TV10 Kannada Exclusive

ಹುಣಸೂರು ಪೊಲೀಸ್ ಸಿಬ್ಬಂದಿಗೆ ಯೋಗಾಭ್ಯಾಸ…ಆರೋಗ್ಯಕ್ಕೆ ಒತ್ತು…

ಹುಣಸೂರು,ಡಿ3,Tv10 ಕನ್ನಡ  ಕಾನೂನು ಮತ್ತು ಸುವ್ಯವಸ್ಥೆಯಲ್ಲೇ ನಿರತರಾಗಿ ಸಾರ್ವಜನಿಕರ ಸೇವೆಗೆ ಮುಡುಪಾದ ಪೊಲೀಸರಿಗೆ ಆರೋಗ್ಯಕ್ಕೆ ಒತ್ತು ನೀಡುವ ಕಾರ್ಯಕ್ರಮ ಹುಣಸೂರು ಪೊಲೀಸ್ ಠಾಣೆಯಲ್ಲಿ ಏರ್ಪಡಿಸಲಾಗಿತ್ತು.ಕರ್ತವ್ಯದ ವೇಳೆ ಸದಾ ಚಟುವಟಿಕೆಯಿಂದ ಇರಲು ಆರೋಗ್ಯ ಪ್ರಮುಖ ಸಾಧನ.ಈ ಹಿನ್ನಲೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಹಿನ್ನಲೆ ಹುಣಸೂರು ಠಾಣೆ ಪೊಲೀಸರಿಗೆ ಯೋಗ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಹುಣಸೂರು ಪೊಲೀಸ್ ಠಾಣೆ ಮುಂಭಾಗ ಇಂದು ಮುಂಜಾನೆ ಸೇರಿದ ಹುಣಸೂರು ಖಾಕಿ ಪಡೆ ಯೋಗಾಸನದಲ್ಲಿ ನಿರತವಾಯಿತು.ನುರಿತ ಯೋಗಪಟುವಿನ ಮಾರ್ಗದರ್ಶನದಲ್ಲಿ
Read More

ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದೆ: ನಾಗಣ್ಣಗೌಡ

ಮಂಡ್ಯ,ಡಿ, 01:-ಹೆಣ್ಣು ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದ್ದು, ಈ ರೀತಿಯ ಕೃತ್ಯಗಳಿಗೆ ಅವಕಾಶ ನೀಡಬಾರದು. ಕಾನೂನಿನ ಮೂಲಕ ಅಗತ್ಯ ಕ್ರಮ ತೆಗೆದುಕೊಂಡು ಈ ರೀತಿಯ ಕೃತ್ಯಗಳನ್ನು ತಡೆಯುತ್ತೇವೆ  ಎಂದು ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ರಾಜ್ಯಾಧ್ಯಾಕ್ಷರಾದ ನಾಗಣ್ಣಗೌಡ ಅವರು ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಹೆಣ್ಣು ಭ್ರೂಣ ಹತ್ಯೆ ಸಂಬಂಧಪಟ್ಟಂತೆ ತುರ್ತು ಸಭೆ ನಡೆಸಿ ಮಾತನಾಡಿದರು. 21ನೇ ಶತಮಾನದಲ್ಲೂ ಕೂಡ ಇಂತಹ ಭ್ರೂಣ
Read More

ಜಮೀನು ವಿಚಾರ…ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ…

ನಂಜನಗೂಡು,ನ30,Tv10 ಕನ್ನಡ ಜಮೀನಿನ ವಿಚಾರವಾಗಿ ಅಣ್ಣತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮ ಕೊಲೆಯಲ್ಲಿ ಅಂತ್ಯವಾಗಿದೆ.ಅಣ್ಣನ‌ಮಗನೇ ಚಿಕ್ಕಪ್ಪನನ್ನ ಕೊಂದಿದ್ದಾನೆ.ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ.ಪರಶಿವಪ್ಪ(65) ಮೃತ ದುರ್ದೈವಿ.ಪರಶಿವಪ್ಪನ ಅಣ್ಣನ ಮಗ ಆದೀಶ್ ಕೊಂದ ಆರೋಪಿ.ಜಮೀನು ವಿಚಾರದಲ್ಲಿ ಪರಶಿವಪ್ಪ ಹಾಗೂ ಅಣ್ಣ ಪ್ರಭುಸ್ವಾಮಿ ನಡುವೆ ಗಲಾಟೆ ನಡೆದಿತ್ತು.ಈ ವೇಳೆ ಮಧ್ಯ ಪ್ರವೇಶಿಸಿದ ಪ್ರಭುಸ್ವಾಮಿ ಮಗ ಅದೀಶ್ ಚಿಕ್ಕಪ್ಪನಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಕಾಲಿನಿಂದ ತುಳಿದುಹಾಕಿದ್ದಾನೆ.ತೀವ್ರವಾಗಿ ಗಾಯಗೊಂಡ ಪರಶಿವಪ್ಪರನ್ನ ಮೈಸೂರಿನ
Read More

