TV10 Kannada Exclusive

ಮಹಿಷ ದಸರಾ…ಸೋಷಿಯಲ್ ಮಿಡಿಯಾದಲ್ಲಿ ಸಾರ್ವಜನಿಕರಿಗೆ ಆಹ್ವಾನ…

ಮೈಸೂರು,ಅ9,Tv10 ಕನ್ನಡ ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಹಿನ್ನಲೆ ಸೋಷಿಯಲ್ ಮಿಡಿಯಾದಲ್ಲಿ ಸಾರ್ವಜನಿಕರನ್ನ ಆಹ್ವಾನಿಸುವ ಮೂಲಕ ಪ್ರಚಾರ ಆರಂಭವಾಗಿದೆ.ಅ 13ಕ್ಕೆ ಮಹಿಷ ದಸರಾ ಆಚರಣೆ ಸಂಬಂಧ ಪರ ವಿರೋಧದ ನಡುವೆ ಮಹಿಷ ದಸರಾ ಪ್ರಚಾರ ಶುರುವಾಗಿದೆ.ಮಹಿಷನ ಹೊಸ ಲುಕ್ ಜೊತೆ ಆಹ್ವಾನ ನೀಡಿರುವ ಪೋಸ್ಟರ್ ವೈರಲ್ ಆಗಿದೆ.ಅ.13 ರ ಮಹಿಷ ದಸರಾ ಕಾರ್ಯಕ್ರಮಕ್ಕೆ ಮಹಿಷನೂರಿಗೆ ಬನ್ನಿ ಭೀಮ ಸ್ವಾಗತ ಅಂತಾ ಇರುವ ಪೋಸ್ಟರ್ ವೈರಲ್ ಆಗಿದೆ…
Read More

ಪೊಲೀಸ್ ಇಲಾಖೆ ಶ್ವಾನ ಲೈಕಾ ಸಾವು…ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ…

ಮೈಸೂರು,ಅ7,Tv10 ಕನ್ನಡ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ಶ್ವಾನ ಲೈಕಾ(9) ಸಾವನ್ನಪ್ಪಿದೆ.ವಯೋ ಸಹಜ ಅನಾರೋಗ್ಯದಿಂದ ಸಾವನ್ನಪ್ಪಿದೆ.ಮೈಸೂರು ಜಿಲ್ಲಾ ಶ್ವಾನದಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಲೈಕಾ ಗೆಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.ಪೊಲೀಸ್ ಶ್ವಾನದಳದ ಕೆನಲ್‌ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ಸೀಮಾ ಲಾಟ್ಕರ್, ಅಡಿಷನಲ್ ಎಸ್ ಪಿ ನಂದಿನಿ ಅಂತಿಮ ಗೌರವ ಸಲ್ಲಿಸಿದ್ದಾರೆ.ಸ್ಪೋಟಕ ಪತ್ತೆ ಬಗ್ಗೆ ವಿಶೇಷ ಪರಿಣಿತಿ ಹೊಂದಿದ್ದ ಲೈಕಾರಾಷ್ಟ್ರಪತಿ ಪ್ರಧಾನಿ ಕೇಂದ್ರ ಮಂತ್ರಿಗಳು ಸಿಎಂ
Read More

