TV10 Kannada Exclusive

ಮೈಸೂರು ಗ್ರಾಮಾಂತರ ಡಿವೈಎಸ್ಪಿ ಆಗಿ ಅಬ್ದುಲ್ ರಾವುತರ್ ನೇಮಕ…

ಮೈಸೂರು,ನ17,Tv10 ಕನ್ನಡ ಮೈಸೂರು ಗ್ರಾಮಾಂತರ ಉಪವಿಭಾಗ ಡಿವೈಎಸ್ಪಿ ಆಗಿ ಅಬ್ದುಲ್ ರಾವುತರ್ ರವರನ್ನ ನೇಮಕ ಮಾಡಲಾಗಿದೆ.ಪ್ರಸ್ತುತ ಸಿಐಡಿ ವಿಭಾಗದಲ್ಲಿ ಅಬ್ದುಲ್ ರಾವುತರ್ ಕರ್ತವ್ಯ ನಿರ್ವಹಿಸುತ್ತಿದ್ದರು…
Read More

ನಾಲ್ವಡಿ ಕೃಷ್ಣರಾಜ ಕನ್ವೆನ್ಷನ್ ಹಾಲ್ ಸೀಜ್…Tv10 ಕನ್ನಡ ವಾಹಿನಿ ವರದಿ ಎಫೆಕ್ಟ್…ಗುತ್ತಿಗೆ ಹಣ ಬಾಕಿ ಹಿನ್ನಲೆ ಮುಡಾದಿಂದ ಕ್ರಮ…

ಮೈಸೂರು,ನ16,Tv10 ಕನ್ನಡ 55 ಲಕ್ಷ ಗುತ್ತಿಗೆ ಹಣ ಬಾಕಿ ಇದ್ದರೂ ಎರಡು ವರ್ಷಕ್ಕೆ ಗುತ್ತಿಗೆ ನವೀಕರಿಸಿದ್ದ ನಾಲ್ವಡಿ ಕೃಷ್ಣರಾಜ ಕನ್ವೆನ್ಷನ್ ಹಾಲ್ ಗೆ ಮುಡಾ ಅಧಿಕಾರಿಗಳು ಬೀಗ ಜಡಿದು ಸೀಜ್ ಮಾಡಿದ್ದಾರೆ. ಗುತ್ತಿಗೆ ಹಣ ಬಾಕಿ ಉಳಿಸಿಕೊಂಡಿದ್ದರೂ ಕುಂಟು ನೆಪವೊಡ್ಡಿ ಗುತ್ತಿಗೆದಾರನಿಗೆ ಅನುಕೂಲ ಮಾಡಿಕೊಟ್ಟಿದ್ದ ಅಧಿಕಾರಿಗಳ ಬಣ್ಣವನ್ನ Tv10 ಕನ್ನಡ ವಾಹಿನಿ ವರದಿ ಮಾಡಿತ್ತು.ಈ ಸಂಭಂಧ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಮಾಹಿತಿ ಹಕ್ಕಿನ ಮೂಲಕ ದಾಖಲೆಗಳನ್ನ ಪಡೆದು ಅಧಿಕಾರಿಗಳ ಬಣ್ಣ ಬಯಲು
Read More

ಲಕ್ಷಾಂತರ ಗುತ್ತಿಗೆ ಹಣ ಬಾಕಿ ಇದ್ದರೂ ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ವೆನ್ಷನ್ ಹಾಲ್ ಗುತ್ತಿಗೆ ಕರಾರು ವಿಸ್ತರಣೆ…ಮುಡಾ ಅಧಿಕಾರಿಗಳ ಜಾಣ

