TV10 Kannada Exclusive

*ನಿಫಾ ವೈರಸ್ ಕುರಿತು ಆತಂಕ ಬೇಡ ಮುನ್ನೆಚ್ಚರಿಕೆ ಕ್ರಮ ವಹಿಸಿ…ಜಿಲ್ಲಾಧಿಕಾರಿಡಾ. ಕೆ ವಿ ರಾಜೇಂದ್ರ ಸೂಚನೆ…

ಮೈಸೂರು,ಸೆ14,Tv10 ಕನ್ನಡ ಕೇರಳ ಭಾಗದಲ್ಲಿ ನಿಫಾ ವೈರಸ್ ಕುರಿತು ಜನರು ಆತಂಕ ಬೇಡ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ನಿಫಾ ವೈರಸ್ ನಿಯಂತ್ರಣ ಕುರಿತು ಹಾಗೂ ಬರ ಘೋಷಣೆ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ ಗಳೊಂದಿಗೆ ಹಮ್ಮಿಕೊಂಡಿದ್ದ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಅವರು
Read More

ಒತ್ತುವರಿ ತೆರುವು ಕಾರ್ಯಾಚರಣೆ ಯಶಸ್ವಿ ಹಿನ್ನಲೆ…ತಹಸೀಲ್ದಾರ್ ಬಿ.ಎನ್.ಗಿರೀಶ್ ಸೇರಿದಂತೆ ಮೂವರು ಅಧಿಕಾರಿಗಳಿಗೆ ಅಭಿನಂದನೆ…

ಮೈಸೂರು,ಸೆ13,Tv10 ಕನ್ನಡ ಇಲವಾಲ ಹೋಬಳಿ ಆನಂದೂರು ಗ್ರಾಮದಲ್ಲಿ ಕಳೆದ 30 ವರ್ಷಗಳಿಂದ ಒತ್ತುವರಿಯಾಗಿದ್ದ ಜಮೀನು ವಶಪಡಿಸಿಕೊಂಡ ಹಿನ್ನಲೆ ತಹಸೀಲ್ದಾರ್ ಬಿ.ಎನ್.ಗಿರೀಶ್,ಅಂದಿನ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಹಾಗೂ ಸಹಾಯಕ ಭೂದಾಖಲೆಗಳ ನಿರ್ದೇಶಕ ಚಿಕ್ಕಣ್ಣ ರವರನ್ನ ರೈತರು ಅಭಿನಂದಿಸಿ ಗೌರವಿಸಿದ್ದಾರೆ.ಆಶ್ರಯ ಯೋಜನೆಗಾಗಿ ಮಂಜೂರಾಗಿದ್ದ ಜಮೀನು ಒತ್ತುವರಿ ಮಾಡಿಕೊಳ್ಳಲಾಗಿತ್ತು.ಇದನ್ನ ಮನಗಂಡ ತಹಸೀಲ್ದಾರ್ ಬಿ.ಎನ್.ಗಿರೀಶ್ ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿಯನ್ನ ಖಚಿತಪಡಿಸಿಕೊಂಡು ತೆರವು ಕಾರ್ಯಾಚರಣೆ ಮಾಡಿದ್ದರು.ಈ ಹಿನ್ನಲೆ ರೈತ ಮುಖಂಡರು ಅಭಿನಂದಿಸಿ ಗೌರವಿಸಿದರು…
Read More