ವಿರೋಧದ ನಡುವೆ ಮಹಿಷ ದಸರಾಗೆ ಸಿದ್ದತೆ…ಆಹ್ವಾನ ಪತ್ರಿಕೆ ಬಿಡುಗಡೆ…

ಮೈಸೂರು,ಅ7,Tv10 ಕನ್ನಡ ಭಾರಿ ವಿರೋಧದ ನಡುವೆಯೂ ಮಹಿಷ ದಸರಾದ ಆಹ್ವಾನ ಪತ್ರಿಕೆ ಬಿಡುಗಡೆಯಾಗಿದೆ.ಮಹಿಷಾಸುರನ ಭಾವಚಿತ್ರವಿರುವ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ.50ನೇ ವರ್ಷದ ದಸರಾ ಎಂಬ ಹೆಡ್ ಲೈನ್ ನಲ್ಲಿ ಮುದ್ರಿತವಾಗಿದರ.ಅ 13ರಂದು ಮಹಿಷ ದಸರಾ ಆಚರಣೆ ಮಾಡಲಾಗುತ್ತದೆ.ಆಹ್ವಾನ ಪತ್ರಿಕೆಯಲ್ಲಿ ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಎಂದು ಮುದ್ರಿಸಲಾಗಿದೆ.13/10/2023ರ ಕಾರ್ಯಕ್ರಮದ ವಿವರವನ್ನೂ ಪ್ರಕಟಿಸಲಾಗಿದೆ.ಬೆಳಗ್ಗೆ 8ಕ್ಕೆ ತಾವರೆಕಟ್ಟೆ ಬಳಿ ಎಲ್ಲರೂ ಸೇರುವುದು.ಬೆ 8.30ಕ್ಕೆ ಅತಿಥಿ ಗಣ್ಯರೊಡನೆ ಆದಿ ದ್ರಾವಿಡ ದೊರೆ ಮಹಿಷಾಸುರ ಮೂರ್ತಿಗೆ ಪುಷ್ಪನಮನ
Read More

ದಸರಾ:ರಾಜಮನೆತನದ ಧಾರ್ಮಿಕ ಪೂಜೆ ಹಿನ್ನಲೆ…ಅರಮನೆ ಪ್ರವೇಶ ನಿರ್ಭಂಧ…

ಮೈಸೂರು,ಅ7,Tv10 ಕನ್ನಡ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿರಾಜಮನೆತನದವರಿಂದ ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ ನಡೆಯಲಿರುವ ಹಿನ್ನೆಲೆನವರಾತ್ರಿಯ ಪ್ರಮುಖ ದಿನಗಳಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧಿಸಲಾಗಿದೆ.ಅಕ್ಟೋಬರ್ 9ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಸಿಂಹಾಸನ ಜೋಡಣೆ ಕಾರ್ಯಕ್ರಮದ ಪ್ರಯುಕ್ತ ಪ್ರವೇಶವಿರುವುದಿಲ್ಲ.ಅ.15ರಂದು ಖಾಸಗಿ ದರ್ಬಾರ್ ಹಿನ್ನೆಲೆಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆಗೆ ಪ್ರವೇಶವಿರುವುದಿಲ್ಲ.ಅ.23ರಂದು ಆಯುಧ ಪೂಜೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರು ಪ್ರವಾಸಿಗರಿಗೆ ನಿರ್ಬಂಧ.ಅ.24ರಂದು
Read More

ದಸರಾ ಯುವ ಸಂಭ್ರಮ… ಸಚಿವ ಡಾ.ಹೆಚ್.ಸಿ.ಮಹದೇವಪ್ಪ ರಿಂದ ಚಾಲನೆ…

ಮೈಸೂರು,ಅ6,Tv10 ಕನ್ನಡ ಯುವಜನತೆಯ ಪ್ರತಿಭೆ ಅನಾವರಣಗೊಳಿಸುವ ಯುವಸಂಭ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು ಚಾಲನೆ ನೀಡಿದರು.ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನಲೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಲಾದ ಯುವ ಸಂಭ್ರಮಕ್ಕೆ ಅದ್ದೂರಿಯಿಂದ ಚಾಲನೆ ದೊರೆಯಿತು. ಗಣ್ಯರು ಹಾಗೂ ಅತಿಥಿಗಳು ನಗಾರಿ, ಕಂಸಾಳೆ, ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.ಇದೇ ವೇಳೆ ಮಾತನಾಡಿದ ಸಚಿವ ಡಾ.ಹೆಚ್.ಸು.ಮಹದೇವಪ್ಪ ಭಾರತೀಯರಾದ ನಾವೆಲ್ಲರೂ ಒಂದೆ. ಎಲ್ಲಾ ಧರ್ಮಗಳ ಆಚಾರ, ವಿಚಾರಗಳು ಇಲ್ಲಿ ಮುಕ್ತವಾಗಿವೆ. ಕಷ್ಟಪಟ್ಟು ಪಡೆದ
Read More

