*ನಿಫಾ ವೈರಸ್ ಕುರಿತು ಆತಂಕ ಬೇಡ ಮುನ್ನೆಚ್ಚರಿಕೆ ಕ್ರಮ ವಹಿಸಿ…ಜಿಲ್ಲಾಧಿಕಾರಿಡಾ. ಕೆ ವಿ ರಾಜೇಂದ್ರ ಸೂಚನೆ…
ಮೈಸೂರು,ಸೆ14,Tv10 ಕನ್ನಡ ಕೇರಳ ಭಾಗದಲ್ಲಿ ನಿಫಾ ವೈರಸ್ ಕುರಿತು ಜನರು ಆತಂಕ ಬೇಡ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ನಿಫಾ ವೈರಸ್ ನಿಯಂತ್ರಣ ಕುರಿತು ಹಾಗೂ ಬರ ಘೋಷಣೆ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ ಗಳೊಂದಿಗೆ ಹಮ್ಮಿಕೊಂಡಿದ್ದ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಅವರು
Read More