TV10 Kannada Exclusive

ಮೈಸೂರು ದಕ್ಷಿಣವಲಯ ಡಿಐಜಿಪಿ ಯಾಗಿ ಡಾ.ಬೋರಲಿಂಗಯ್ಯ ಅಧಿಕಾರ ಸ್ವೀಕಾರ…ಎಸ್ಪಿ ಸೀಮಾ ಲಾಟ್ಕರ್ ರಿಂದ ಹಸ್ತಾಂತರ…

ಮೈಸೂರು,ಜೂ23,Tv10 ಕನ್ನಡಮೈಸೂರು ದಕ್ಷಿಣ ವಲಯ ಡಿಐಜಿಪಿ ಯಾಗಿ ಡಾ.ಎಸ್.ಬೋರಲಿಂಗಯ್ಯ ಇಂದು ಅಧಿಕಾರ ಸ್ವೀಕರಿಸಿದರು.ಹಿಂದಿನ ಡಿಐಜಿಪಿ ಪ್ರವೀಣ್ ಮಧುಕರ್ ಪವಾರ್ ರವರು ವರ್ಗಾವಣೆ ಹಿನ್ನಲೆ ಡಾ.ಬೋರಲಿಂಗಯ್ಯ ರವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು ಇಂದು ಅಧಿಕಾರ ಸ್ವೀಕರಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ರವರು ಹೂಗುಚ್ಚ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು…
Read More

ಲೋಕಾಯುಕ್ತ ಬಲೆಗೆ ಪಾಂಡವಪುರ ತಹಸೀಲ್ದಾರ್ ಸೌಮ್ಯ…40 ಸಾವಿರ ಲಂಚ ಪಡೆಯವ ವೇಳೆ ದಾಳಿ…

ಲೋಕಾಯುಕ್ತ ಬಲೆಗೆ ಪಾಂಡವಪುರ ತಹಸೀಲ್ದಾರ್ ಸೌಮ್ಯ…40 ಸಾವಿರ ಲಂಚ ಪಡೆಯವ ವೇಳೆ ದಾಳಿ… ಮಂಡ್ಯ,ಜೂ22,Tv10 ಕನ್ನಡವಿಎ ವರ್ಗಾವಣೆಗೆ 40 ಸಾವಿರ ಲಂಚ ಪಡೆಯುವ ವೇಳೆ ತಹಸೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ತಹಶೀಲ್ದಾರ್ಕೆ.ಸಿ.ಸೌಮ್ಯ ಲೋಕಾಯುಕ್ತ ಬಲೆಗೆ ಬಿದ್ದವರು ಡಿವೈಎಸ್ಪಿ ಸುನಿಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.ಕಚೇರಿಯಲ್ಲೇ ಲಂಚ ಪಡೆಯುವ ವೇಳೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.ವಿಎ ಮರಿಸ್ವಾಮಿ ಎಂಬುವರ ವರ್ಗಾವಣೆಗೆ 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ವಿಎ
Read More

ಕೌಟುಂಬಿಕ ಕಲಹ… ಪತ್ನಿ,ಮಕ್ಕಳ ಮೇಲೆ ಪತಿಯಿಂದ ಹಲ್ಲೆ… ಇಬ್ಬರು ಮಕ್ಕಳು ಸಾವು…ಹೆಂಡತಿಗೆ ಗಂಭೀರ ಗಾಯ…

ಮಂಡ್ಯ,ಜೂ22,Tv10 ಕನ್ನಡಕೌಟುಂಬಿಕ ಕಲಹ ಹಿನ್ನಲೆ ಪತಿರಾಯ ತನ್ನೆರಡು ಮಕ್ಕಳನ್ನು ಬರ್ಬರವಾಗಿ ಕೊಂದು ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಡ್ಯ ಜಿಲ್ಲೆಮರಳಗಾಲದಲ್ಲಿ ತಡರಾತ್ರಿ ನಡೆದಿದೆ.ತೋಟದ ಮನೆಯಲ್ಲಿ ವಾಸವಿದ್ದ ಗುಲ್ಬರ್ಗಾ ಮೂಲದ ಕುಟುಂಬ.ಘಟನೆಯಲ್ಲಿ ಆದರ್ಶ(04), ಅಮೂಲ್ಯ(03) ಧಾರುಣವಾಗಿ ಸಾವನ್ನಪ್ಪಿದ್ದಾರೆ.ಸುತ್ತಿಗೆಯಿಂದ ಹೆಂಡತಿ ಲಕ್ಷ್ಮಿ(23) ಮಕ್ಕಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ ಗಾಯಗೊಂಡ ಲಕ್ಷ್ಮಿಯನ್ನ ಆಸ್ಪತ್ರೆಗೆ ರವಾನಿಸಲಾಗಿದೆ.ಪತಿ ಶ್ರೀಕಾಂತ್ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್
Read More

