾಗಿ ನೀಡಿರುವ ಹೇಳಿಕೆಯನ್ನ ವಿರೋಧಿಸಿ ಮೈಸೂರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಹಿಂದೂ ಪರ ಸಂಘಟನೆಯ ಮುಖಂಡರು ದೂರು ನೀಡಿದ್ದಾರೆ.ಹುಬ್ಬಳ್ಳಿ ಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಂಕಿತ ಐಸಿಸ್ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ಕ್ರಮಕೈಗೊಳ್ಳಬೇಕೆಂದು ಇದೇ ವೇಳೆ ಮನವಿ ಮಾಡಿದ್ದಾರೆ. ಈಗಾಗಲೇ
Read More