TV10 Kannada Exclusive

ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥಶ್ರೀಪಾದಂಗಳವರ 36ನೇ ಚಾತುರ್ಮಾಸ್ಯ ಮೈಸೂರಿನಲ್ಲಿ…ಜುಲೈ 2 ರಿಂದ ಸೆಪ್ಟೆಂಬರ್ 29 ರವರಿಗೆ ಕಾರ್ಯಕ್ರಮ…

ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥಶ್ರೀಪಾದಂಗಳವರ 36ನೇ ಚಾತುರ್ಮಾಸ್ಯ ಮೈಸೂರಿನಲ್ಲಿ…ಜುಲೈ 2 ರಿಂದ ಸೆಪ್ಟೆಂಬರ್ 29 ರವರಿಗೆ ಕಾರ್ಯಕ್ರಮ… ಮೈಸೂರು,ಜೂ30,Tv10 ಕನ್ನಡ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪ್ರತೀ ವರ್ಷವೂ ಪಾಲನೆ ಮಾಡಿಕೊಂಡು ಬರುತ್ತಿರುವ ಚಾತುರ್ಮಾಸ್ಯ ವ್ರತವನ್ನು ಈ ಬಾರಿ ಮೈಸೂರು ನಗರದಲ್ಲಿ ನಡೆಸಲು ಉದ್ದೇಶಿಸಿದ್ದಾರೆಂದು ಶ್ರೀಕೃಷ್ಣ ಟ್ರಸ್ಟ್ ಚಾತುರ್ಮಾಸ್ಯಸಮಿತಿ ಅಧ್ಯಕ್ಷ ವಾಸುದೇವ್ ಭಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಜುಲೈ 3 ರಿಂದ ಸೆಪ್ಟೆಂಬರ್ 20 ರವರೆಗೆ 90 ದಿನಗಳ ಚಾತುರ್ಮಾಸ್ಯ ವ್ರತವನ್ನು ಸರಸ್ವತಿಪುರಂನ
Read More

ಲೋಕಾಯುಕ್ತ ದಾಳಿ ಪ್ರಕರಣ…ಎಫ್.ಡಿ.ಎ.ಮನೆಯಲ್ಲಿ ದೊರೆತಿದ್ದು 14 ಲಕ್ಷ ಕ್ಯಾಷ್…ಅರ್ಧ ಕೆಜಿ ಚಿನ್ನ…ಎರಡು ನಿವೇಶನ ದಾಖಲೆ…

ಮಡಿಕೇರಿ,ಜೂ28,Tv10 ಕನ್ನಡಕೊಡಗು ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕನ ಮನೆಯಲ್ಲಿ ಲೋಕಾಯುಕ್ತರಿಗೆ ದೊರೆತಿದ್ದು ಬರೋಬರಿ 14 ಲಕ್ಷ ಕ್ಯಾಶ್,ಅರ್ಧ ಕೆ.ಜಿ.ಚಿನ್ನ,ಎರಡು ನಿವೇಶನಗಳ ದಾಖಲೆ.ಅಕ್ರಮ ಆಸ್ತಿ ಹೊಂದಿರುವ ದೂರಿನ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ಎಫ್.ಡಿ.ಎ.ಅಬ್ದುಲ್ ಬಷೀರ್ ಮನೆ ಮೇಲೆ ದಾಳಿ ನಡೆಸಿದ್ದರು.ಸಂಪೂರ್ಣ ಪರಿಶೀಲನೆ ವೇಳೆ ಅಪಾರ ಮೊತ್ತದ ಹಣ ಹಾಗೂ ಚಿನ್ನಾಭರಣ ದೊರೆತಿದೆ. ಮೈಸೂರುಲೋಕಾಯುಕ್ತ ಎಸ್ಪಿ ಸುರೇಶ ಬಾಬು ನೇತೃತ್ವದಲ್ಲಿ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ
Read More

ಕೆ.ಆರ್.ಆಸ್ಪತ್ರೆ,ಚೆಲುವಾಂಬ ಆಸ್ಪತ್ರೆ,ಬಾಲಕ ಹಾಗೂ ಬಾಲಕಿಯರ ಮಂದಿರದ ಕರ್ಮಕಾಂಡ ಬಯಲು ಮಾಡಿದ ಉಪಲೋಕಾಯುಕ್ತ…ಅಧಿಕಾರಿಗಳ ವಿರುದ್ದ ಸ್ವಯಂಪ್ರೇರಿತ ದೂರು ದಾಖಲಿಸುವಂತೆ ಆದೇಶ…