ಮೈಸೂರು ವಿ.ವಿ ಪ್ರಾಧ್ಯಾಪಕಿ ವಿರುದ್ದ ಪಿಹೆಚ್ಡಿ ವಿಧ್ಯಾರ್ಥಿನಿಯಿಂದ ದೂರು…ಜಾತಿ ನಿಂದನೆ,ಮಾನಸಿಕ ಕಿರುಕುಳ ಆರೋಪ…

ಮೈಸೂರು,ನ30,Tv10 ಕನ್ನಡ ಮೈಸೂರು ವಿವಿ ಪ್ರಾಧ್ಯಾಪಕಿ ವಿರುದ್ದ ಪಿಎಚ್ಡಿ ವಿದ್ಯಾರ್ಥಿನಿಜಾತಿ ನಿಂದನೆ, ಮಾನಸಿಕ‌ ಕಿರುಕುಳ ಆರೋಪದ ಮೇಲೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಮಾನಸ ಗಂಗೋತ್ರಿ ಮೈಕ್ರೋ ಬಯೋಲಜಿ ವಿಭಾಗದ ಪ್ರಾಧ್ಯಾಪಕಿ ಪ್ರೊ. ಶುಭಾ ಗೋಪಲ್ ವಿರುದ್ದ ದೂರು ದಾಖಲಾಗಿದೆ.ಪ್ರೊ. ಶುಭಾ ಗೋಪಲ್ ಬಳಿ ಫೆಲೋಶಿಪ್ ಅಡಿಯಲ್ಲಿ ವಿಧ್ಯಾರ್ಥಿ ಪಿಎಚ್ಡಿ ಮಾಡುತ್ತಿದ್ದರು.ನನ್ನ ಮನೆಯ ಟಾಯ್ಲೆಟ್ ತೊಳೆಯಬೇಕು, ಕಾಲಿಗೆ ಚಪ್ಪಲಿ ಹಾಕಿಸಿಕೊಂಡು ಜಾತಿ ನಿಂದನೆ ಮಾಡುತ್ತಿದ್ದರೆಂದು ಆರೋಪ ಮಾಡಿದ್ದಾರದ.ಫೆಲೋಶಿಪ್ ಬಿಲ್‌ಗೆ ಸಹಿ
Read More

ಮೊಬೈಲ್ ವಿಚಾರದಲ್ಲಿ ತಂದೆ ಮಗನ ನಡುವೆ ಗಲಾಟೆ…ಮಗನ ಕೊಲೆಯಲ್ಲಿ ಅಂತ್ಯ…

ಮೈಸೂರು,ನ28,Tv10 ಕನ್ನಡ ಮೊಬೈಲ್ ವಿಚಾರದಲ್ಲಿ ತಂದೆ ಮಗನ ನಡುವೆ ಶುರುವಾದ ಗಲಾಟೆ ಮಗನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಬನ್ನಿಮಂಟಪದಲ್ಲಿ ನಡೆದಿದೆ.ಉಮೇಜ್(23) ತಂದೆಯ ಕೈಯಿಂದಲೇ ಕೊಲೆಯಾದ ದುರ್ದೈವಿ.ಮಗನ ಕೊಂದ ತಂದೆ ಅಸ್ಲಂಪಾಷ ಇದೀಗ ಪೊಲೀಸರ ಅತಿಥಿ.ತಾಯಿಯ ಮೊಬೈಲ್ ನ ಅನುಮತಿ ಪಡೆಯದೇ ಉವೇಜ್ ಬಳಸಿದ್ದಾನೆ.ಈ ವಿಚಾರದಲ್ಲಿ ತಂದೆ ಮಗನ ನಡುವೆ ಗಲಾಟೆ ಶುರುವಾಗಿದೆ.ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.ಅಸ್ಲಂಪಾಷ ಚಾಕುವಿನಿಂದ ಮಗ ಉವೇಜ್ ಗೆ ಇರಿದು ಕೊಂದಿದ್ದಾನೆ.ಕ್ಷುಲ್ಲಕ ಕಾರಣಕ್ಕೆ ಮಗನನ್ನು ಕೊಂದ ತಂದೆ
Read More