,ಹಿರಿಯ ನಾಗರೀಕರಿಗೆ ದೇವಾಲಯಗಳಲ್ಲಿ ನೇರ ದರ್ಶನ ಸೌಲಭ್ಯ…ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ…,

ಮೈಸೂರು,ಜೂ21,Tv10 ಕನ್ನಡಧಾರ್ಮಿಕದತ್ತಿ ಇಲಾಖೆಗೆ ಒಳಪಡುವ ದೇವಾಲಯಗಳಲ್ಲಿ ಹಿರಿಯ ನಾಗರೀಕರಿಗೆ ನೇರವಾಗಿ ದರುಶನ ವ್ಯವಸ್ಥೆ ಕಲ್ಪಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಸರತಿ ಸಾಲಿನಲ್ಲಿ ನಿಂತು ಸಾಕಷ್ಟು ತೊಂದರೆ ಅನುಭವಿಸುತ್ತಿರುವ ಹಿನ್ನಲೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.ಪ್ರವರ್ಗ ‘ಎ’ ಮತ್ತು ‘ಬಿ’ ದೇವಾಲಯಗಳಿಗೆ ಈ ನಿಯಮ ಅನ್ವಯಿಸುತ್ತದೆ.ಇತ್ತೀಚಿನ ದಿನಗಳಲ್ಲಿ ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.ಈ ಸಮಯದಲ್ಲಿ ಹಿರಿಯ ನಾಗರೀಕರು ದರುಶನ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ.ಇದರಿಂದಾಗಿ ಧಾರ್ಮಿಕ
Read More

ಬೃಂದಾವನ್ ಗಾರ್ಡನ್ ನಲ್ಲಿ ಯೋಗ ಕಲರವ…ಸಾವಿರಾರು ವಿಧ್ಯಾರ್ಥಿಗಳು ಭಾಗಿ…

ಬೃಂದಾವನ್ ಗಾರ್ಡನ್ ನಲ್ಲಿ ಯೋಗ ಕಲರವ…ಸಾವಿರಾರು ವಿಧ್ಯಾರ್ಥಿಗಳು ಭಾಗಿ… ಮಂಡ್ಯ,ಜೂ21,Tv10 ಕನ್ನಡಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಕೆಆರ್‌ಎಸ್ ನ ಬೃಂದಾವನ ಗಾರ್ಡನ್‌ನಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಲಾಗಿತ್ತು.ಮಂಡ್ಯ ಜಿಲ್ಲಾಡಳಿತ ವತಿಯಿಂದ ಯೋಗ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಯೋಗ ಕಾರ್ಯಕ್ರಮದಲ್ಲಿ ವಿವಿದ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.ವಿವಿದ ಯೋಗ ಭಂಗಿಗಳನ್ನ ಪ್ರದರ್ಶಿಸುವ ಮೂಲಕ ಉತ್ಸಾಹದಿಂದ ಪಾಲ್ಗೊಂಡಿದ್ದರು.ಯೋಗ ಕಾರ್ಯದಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಎಸ್‌ಪಿ
Read More

ನಂಜನಗೂಡು ರಸ್ತೆ ಟೋಲ್ ಪ್ಲಾಜಾ ಸ್ಥಳಾಂತರಿಸುವಂತೆ ರೈತಸಂಘ ಆಗ್ರಹ…ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ವರಿಷ್ಠಾಧಿಕಾರಿಗೆ ಮನವಿ…