ಮೈಸೂರು,ನ15,Tv10 ಕನ್ನಡ ಮುಡಾ ಅಧಿಕಾರಿಗಳ ಬೇಜವಾಬ್ದಾರಿತನದ ಬಗ್ಗೆ ಎಷ್ಟು ಬರೆದರೂ ಡೋಂಟ್ ಕೇರ್ ಅನ್ನೋ ಹಾಗೇ ಕಾಣ್ತಿದೆ.ಅಕ್ರಮಗಳನ್ನ ಬಯಲಿಗೆ ಎಳೆದಷ್ಟೂ ಮತ್ತಷ್ಟು ಅಕ್ರಮಗಳಲ್ಲಿ ಭಾಗಿಯಾಗುತ್ತಲೇ ಬರುತ್ತಿದ್ದಾರೆ.ಹೆಬ್ಬಾಳ್ ಬಡಾವಣೆ ಮುಖ್ಯರಸ್ತೆಯಲ್ಲಿ ನಿರ್ಮಿಸಲಾದ ಸುಸಜ್ಜಿತ ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ವೆನ್ಷನ್ ಹಾಲ್ ನ ಗುತ್ತಿಗೆದಾರನಿಗೆ ಅನುಕೂಲವಾಗುವಂತೆ ಅಧಿಕಾರಿಗಳು ಶಾಮೀಲಾಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಗುತ್ತಿಗೆದಾರನಿಂದ ಲಕ್ಷಾಂತರ ಗುತ್ತಿಗೆ ಹಣ ಬಾಕಿ ಇದ್ದರೂ ವಸೂಲಿ ಮಾಡದೆ ಕರಾರನ್ನ ಮತ್ತೆರಡು ವರ್ಷಕ್ಕೆ ನವೀಕರಿಸುವ ಮೂಲಕ ಸಾರ್ವಜನಿಕರ ತೆರಿಗೆ
Read More

ಮಹದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ…ಹರಿದುಬಂದ ಭಕ್ತಸಾಗರ…

ಕೊಳ್ಳೆಗಾಲ,ನ14,Tv10 ಕನ್ನಡ ಮಲೈ ಮಹದೇಶ್ವರ ಬೆಟ್ಟದಲ್ಲಿ ಇಂದು ಅದ್ದೂರಿಯಾಗಿ ಜಾತ್ರಾ ಮಹೋತ್ಸವ ನೆರವೇರಿತು.ಮಾದಪ್ಪನ ಜಾತ್ರೆಯನ್ನ ಕಣ್ತುಂಬಿಕೊಳ್ಳಲು ನಾಡಿನ ಮೂಲೆ ಮೂಲೆಗಳಿಂದ ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದರು.ಉಘೇ ಉಘೇ ಮಾದಪ್ಪ ಎಂಬ ಹರ್ಷೋದ್ಘಾರದೊಂದಿಗೆ ಭಕ್ತರು ಪೂಜಾ ಕೈಂಕರ್ಯಗಳಲ್ಲಿ ತಲ್ಲೀನರಾದರು.ದೀಪಾವಳಿ ಹಬ್ಬವಾದ ಇಂದು ನಡೆದ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಲಕ್ಷಾಂತರ ಭಕ್ತರು ಮಾದಪ್ಪನ ದರುಶನ ಪಡೆದು ಪುನೀತರಾದರು…
Read More

ಅನ್ನಭಾಗ್ಯ ಅಕ್ಕಿ ದುರುಪಯೋಗ ಆರೋಪ…ಅಪ್ರಾಪ್ತರ ಬಳಕೆ…

ಮೈಸೂರು,ನ14,Tv10 ಕನ್ನಡ ಸರ್ಕಾರದ ಅನ್ನಭಾಗ್ಯ ಯೋಜನೆ ದುರುಪಯೋಗವಾಗುತ್ತಿದೆ.ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಬೆಳಕಿಗೆ ಬಂದಿದೆ.ದಂಧೆಕೋರರು ಮನೆ ಮನೆಗೆ ತೆರಳಿ ಅನ್ನಭಾಗ್ಯ ಅಕ್ಕಿ ಖರೀದಿ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.ಅಪ್ರಾಪ್ತರನ್ನ ಬಳಸಿಕೊಂಡು ದಂಧೆ ನಡೆಸುತ್ತಿದ್ದಾರೆ.15 ರಿಂದ 16 ರೂಪಾಯಿಗೆ ಅನ್ನಭಾಗ್ಯ ಅಕ್ಕಿ ಖರೀದಿ ಮಾಡಲಾಗುತ್ತಿದೆ.50 ರಿಂದ 60 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.ಮೈಸೂರಿನ ಎನ್ ಆರ್ ಮೊಹಲ್ಲಾ ಸೇರಿ ಹಲವು ಕಡೆ ದಂಧೆ ನಡೆಯುತ್ತಿದೆ.ಇದುವರೆಗೂ ಹಲವು ವಾಹನಗಳನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.ಆದರೂ ಅನ್ನಭಾಗ್ಯ ದಂಧೆಗೆ
Read More

ಕೆಂಪಸಿದ್ದನ ಹುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ…ಪರಿಶೀಲನೆ..