ವಾರ್ಡ್ ನಂ 59 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…ಖಾಲಿ ನಿವೇಶನಗಳ ಸ್ವಚ್ಚತೆಗೆ ಸೂಚನೆ…

ಮೈಸೂರು,ನ28,Tv10 ಕನ್ನಡ ಇಂದು ಕುವೆಂಪುನಗರದ ವಾರ್ಡ್ ನಂಬರ್ 59 ರ ವ್ಯಾಪ್ತಿಯ ಕುವೆಂಪುನಗರ ಬಸ್ ಡಿಪೋ,ಕುವೆಂಪುನಗರ ಎಂ.ಬ್ಲಾಕ್, ೨ ನೇ ಹಂತ, ಸುತ್ತಮುತ್ತಲಿನ ಪ್ರದೇಶದಲ್ಲಿ ಕೆ.ಅರ್.ಕ್ಷೇತ್ರದ ಶಾಸಕ ಟಿ.ಎಸ್. ಶ್ರೀ ವತ್ಸ ಪಾದಯಾತ್ರೆ ಕೈಗೊಂಡು ಸ್ಥಳೀಯರ ಸಮಸ್ಯೆಗಳನ್ನ ಪರಿಹರಿಸುವ ಪ್ರಯತ್ನ ನಡೆಸಿದರು.ಪಾದಯಾತ್ರೆ ಯ ವೇಳೆ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಹಾಜರಿದ್ದರು.ಪಾದಯಾತ್ರೆ ವೇಳೆ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ,ಖಾಲಿ ನಿವೇಶನ ಗಳ ಸ್ವಚ್ಚತೆ,ಬೀದಿ ದೀಪಗಳ ಅಳವಡಿಕೆ,ಬೀದಿ,ಪಾರ್ಕ್ ನ
Read More

ಕ್ರೈಂ ಡೈರಿ ಖ್ಯಾತಿಯ ಪತ್ರಕರ್ತ ರಾ. ಪ್ರವೀಣ್ ಇನ್ನಿಲ್ಲ.

ಶ್ವಾಸಕೋಶದ ಸೋಂಕಿಗೆ ಒಳಗಾಗಿ ಕಳೆದ 16 ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ರಾ. ಪ್ರವೀಣ್, ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ 6 ಗಂಟೆಗೆ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಪತ್ನಿ ಕೋಮಲ, ಮಗ ತನೀಶ್ ಮತ್ತು ಬಂಧು ಬಳಗವನ್ನು ಅವರು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರಾದ ಆನೇಕಲ್ ನಲ್ಲಿ ನಡೆಯಲಿದೆ ಎಂದುಕುಟುಂಬಸ್ಥರು ತಿಳಿಸಿದ್ದಾರೆ. ಮೂಲತಃ ಆನೇಕಲ್ ನವರಾದ,ಶ್ರೀರಾಮ್ ಪುರ ವಾಸಿ ರಾ. ಪ್ರವೀಣ್ ಅಣ್ಣಾವ್ರ
Read More

ಗೃಹಲಕ್ಷ್ಮಿ ಯೋಜನೆ…ನಾಡದೇವಿಗೆ 59 ತಿಂಗಳ ಹಣ ಅರ್ಪಣೆ…ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ರಿಂದ ವೈಯುಕ್ತಿಕವಾಗಿ ಸಂದಾಯ…