ಕೆ.ಆರ್.ಆಸ್ಪತ್ರೆ,ಚೆಲುವಾಂಬ ಆಸ್ಪತ್ರೆ,ಬಾಲಕ ಹಾಗೂ ಬಾಲಕಿಯರ ಮಂದಿರದ ಕರ್ಮಕಾಂಡ ಬಯಲು ಮಾಡಿದ ಉಪಲೋಕಾಯುಕ್ತ…ಅಧಿಕಾರಿಗಳ ವಿರುದ್ದ ಸ್ವಯಂಪ್ರೇರಿತ ದೂರು ದಾಖಲಿಸುವಂತೆ ಆದೇಶ… ಮೈಸೂರು,ಜೂ28,Tv10 ಕನ್ನಡಮೈಸೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಕೆ.ಆರ್.ಆಸ್ಪತ್ರೆ,ಚೆಲುವಾಂಬ ಆಸ್ಪತ್ರೆ ಹಾಗೂ ಬಾಲಕ,ಬಾಲಕಿಯರ ಮಂದಿರಗಳ ಕರ್ಮಕಾಂಡವನ್ನ ಉಪಲೋಕಾಯುಕ್ತ ಕೆ.ಆರ್.ಫಣೀಂದ್ರ ರವರು ಅಕ್ಷರಸಃ ಬಯಲು ಮಾಡಿದ್ದಾರೆ.ಸಂಭಂಧ ಪಟ್ಟ ಎಲ್ಲಾ ಅಧಿಕಾರಿಗಳ ಮೇಲೆ ಸ್ವಯಂಪ್ರೇರಿತರಾಗಿ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಕಚೇರಿಯ ಕಾನೂನು ಸಲಹೆ ವಿಭಾಗಕ್ಕೆ ಆದೇಶಿಸಿದ್ದಾರೆ.ನಿಗದಿತ ಅವಧಿಯಲ್ಲಿ ಅಧಿಕಾರಿಗಳಿಂದ ವರದಿ ಪಡೆದು
Read More

–ಅರಮನೆ ಭದ್ರಕೋಟೆ ಕುಸಿದುಬಿದ್ದ ಗೋಡೆಗೆ ಕಾಯಕಲ್ಪ…ಕಾಮಗಾರಿ ಪೂರ್ಣ*

ಅರಮನೆ ಭದ್ರಕೋಟೆ ಕುಸಿದುಬಿದ್ದ ಗೋಡೆಗೆ ಕಾಯಕಲ್ಪ…ಕಾಮಗಾರಿ ಪೂರ್ಣ… ಮೈಸೂರು,ಜೂ28,ಸುಮಾರು 6 ತಿಂಗಳ ಹಿಂದೆ ನಿರಂತರ ಮಳೆಗೆ ಕುಸಿದು ಬಿದ್ದಿದ್ದ ಅರಮನೆ ಭಧ್ರಕೋಟೆ ಗೋಡೆಗೆ ಕಾಯಕಲ್ಪ ಒದಗಿಸಲಾಗಿದೆ.ಕಾಮಗಾರಿ ಪೂರ್ಣಗೊಂಡಿದ್ದು ಯಥಾಸ್ಥಿತಿಗೆ ತರಲಾಗಿದೆ.ಅರಮನೆ ಉತ್ತರ ದಿಕ್ಕಿ ಜಯಮಾರ್ತಾಂಡ ಧ್ವಾರ ಹಾಗೂ ಕೋಟೆ ಮಾರಮ್ಮ ದೇವಸ್ಥಾನದ ನಡುವಿನ ಗೋಡೆಯ ಒಂದು ಭಾಗದಲ್ಲಿ ಗೋಡೆ ಕುಸಿದಿತ್ತು.ಅರಮನೆ ಆಡಳಿತ ಮಂಡಳಿ ವತಿಯಿಂದ ಪುನರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು.ನುರಿತ ಇಂಜಿನಿಯರ್ ಗಳ ಉಸ್ತುವಾರಿಯಲ್ಲಿ ಕಾಮಗಾರಿ ಕೈಗೊಳ್ಳಲಾಗಿತ್ತು.ಪಾರಂಪರಿಕತೆಗೆ ಆಧ್ಯತೆ ನೀಡಿ
Read More

*ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಭೇಟಿ ನೀಡಿದ @siddaramaiah ಅವರನ್ನು ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ

*ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಭೇಟಿ ನೀಡಿದ @siddaramaiah ಅವರನ್ನು ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಹರಿರಾಮ್ ಶಂಕರ್ ಅವರು ಸ್ವಾಗತಿಸಿದರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಈ ವೇಳೆ ಹಾಜರಿದ್ದರು*
Read More

ಕೆಂಪೇಗೌಡ ಜಯಂತಿ…ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ…

ಕೆಂಪೇಗೌಡ ಜಯಂತಿ…ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ… ಮೈಸೂರು,ಜೂ27,Tv10 ಕನ್ನಡಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಪ್ರಭು ಕೆಂಪೇಗೌಡ ರವರ ಜಯಂತಿಯನ್ನ ಅದ್ದೂರಿಯಾಗಿ ಆಚರಿಸಲಾಗಿದೆ. ಕೆಂಪೇಗೌಡ ಜಯಂತಿ ಅಂಗವಾಗಿ ಅದ್ದೂರಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ‌ ಆರಂಭವಾದ ಮೆರವಣಿಗೆ ಕಲಾಮಂದಿರದ ಬಳಿ ಅಂತ್ಯವಾಯಿತು.ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ‌ ಮಹದೇವಪ್ಪ ರವರು ಮೆರವಣಿಗೆಗೆ ಚಾಲನೆ ನೀಡಿದರು.ಸಂಸದ ಪ್ರತಾಪಸಿಂಹ ಶಾಸಕರಾದ ಜಿ ಟಿ ದೇವೇಗೌಡ ಪುತ್ರ ಶಾಸಕ ಹರೀಶ್ ಗೌಡಚಾಮರಾಜ
Read More

ಬಕ್ರೀದ್ ಹಿನ್ನಲೆ…ನಗರ ಪೊಲೀಸ್ ಆಯುಕ್ತರಿಂದ ಶಾಂತಿ ಸಭೆ…

ಮೈಸೂರು,ಜೂ26,Tv10 ಕನ್ನಡಜೂನ್ 29 ರಂದು ಬಕ್ರೀದ್ ಹಬ್ಬ ಆಚರಣೆ ಹಿನ್ನಲೆ ನಗರ ಪೊಲೀಸ್ ಆಯುಕ್ತರಾದ ಡಾ.ಬಿ.ರಮೇಶ್ ರವರು ತಮ್ಮ ಕಚೇರಿಯಲ್ಲಿ ಶಾಂತಿ ಸಭೆ ನಡೆಸಿದರು.ಹಿಂದು ಹಾಗೂ ಮುಸ್ಲಿಂ ಜನಾಂಗದ ಮುಖಂಡರೊಂದಿಗೆ ಚರ್ಚಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಕೆಲಸಗಳಿಗೆ ಆಸ್ಪದ ನೀಡಬಾರದೆಂದು ಮುಖಂಡರಿಗೆ ತಿಳಿಹೇಳಿದರು.ಪ್ರಾರ್ಥನಾ ಸ್ಥಳಗಳ ಬಳಿ ವಾಹನಗಳ ಸುಗಮ ಸಂಚಾರಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದರು ಸಭೆಯಲ್ಲಿ ಡಿಸಿಪಿ ಮುತ್ತುರಾಜ್ ಹಾಗೂ ಜಾಹ್ನವಿ,ನಗರ ಪಾಲಿಕೆ ಸದಸ್ಯರು,ವಿವಿದ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್
Read More

ಮಳೆಗಾಗಿ ಕಪ್ಪೆಗಳ ಮದುವೆ…ಹುಣಸೂರಿನಲ್ಲಿ ಆಚರಣೆ…

ಹುಣಸೂರು,ಜೂ25,Tv10 ಕನ್ನಡಮುಂಗಾರು ಮಳೆ ರಾಜ್ಯದಲ್ಲಿ ಕೈಕೊಟ್ಟಿದೆ.ಜನ ಕಂಗಾಲಾಗಿದ್ದಾರೆ.ಮಳೆಗಾಗಿ ಎಲ್ಲೆಡೆ ವಿಶೇಷ ಪೂಜೆಗಳು ಆರಂಭವಾಗಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಕ್ಕೇಗೌಡನ ಕೊಪ್ಪಲಿನಲ್ಲಿ ಮಳೆಗಾಗಿ ವಿಶೇಷ ಆಚರಣೆ ಮಾಡಲಾಗಿದೆ.ಕಪ್ಪೆಗಳ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ.ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಲಾಗಿದೆ.ಎರಡು ಕಪ್ಪೆಗಳನ್ನು ಬಿದಿರಿನ ಬೊಂಬಿಗೆ ಕಟ್ಟಿ ಮೆರವಣಿಗೆ ಮಾಡಿದ್ದಾರೆ.ವಿವಸ್ತ್ರರಾದ ಬಾಲಕರಯ ಕಪ್ಪೆಗಳನ್ನು ಹೊತ್ತು ಸಾಗಿದ್ದಾರೆ…
Read More