ಮೈಸೂರು,ನ13,Tv10 ಕನ್ನಡ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ರವರು ಇಂದು ನಂಜನಗೂಡು ತಾಲೂಕಿನ ಕೆಂಪ ಸಿದ್ದನ ಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಕಂದಾಯ ಗ್ರಾಮ ರಚನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಗ್ರಾಮದ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮಾಡಿದರು ಈ ವೇಳೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ನೀಡುವ ವಿವಿಧ ಕೃಷಿ ಸಲಕರಣೆಗಳ ವಿತರಣೆ ಕುರಿತು ಮಾಹಿತಿ ಪಡೆದರು ಹಾಗೂ ಅಟಲ್
Read More

ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…

ಕೆ.ಆರ್.ನಗರ,ನ13,Tv10 ಕನ್ನಡ ಮೈಸೂರು ಜಿಲ್ಲೆಕೆ ಆರ್ ನಗರ ತಾಲ್ಲೂಕು ಗುಳುವಿನ ಅತ್ತಿಗುಪ್ಪೆ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿದೆ.ರೈತ ಮಂಜೇಗೌಡರ ಜಮೀನಿನಲ್ಲಿ ಬೋನು ಇರಿಸಲಾಗಿತ್ತು.ಕಳೆದ ಒಂದು ತಿಂಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು.ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು.ಬಟಿಗನಹಳ್ಳಿ, ಮುಂಜನಹಳ್ಳಿ, ಸೋಮನಹಳ್ಳಿ, ಸಂಬ್ರವಳ್ಳಿ,ಹೊಸ ಅಗ್ರಹಾರ ಸೇರಿ ಹಲವು ಕಡೆ ದಾಳಿ ನಡೆಸಿಕರು ನಾಯಿ ಮೇಕೆ ತಿಂದು ಹಾಕಿತ್ತು.ಮೂರು ದಿನದ ಹಿಂದೆ ರೈತ ಮಂಜೇಗೌಡರ ಜಮೀನಿನಲ್ಲಿ ಕಾಣಿಸಿಕೊಂಡಿತ್ತು.ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ ಬೋನು ಇರಿಸಲಾಗಿತ್ತು.ಬೋನಿಗೆ
Read More

ದಕ್ಷಿಣ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ…ಮೂವರು ಸುಲಿಗೆಕೋರರ ಬಂಧನ…ನಗದು,ಚಾಕು ವಶ…

ಮೈಸೂರು,ನ12,Tv10 ಕನ್ನಡ ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಸುಲಿಗೆಕೋರರು ಸಿಕ್ಕಿಬಿದ್ದಿದ್ದಾರೆ.ಆರೋಪಿಗಳಿಂದ 24850/- ನಗದು ಕೃತ್ಯಕ್ಕೆ ಬಳಸಿದ ಎರಡು ಮೋಟಾರ್ ಸೈಕಲ್ ಒಂದು ಚಾಕು ವಶಪಡಿಸಿಕೊಂಡಿದ್ದಾರೆ.ಮುಹೀನ್(30),ಸುಹೇಲ್ ಬೇಗ್( 35) ಹಾಗೂ ಮೊಹಮದ್ ಶೋಹೆಬ್(24) ಬಂಧಿತರು. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್ ಬಳಿ ರಾತ್ರಿ ವೇಳೆ ನಿಂತಿದ್ದ ಕಾರು ಚಾಲಕನಿಗೆ ಚಾಕು ತೋರಿಸಿ ಥಳಿಸಿ ಅವರ ಬಳಿ ಇದ್ದ 16 ಸಾವಿರ ನಗದು,ಎರಡು
Read More

ನಕಲಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಬೇನಾಮಿ ವ್ಯಕ್ತಿಗಳಿಗೆ ಪೌತಿಖಾತೆ ಮಾಡಿಕೊಟ್ಟ ಪ್ರಕರಣ…ಮೂವರು ಅಧಿಕಾರಿಗಳು ಸಸ್ಪೆಂಡ್…Tv10 ಕನ್ನಡ

ಮೈಸೂರು,ನ10,Tv10 ಕನ್ನಡ  ನಕಲಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಬೇನಾಮಿ ವ್ಯಕ್ತಿಗಳಿಗೆ ಪೌತಿ ಮಾಡಿಕೊಟ್ಟು ಭಾರಿ ಗೋಲ್ ಮಾಲ್ ಎಸಗಿದ ಮೂವರು ಅಧಿಕಾರಿಗಳನ್ನ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.ಐವರು ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳುವಂತೆ ಹಿಂದಿನ ಟಿ.ನರಸೀಪುರ ತಹಸೀಲ್ದಾರ್ ಗೀತಾ ಹಾಗೂ ಉಪವಿಭಾಗಾಧಿಕಾರಿಗಳಾದ ಕೆ.ಆರ್.ರಕ್ಷಿತ್ ರವರು ಸಮಗ್ರ ತೆನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ನೀಡಿದ್ದರು. ಇದರ ಅನ್ವಯದಂತೆ ಮೂವರು ಅಧಿಕಾರಿಗಳನ್ನ ಅಮಾನತ್ತಿನಲ್ಲಿಡುವಂತೆ ಜಿಲ್ಲಾಧಿಕಾರಿಗಳು
Read More

ಪಟಾಕಿ ಹಬ್ಬ ಹಿನ್ನಲೆ…ನಾಗರೀಕರು ಹಾಗೂ ಪ್ರಾಣಿಪಕ್ಷಿಗಳ ಹಿತದೃಷ್ಟಿಯಿಂದ ಮೈಸೂರಿನಲ್ಲಿ ಕೆಲವು ನಿಶ್ಯಬ್ಧ ವಲಯ ಘೋಷಣೆ…

ಮೈಸೂರು,ನ10,Tv10 ಕನ್ನಡ ಪಟಾಕಿ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ.ನಾಗರೀಕರು,ಅಸಹಾಯಕರು,ಅಸ್ವಸ್ಥರು,ಪ್ರಾಣಿಪಕ್ಷಿಗಳ ಆರೋಗ್ಯ ಮತ್ತು ಸಂರಕ್ಷಣೆ ಹಿತದೃಷ್ಟಿಯಿಂದ ಮೈಸೂರಿನ ಕೆಲವೆಡೆ ನಿಶ್ಯಬ್ಧ ವಲಯ ಎಂದು ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಘೋಷಿಸಿದ್ದಾರೆ. ಮೈಸೂರು ಮೃಗಾಲಯ,ಕುಕ್ಕರಹಳ್ಳಿ ಕೆರೆ,ಕಾರಂಜಿ ಕೆರೆ,ಲಿಂಗಾಬುದಿ ಕೆರೆ ಪ್ರದೇಶಗಳು,ಉದ್ಯಾನವನಗಳು,ಆಸ್ಪತ್ರೆ,ನರ್ಸಿಂಗ್ ಹೋಂ ಗಳು,ನ್ಯಾಯಾಲಯ,ಶಿಕ್ಷಣ ಸಂಸ್ಥೆಗಳು,ಧಾರ್ಮಿಕ ಸ್ಥಳಗಳ 100 ಮೀಟರ್ ವ್ಯಾಪ್ತಿಯನ್ನ ನಿಶ್ಯಬ್ಧ ವಲಯ ಎಂದು ಘೋಷಿಸಲಾಗಿದೆ.ನವೆಂಬರ್ 11 ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 14 ರ ಮಧ್ಯರಾತ್ರಿ 12 ರವರೆಗೆ ಪಟಾಕಿ ಸಿಡಿಸುವುದನ್ನ
Read More