ಸ್ವಂತ ಸೂರಿಗಾಗಿ ಮುಖ್ಯಮಂತ್ರಿಗೆ ಪತ್ರ ಬರೆದ ಬಡ ಕುಟುಂಬ…

ಚಿತ್ರದುರ್ಗ,ಸೆ13,Tv10 ಕನ್ನಡ ಹತ್ತಾರು ವರ್ಷಗಳಿಂದ ಗುಡಿಸಿಲಿನಲ್ಲಿ ವಾಸಿಸುತ್ತಿರುವ ಬಡಕುಟುಂಬವೊಂದು ಸ್ವಂತ ಸೂರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಪತ್ರ ಬರೆದಿದೆ.ಚಿತ್ರದುರ್ಗ ಜಿಲ್ಲೆ ಭರಮಸಾಗರ ಗ್ರಾಮದ ಮಾರಪ್ಪ ಕುಟುಂಬ ಪತ್ರ ಬರೆದಿದೆ.ಮೀನು ಹಿಡಿಯುವ ಕಾಯಕ ಮಾಡುತ್ತಿರುವ ಮರಪ್ಪ 12 ಮಂದಿಯನ್ನ ಪೋಷಿಸುತ್ತಿದ್ದಾರೆ.ಸ್ವಂತ ನೆಲೆ ಇಲ್ಲದೆ ಗುಡಿಸಿಲಿನಲ್ಲಿ ಹಲವಾರು ವರ್ಷಗಳಿಂದ ಆಶ್ರಯ ಪಡೆದಿದ್ದಾರೆ.ಬಾಡಿಗೆ ಕಟ್ಟಲೂ ಸಹ ಶಕ್ತಿ ಇಲ್ಲದ ಮಾರಪ್ಪ ಮತ್ತೊಬ್ಬರ ಖಾಲಿ ಜಾಗದಲ್ಲಿ ಗುಡಿಸಿಲು ಕಟ್ಟಿಕೊಂಡು ವಾಸವಿದ್ದಾರೆ.ಜಾಗದ ಮಾಲೀಕರು ಗರಂ ಆದಾಗ ಮತ್ತೊಂದು
Read More

ತಮಿಳುನಾಡಿಗೆ ನೀರು ಬಿಟ್ಟ ಕ್ರಮಕ್ಕೆ ಖಂಡನೆ…ಬನ್ನೂರಿನಲ್ಲಿ ರೈತರ ಪ್ರತಿಭಟನೆ…

ತಮಿಳುನಾಡಿಗೆ ನೀರು ಬಿಟ್ಟ ಕ್ರಮಕ್ಕೆ ಖಂಡನೆ…ಬನ್ನೂರಿನಲ್ಲಿ ರೈತರ ಪ್ರತಿಭಟನೆ… ಬನ್ನೂರು,ಸೆ12,Tv10 ಕನ್ನಡ ತಮಿಳುನಾಡಿಗೆ ನೀರು ಹರಿಸಲು ಆದೇಶ ಖಂಡಿಸಿ‌ ರೈತರು ಬನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು.ರಾಜ್ಯ ರೈತ ಸಂಘದಿಂದಮೈಸೂರು ಮಳವಳ್ಳಿ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಹರಿಸದಂತೆಮೈಸೂರು ಜಿಲ್ಲಾಧ್ಯಕ್ಷ ಬನ್ನೂರು ನಾರಾಯಣ್ ನೇತೃತ್ವದ ಪ್ರತಿಭಟನೆ ನಡೆಯಿತು…
Read More

ಆಟೋ ಚಾಲಕನ ಸಮಯಪ್ರಜ್ಞೆ…ತಪ್ಪಿಸಿಕೊಂಡಿದ್ದ ಬಾಲಕ ರಕ್ಷಣೆ…ದೇವರಾಜ ಠಾಣೆ ಪೊಲೀಸರಿಂದ ಅಭಿನಂದನೆ…

ಮೈಸೂರು,ಸೆ12,Tv10 ಕನ್ನಡ ಮನೆಯಿಂದ ತಪ್ಪಿಸಿಕೊಂಡು ಅಳುತ್ತಾ ನಿಂತಿದ್ದ ಬಾಲಕನೋರ್ವನನ್ನ ಆಟೋ ಚಾಲಕರೊಬ್ಬರು ರಕ್ಷಿಸಿದ ಘಟನೆ ಮೈಸೂರಿನ ನಗರ ಬಸ್ ನಿಲ್ದಾಣದ ಬಳಿ ನಡೆದಿದೆ.ಆಟೋಚಾಲಕನ ಸಮಯಪ್ರಜ್ಞೆಗೆ ದೇವರಾಜ ಠಾಣೆ ಪೊಲೀಸರು ಅಭಿನಂದಿಸಿದ್ದಾರೆ.ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ಬಾಲಕ ಪೋಷಕರನ್ನ ಸೇಫ್ ಆಗಿ ಸೇರಿದ್ದಾನೆ.ರಕ್ಷಣೆಗೆ ಒಳಗಾದ ಬಾಲಕ ಬೆಳಗಾವಿಯ ಶಿವರಾಜ್ ಮಹಾಲಿಂಗ್ ಮೇಲಮಟ್ಟಿ(14).ಬಾಲಕನ ರಕ್ಷಣೆಗೆ ಬಂದವರು ಆಟೋಚಾಲಕ ಹರೀಶ್ ಕುಮಾರ್. ಬೆಳಿಗ್ಗೆ 10-30 ಗಂಟೆ ಸಮಯದಲ್ಲಿ ಮೈಸೂರು ನಗರ ಬಸ್ ನಿಲ್ದಾಣ ದ ಬಳಿ
Read More

ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ

ಬೆಂಗಳೂರು ಸೆ 12 : ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ‌ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.‌ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ರೀತಿ ಸೂಚನೆ ನೀಡಿದರು. ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ
Read More

ದಸರಾ ಹಿನ್ನಲೆ…ಪ್ರಥಮ ಪ್ರಜೆಯಿಂದ ರಾಜಮಾರ್ಗ ಪರಿಶೀಲನೆ…ನಗರ ಸೌಂದರ್ಯ ಹೆಚ್ಚಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ…

ದಸರಾ ಹಿನ್ನಲೆ…ಪ್ರಥಮ ಪ್ರಜೆಯಿಂದ ರಾಜಮಾರ್ಗ ಪರಿಶೀಲನೆ…ನಗರ ಸೌಂದರ್ಯ ಹೆಚ್ಚಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ… ಮೈಸೂರು,ಸೆ12,Tv10 ಕನ್ನಡ ವಿಶ್ವವಿಖ್ಯಾತ ದಸರಾ 2023 ಕ್ಕೆ ದಿನಗಣನೆ ಆರಂಭವಾಗಿದೆ.ಈಗಾಗಲೇ ದಸರಾ ಅಟ್ರಾಕ್ಷನ್ ಗಜಪಡೆ ಸಾಂಸ್ಕೃತಿಕ ನಗರಿ ಪ್ರವೇಶಿಸಿದೆ.ಜಂಬೂಸವಾರಿ ಸಾಗುವ ರಾಜಮಾರ್ಗದಲ್ಲಿ ತಾಲೀಮು ನಡೆಸುತ್ತಾ ಮೈಸೂರಿಗರಲ್ಲಿ ಕುತೂಹಲ ತಂದಿದೆ.ಲಕ್ಷಾಂತರ ಪ್ರವಾಸಿಗರ ಕೇಂದ್ರಬಿಂದುವಾದ ಜಂಬೂಸವಾರಿ ತೆರಳುವ ರಾಜಮಾರ್ಗವೂ ಅಚ್ಚುಕಟ್ಟಾಗಿರಬೇಕೆಂಬುದು ಮೈಸೂರು ಮಹಾನಗರ ಪಾಲಿಕೆಯ ಅಭಿಪ್ರಾಯ.ಈ ಹಿನ್ನಲೆ ಇಂದು ಮೇಯರ್ ಶಿವಕುಮಾರ್ ಜಂಬೂಸವಾರಿ ತೆರಳುವ ರಾಜಮಾರ್ಗ ಸೇರಿದಂತೆ ಅರಮನೆಯ
Read More

ULC ಜಮೀನು ಒತ್ತುವರಿದಾರರ ವಿರುದ್ದ ಜಿಲ್ಲಾಧಿಕಾರಿ ಸಮರ…20 ಕೋಟಿ ಮೌಲ್ಯದ ಆಸ್ತಿ ವಶಕ್ಕೆ…ಡಾ.ಕೆ.ವಿ.ರಾಜೇಂದ್ರ ಸುಗ್ರೀವಾಜ್ಞೆ ಪಾಲಿಸಿದ ಎಸಿ ಮತ್ತು ತಹಸೀಲ್ದಾರ್…