ಡಾ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಜಿಪಂ ಸಿಇಓ ಭೇಟಿ… ಮೂಲಭೂತ ಸೌಕರ್ಯಗಳ ಪರಿಶೀಲನೆ…

ಡಾ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಜಿಪಂ ಸಿಇಓ ಭೇಟಿ… ಮೂಲಭೂತ ಸೌಕರ್ಯಗಳ ಪರಿಶೀಲನೆ… ಮೈಸೂರು,ಜೂ24,Tv10 ಕನ್ನಡಮೈಸೂರಿನ ಗಾಂಧಿನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ ಎಮ್ ಗಾಯತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಮಕ್ಕಳೊಡನೆ ಬೆರೆತು ಮೂಲಭೂತ ಸೌಕರ್ಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಾಡಿಗೆ ಕಟ್ಟಡದಲ್ಲಿ ಸ್ಥಳಾವಕಾಶದ ಕೊರತೆ ಇರುವುದನ್ನು ಗಮನಿಸಿ ಯಾವುದಾದರೂ ದೊಡ್ಡ ಕಟ್ಟಡಕ್ಕೆ ಸ್ಥಳಾಂತರ ಮಾಡುವಂತೆ
Read More

ಮಳೆಗಾಗಿ ಮಕ್ಕಳ ಮದುವೆ…ಹುಡುಗನಿಗೆ ಹೆಣ್ಣು ವೇಷ ಧರಿಸಿ ವಿವಾಹ…ಕೆ.ಆರ್.ಪೇಟೆಯಲ್ಲೊಂದು ಸಂಪ್ರದಾಯ…

ಮಳೆಗಾಗಿ ಮಕ್ಕಳ ಮದುವೆ…ಹುಡುಗನಿಗೆ ಹೆಣ್ಣು ವೇಷ ಧರಿಸಿ ವಿವಾಹ…ಕೆ.ಆರ್.ಪೇಟೆಯಲ್ಲೊಂದು ಸಂಪ್ರದಾಯ… ಮಂಡ್ಯ,ಜೂ24,Tv10 ಕನ್ನಡರಾಜ್ಯದ ಕೆಲವೆಡೆ ಪ್ರಸಕ್ತ ಸಾಲಿನಲ್ಲಿ ಮಳೆ ಕೈ ಕೊಟ್ಟಿದೆ.ಮಳೆಗಾಗಿ ಜನ ವಿಶೇಷ ಸಂಪ್ರದಾಯಗಳಿಗೆ ಮೊರೆ ಹೋಗಿದ್ದಾರೆ.ಮಳೆಗಾಗಿ ಮಂಡ್ಯದ ಕೆ.ಆರ್.ಪೇಟೆಯ ಗಂಗನಹಳ್ಳಿಯಲ್ಲಿ ವಿಚಿತ್ರ ಸಂಪ್ರದಾಯ ಆಚರಿಸಲಾಗಿದೆ.ರಾತ್ರಿ ವೇಳೆ ಮಕ್ಕಳ ಮದುವೆ ಮಾಡುವ ಮೂಲಕ ಮಳೆಗಾಗಿ ಪ್ರಾರ್ಥಿಸಲಾಗಿದೆ.ಎರಡು ಗಂಡು ಮಕ್ಕಳಲ್ಲಿ ಒಂದು ಗಂಡು ಮಗುವಿಗೆ ಹೆಣ್ಣಿನ ವೇಷ ಧರಿಸಿ‌ ಮದುವೆ ಮಾಡಲಾಗಿದೆ.ಮದುವೆಯ ಬಳಿಕ ಗ್ರಾಮದ ನಿವಾಸಿಗಳಿಗೆ ಭೋಜನ ವ್ಯವಸ್ಥೆಯನ್ನೂ ಸಹ
Read More