ಜೆಸಿ ಕಾಲೇಜು ಹಾಸ್ಟೆಲ್ ನಲ್ಲಿ ಹುಳುಮಿಶ್ರಿತ ಆಹಾರ…ವಿಧ್ಯಾರ್ಥಿಗಳಿಂದ ಧಿಢೀರ್ ಪ್ರತಿಭಟನೆ…

ಮೈಸೂರು,ಅ6,Tv10 ಕನ್ನಡ ಹುಳುಮಿಶ್ರಿತ ಆಹಾರ ನೀಡಿದ ಹಿನ್ನಲೆ ಮೈಸೂರಿನ ಜೆ ಸಿ ಕಾಲೇಜು ವಿದ್ಯಾರ್ಥಿಗಳು ನಿನ್ನೆ ತಡರಾತ್ರಿ ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.ಮಾನಸ ಗಂಗೋತ್ರಿ ಕ್ಯಾಂಪಸ್ ನಲ್ಲಿರುವ ಜೆ ಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದೆ.ವಾರ್ಡನ್ ವಿರುದ್ದ ಆಕ್ರೋಷ ವ್ಯಕ್ತಪಡಿಸಿಊಟ ಬಿಟ್ಟು ಬೀದಿಗಿಳಿದ ವಿದ್ಯಾರ್ಥಿಗಳು ಘೋಷಣೆ ಕೂಗಿ ಪ್ರತಿಭಟಿಸಿದರು.ಪ್ರತಿ ಬಾರಿ ಇದೇ ರೀತಿ ಆಹಾರ ನೀಡುತ್ತಾರೆ.ವಾರ್ಡನ್ ಹಾಸ್ಟೆಲ್‌ನಲ್ಲಿ ಇರುವುದೇ ಇಲ್ಲ.ಇದರಿಂದ ನಮ್ಮ ಆರೋಗ್ಯ ಹಾಳಾಗುತ್ತಿದೆ.ಹಾಸ್ಟೆಲ್ ವಾರ್ಡನ್ ವಿರುದ್ದ ಕ್ರಮ
Read More

ಕಾವೇರಿ ವಿವಾದ:ಕೆ.ಆರ್.ಎಸ್.ಮುತ್ತಿಗೆಗೆ ಯತ್ನ…ವಾಟಾಳ್ ನಾಗರಾಜ್ ಬಂಧನ…

ಮಂಡ್ಯ,ಅ5,Tv10 ಕನ್ನಡ ತಮಿಳುನಾಡಿಗೆ ಕಾವೇರಿ ನೀರು ಹರಿಯುವುದನ್ನ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕನ್ನಡ ಚಳುವಳಿಗಾರ ವಾಟಾಳ್ ನಾಗರಾಜ್ ಕೆ.ಆರ್.ಎಸ್.ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದರು.ಕೆ.ಆರ್.ಎಸ್. ಬಳಿ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅಡ್ಡಿಪಡಿಸಿದರು.ಈ ವೇಳೆ ಪೊಲೀಸರು ಹಾಗೂ ವಾಟಾಳ್ ನಾಗರಾಜ್ ನಡುವೆ ಮಾತಿನ ಚಕಮಕಿ ನಡೆಯಿತು.ಎರಡು ದಿನಗಳ ಹಿಂದೆ ರಾಜಮಾತೆ ಪ್ರಮೋದದೇವಿ ಒಡೆಯರ್ ರನ್ನ ಬಿಟ್ಟಿದ್ದೀರ ನಮ್ಮನ್ನ ನಿಯಂತ್ರಿಸುತ್ತೀರ ಎಂದು ಗರಂ ಆದರು.ಪೊಲೀಸರ ಪ್ರತಿರೋಧದ ನಡುವೆ
Read More

ಶೈಕ್ಷಣಿಕ ಕಾರ್ಯಗಾರವು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯ ಜೊತೆಗೆ ಉಪನ್ಯಾಸಕರು ಕ್ರಿಯಾಶೀಲವಾಗಲು ಸಹಕಾರಿ- ಶ್ರೀ ಎಮ್ . ಮರಿಸ್ವಾಮಿ ಉಪನಿರ್ದೇಶಕರ