ಮೈಸೂರು,ನ27,Tv10 ಕನ್ನಡ ಮನೆ ಯಜಮಾನಿಗೆ ಪ್ರತಿತಿಂಗಳು 2 ಸಾವಿರ ನೀಡುವ ರಾಜ್ಯದ ಮಹತ್ವದ ಗೃಹಲಕ್ಷ್ಮಿ ಯೋಜನೆಯ 59 ತಿಂಗಳ ಹಣವನ್ನ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ನಾಡದೇವಿ ಚಾಮುಂಡೇಶ್ವರಿಗೆ ಅರ್ಪಿಸಿದ್ದಾರೆ.ತಮ್ಮ ವೈಯುಕ್ತಿಕ ಹಣದಲ್ಲಿ ಸಂದಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್‌ಗೆಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು.ಈ ಬಗ್ಗೆ ಕ್ರಮ ವಹಿಸುವಂತೆ
Read More

ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ…

ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ… ಒಂದೇ ತಿಂಗಳಲ್ಲಿ ಇಬ್ಬರನ್ನ ಬಲಿ ಪಡೆದುಭೀತಿ ಹುಟ್ಟಿಸಿದ್ದ ನರಹಂತಕ ಹುಲಿ ಕೊನೆಗೂ ಸೆರೆಸಿಕ್ಕಿದೆ.ಇಬ್ಬರು ದನಗಾಹಿಗಳನ್ನ ಕೊಂದು ಜಾನುವಾರಗಳನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಹುಲಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆ ಸೆರೆಹಿಡಿದಿದ್ದಾರೆ.ಸುಮಾರು ಹತ್ತು ವರ್ಷ ವಯಸ್ಸಿನ ಗಂಡು ಹುಲಿ.ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ರತ್ನಮ್ಮ ಎಂಬ ದನಗಾಯಿ ಮಹಿಳೆಯನ್ನು ಬಲಿ ಪಡೆದಿತ್ತು.ಮಹದೇವನಗರದಲ್ಲಿ ಓರ್ವ
Read More

ಮೊಣಕಾಲು ಸಮಸ್ಯೆ ಪರಿಹಾರಕ್ಕೆ ರೊಬೋಟಿಕ್ ತ್ರಜ್ಞಾನ ಚಿಕಿತ್ಸೆ…ಮೈಸೂರಿನ ಅವಾಂಟ್ ಬಿಕೆಜಿ ಆಸ್ಪತ್ರೆ ಯಲ್ಲಿ ವ್ಯವಸ್ಥೆ…

ಮೊಣಕಾಲು ಸಮಸ್ಯೆ ಪರಿಹಾರಕ್ಕೆ ರೊಬೋಟಿಕ್ ತ್ರಜ್ಞಾನ ಚಿಕಿತ್ಸೆ…ಮೈಸೂರಿನ ಅವಾಂಟ್ ಬಿಕೆಜಿ ಆಸ್ಪತ್ರೆ ಯಲ್ಲಿ ವ್ಯವಸ್ಥೆ… ಮೈಸೂರು,ನ26,Tv10 ಕನ್ನಡ ಮೊಣಕಾಲು ಬದಲಿ ಕಾರ್ಯ ವಿಧಾನದ ಸೂಕ್ತ ನಿರ್ವಹಣೆ ಹಾಗೂ ಪರಿಹಾರ ಕ್ರಮಕ್ಕಾಗಿ ಆಕ್ಸಿಡೈಸ್ಟ್ ಜಿರ್ಕೋ ನಿಯಂ ಇಂಪ್ಲಾಂಟ್‌ನೊಂದಿಗೆ ವಿನ್ಯಾಸ ಗೊಳಿಸಲಾಗಿರುವ ‘ರೋಬೋಟಿಕ್ ನ್ಯಾಚುರಲ್ ನೀ ರೀಪ್ಲೇಸ್ಟೆಂಟ್ (ಎನ್‌ಕೆಆರ್ -ನೈಸರ್ಗಿಕ ಮೊಣಕಾಲು ಬದಲಿ)’ ಅತ್ಯಾಧುನಿಕ ಶಸ್ತ್ರಚಿಕಿತ್ಸೆ ತಂತ್ರಜ್ಞಾನವನ್ನು ಮೈಸೂರಿನ ಆವಂಟ್ ಬಿಕೆಜಿ ಆಸ್ಪತ್ರೆಯಲ್ಲಿ ಪರಿಚಯಿಸಲಾಗಿದೆ.ಈ ವಿಧಾನ ವನ್ನು ಜಗತ್ತಿನಾದ್ಯಂತ ಕೇವಲ ಶೇ.1ರಷ್ಟು ಶಸ್ತ್ರಚಿಕಿತ್ಸಕರು
Read More