ULC ಜಮೀನು ಒತ್ತುವರಿದಾರರ ವಿರುದ್ದ ಜಿಲ್ಲಾಧಿಕಾರಿ ಸಮರ…20 ಕೋಟಿ ಮೌಲ್ಯದ ಆಸ್ತಿ ವಶಕ್ಕೆ…ಡಾ.ಕೆ.ವಿ.ರಾಜೇಂದ್ರ ಸುಗ್ರೀವಾಜ್ಞೆ ಪಾಲಿಸಿದ ಎಸಿ ಮತ್ತು ತಹಸೀಲ್ದಾರ್… ಮೈಸೂರು,ಸೆ12,Tv10 ಕನ್ನಡ ULC ಜಮೀನು ಒತ್ತುವರಿದಾರರಿಗೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ನಡುಕ ಹುಟ್ಟಿಸಿದ್ದಾರೆ.GRS ಫ್ಯಾಂಟಸಿ ಪಾರ್ಕ್ ಬಳಿ ಒತ್ತುವರಿಯಾಗಿದ್ದ 20 ಕೋಟಿ ಮೌಲ್ಯದ ULC ಜಮೀನು ವಶಪಡಿಸಿಕೊಳ್ಳುವ ಮೂಲಕ ಛಳಿ ಬಿಡಿಸಿದ್ದಾರೆ.ಮುಂದಿನ ದಿನಗಳಲ್ಲಿ ಒತ್ತುವರಿ ಆಗಿರುವ ULC ಜಮೀನುಗಳನ್ನ ವಶಪಡಿಸಿಕೊಳ್ಳುವುದಾಗಿ ಭೂಕಬಳಿಕೆದಾರರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ ಮೈಸೂರು ನಗರ
Read More

ಮುಂದಿನ ಕ್ಯಾಬಿನೆಟ್ ನಲ್ಲಿ ಬರ ಘೋಷಣೆ ಮಾಡುತ್ತೇವೆ…ಸಿಎಂ ಸಿದ್ದರಾಮಯ್ಯ…

ಮೈಸೂರು,ಸೆ11,Tv10 ಕನ್ನಡ ರಾಜ್ಯದಲ್ಲಿ ಬರ ಘೋಷಣೆ ವಿಚಾರಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.ಮುಂದಿನ ಕ್ಯಾಬಿನೆಟ್‌ನಲ್ಲಿ ಬರ ಬಗ್ಗೆ ಘೋಷಣೆ ಮಾಡುತ್ತೇವೆ.ಸದ್ಯಕ್ಕೆ 61 ತಾಲ್ಲೂಕುಗಳು ಪಟ್ಟಿಯಾಗಿದೆ.ಇನ್ನೂ 136 ತಾಲ್ಲೂಕುಗಳ ಬರ ಅಧ್ಯಯನ ನಡೆಯುತ್ತಿದೆ.ಅದರ ವರದಿಯೂ ಸೇರಿಸಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ…
Read More

ಬಳ್ಳಿಗಳ ಕಾಟದಿಂದ ಮುಕ್ತವಾದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್…Tv10 ಕನ್ನಡ ಇಂಪ್ಯಾಕ್ಟ್…

ಮೈಸೂರು,ಸೆ10,Tv10 ಕನ್ನಡ ಕೊನೆಗೂ ವಲಯ ಕಚೇರಿ 4 ರ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಬಳ್ಳಿಗಳಿಂದ ಆವರಸಿಕೊಂಡಿದ್ದ ಒಂಟಿಕೊಪ್ಪಲ್ ಬಡಾವಣೆ ಸ್ವಾಗತ ಕಮಾನು ಗೇಟ್ ಸ್ವಚ್ಛಗೊಳಿಸಿದ್ದಾರೆ.ಬಳ್ಳಿಗಳ ಕಾಟದಿಂದ ಕಮಾನು ಗೇಟ್ ಮುಕ್ತವಾಗಿದೆ.ಇದು Tv10 ಕನ್ನಡ ವಾಹಿನಿಯ ವರದಿಯ ಇಂಪ್ಯಾಕ್ಟ್ ಆಗಿದೆ. ನಿನ್ನೆಯಷ್ಟೇ ಈ ಕುರಿತಂತೆ Tv10 ಕನ್ನಡ ವಾಹಿನಿ ವರದಿ ಮಾಡಿ ಎಚ್ಚರಿಸಿತ್ತು.ಕೆ.ಆರ್.ಎಸ್.ಮುಖ್ಯರಸ್ತೆಯ ಚಲುವಾಂಬ ಪಾರ್ಕ್ ಬಳಿ ಲಕ್ಷಾಂತರ ರೂಪಾಯಿ ವೆಚ್ಚಮಾಡಿ ನಿರ್ಮಿಸಲಾಗಿದ್ದ ಒಂಟಿಕೊಪ್ಪಲ್ ಬಡಾವಣೆ ಕಮಾನು ಗೇಟ್ ನ್ನ ಬಳ್ಳಿಗಳು ಆವರಿಸಿಕೊಂಡಿತ್ತು.ಸೂಕ್ತ ನಿರ್ವಹಣೆ
Read More