ಮೈಸೂರು oct 5 tv10 kannada ಮೈಸೂರು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಮಾಜಶಾಸ್ತ್ರ ಉಪನ್ಯಾಸಕರ ವೇದಿಕೆಯಶೈಕ್ಷಣಿಕ ಪುನಶ್ಚೇತನ ಮತ್ತು ಆಂತರಿಕ ಮೌಲ್ಯಮಾಪನ ಕಾರ್ಯಗಾರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಶ್ರೀ ಎಂ. ಮರಿಸ್ವಾಮಿ ರವರು ಅಧ್ಯಕ್ಷತೆ ವಹಿಸಿ ಇಂತಹ ಕಾರ್ಯಗಾರವು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯನ್ನು ಹೊಂದಿವೆ. ಇಲಾಖೆಯ ಆದೇಶದ ಮೇರೆಗೆ ಬದಲಾವಣೆಗಳಿಗೆ ಅನುಗುಣವಾಗಿ ಇಂತಹ ವೇದಿಕೆಯ ಮೂಲಕ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕನ್ನು ತರುತ್ತವೆ. ಇಂತಹ
Read More

ಯುಕೆ (ಯುನೈಟೆಡ್ ಕಿಂಗ್‌ಡಮ್)ಕನ್ನಡ ಬಳಗದ ಅದ್ದೂರಿ 40ನೇ ವಾರ್ಷಿಕೋತ್ಸವ

ಕನ್ನಡ ಬಳಗ, ಯುನೈಟೆಡ್ ಕಿಂಗ್‌ಡಂ ತನ್ನ 40 ನೇ ವಾರ್ಷಿಕೋತ್ಸವವನ್ನು ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1 ರಂದು ಅದ್ಧೂರಿ ಕಾರ್ಯಕ್ರಮದೊಂದಿಗೆ ಆಚರಿಸಿತು. ಕಾರ್ಯಕ್ರಮದಲ್ಲಿ ಯುಕೆ ಮತ್ತು ವಿಶ್ವದ ವಿವಿಧ ಭಾಗಗಳಿಂದ ಆಗಮಿಸಿದ ಕನ್ನಡಿಗರ ಭಾಗವಹಿಸಿದರು ಮೈಸೂರಿನ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕನ್ನಡದ ಹೆಸರಾಂತ ಲೇಖಕರು ಮತ್ತು ಸ್ಥಳೀಯ ಪ್ರತಿಭೆಗಳ ಕೊಡುಗೆಗಳನ್ನು ಒಳಗೊಂಡ ವಿಶೇಷ ಸ್ಮರಣಿಕೆ “ಸಂಭ್ರಮ”ವನ್ನು ಅನಾವರಣಗೊಳಿಸಿದರು. 1939ರಲ್ಲಿ ಲಂಡನ್‌ನಲ್ಲಿ ದಸರಾ ಆಚರಣೆಗಾಗಿ ಅಂದಿನ
Read More

ಹಿಂದೂ ಯುವಕರನ್ನ ಬಡಿದೆಬ್ಬಿಸಲು ಶೌರ್ಯಜಾಗರಣ ರಥಯಾತ್ರೆ…ಬಜರಂಗದಳದಿಂದ ಆಯೋಜನೆ…

ಮೈಸೂರು,ಅ5,Tv10 ಕನ್ನಡ ಸನಾತನ ಧರ್ಮದ ಉಳಿವಿಗಾಗಿ,ಹಿಂದೂ ಯುವಕರನ್ನ ಬಡಿದೆಬ್ಬಿಸುವ ಸಲುವಾಗಿ ಆಯೋಜಿಸಲಾದ ಶೌರ್ಯ ಜಾಗರಣಾ ರಥಯಾತ್ರೆ ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಆಗಮಿಸಿತ್ತು.ಬಜರಂಗದಳದಿಂದ ಆಯೋಜಿಸಲಾದ ರಥಯಾತ್ರೆ ರಾಜ್ಯದ ಮೂಲೆ ಮೂಲೆಗಳಿಗೆ ತಲುಪಿಸಿ ಹಿಂದೂ ಧರ್ಮದ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಗಣಪತಿ ಆಶ್ರಮಕ್ಕೆ ಆಗಮಿಸಿದ ವೇಳೆ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ರವರು ಸ್ವಾಗತಿಸಿ ರಥಯಾತ್ರೆಗೆ ಶುಭ ಕೋರಿದರು.ಈ ವೇಳೆ ಸನಾತನ ಧರ್ಮದ ಉಳಿವಿಗಾಗಿ ಜಾಗೃತಿ ಅವಶ್ಯಕ
Read More