ನಂಜನಗೂಡು ರಸ್ತೆ ಟೋಲ್ ಪ್ಲಾಜಾ ಸ್ಥಳಾಂತರಿಸುವಂತೆ ರೈತಸಂಘ ಆಗ್ರಹ…ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ವರಿಷ್ಠಾಧಿಕಾರಿಗೆ ಮನವಿ… ಮೈಸೂರು,ಜೂ21,Tv10 ಕನ್ನಡಮೈಸೂರು-ನಂಜನಗೂಡು ನ್ಯಾಷನಲ್ ಹೈವೇ ಕೆ.ಎನ್.ಹುಂಡಿ ಬಳಿ ಇರುವ ಟೋಲ್ ಪ್ಲಾಜಾ ವನ್ನ ಸ್ಥಳಾಂತರಿಸುವಂತೆ ಹಾಗೂ ಇಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ರೈತ ಪರ್ವ ಸಂಘಟನೆ ವತಿಯಿಂದ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.ಹೆಸರಿಗೆ ನ್ಯಾಷನಲ್ ಹೈವೇ
Read More

*ಲಯನ್ಸ್ ಕ್ಲಬ್‌ ಅಫ ಮೈಸೂರು ಅಂಬಾಸಿಡರಸ್ ಸಂಸ್ಥೆಯ ಪದಗ್ರಹಣ ಕಾರ್ಯಕ್ರಮ *

ಲಯನ್ಸ್ ಕ್ಲಬ್ ಆಫ್ ಮೈಸೂರು ಅಂಬಾಸಿಡರ್ ಸಂಸ್ಥೆಯ2023-24ನೇ ಸಾಲಿನ ಲಯನ್ H.C.ಕಾಂತರಾಜು IFS ತಂಡದ ಹೊಸ ತಂಡದ ಪದಗ್ರಹಣ ಹಾಗೂ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವನ್ನು ದಿನಾಂಕ 23. 06.23ರ ಶುಕ್ರವಾರ ಮೈಸೂರಿನ ಹೋಟೆಲ್ ಕಲ್ಯಾಣಿ ಯಲ್ಲಿ 7 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಹೊಸ ತಂಡದ ಪದಗ್ರಹಣ ಅಧಿಕಾರಿಯಾಗಿ ಲಯನ್ B.ರಾಜಶೇಖರಯ್ಯ ಜಿಲ್ಲಾ ಗವರ್ನರ್ 317F ರವರು ಮತ್ತು ನೂತನ ಸಸ್ಯರ ಸೇರ್ಪಡೆ ಕಾರ್ಯಕ್ರಮದ ಪ್ರಮಾಣ ಬೋಧನಾ
Read More

ಅಂತರಾಷ್ಟ್ರೀಯ ಯೋಗ ಕಾರ್ಯಕ್ರಮ… ಗೈರಾದ ಕೈ ಸಚಿವರು…

ಅಂತರಾಷ್ಟ್ರೀಯ ಯೋಗ ಕಾರ್ಯಕ್ರಮ… ಗೈರಾದ ಕೈ ಸಚಿವರು… ಮೈಸೂರು,ಜೂ21,Tv10 ಕನ್ನಡಅರಮನೆ ಆವರಣದಲ್ಲಿ ಯೋಗಪಟುಗಳು ಉತ್ಸಾಹದಿಂದ ಯೋಗಪ್ರದರ್ಶನದಲ್ಕಿ ಭಾಗಿಯಾಗುವ ಮೂಲಕ 9 ನೇ ಅಂತರಾಷ್ಟ್ರೀಯ ಯೋಗದಿನಾಚರಣೆಯಲ್ಲಿ ಭಾಗಿಯಾಗಿದ್ದಾರೆ.ಅರಮನೆಯಲ್ಲಿ ಜಿಲ್ಕಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಯೋಗ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಗೈರಾಗಿದ್ದಾರೆ.ಮೈಸೂರು ಜಿಲ್ಲೆಯಲ್ಲಿರುವ 8 ಶಾಸಕರುಸಚಿವರಾದ ಡಾ ಎಚ್ ಸಿ ಮಹದೇವಪ್ಪ ಕೆ ವೆಂಕಟೇಶ್ಶಾಸಕರಾದ ತನ್ವೀರ್ ಸೇಠ್ರವಿಶಂಕರ್ ದರ್ಶನ್ ಧ್ರುವನಾರಾಯಣ್ ಅನಿಲ್ ಚಿಕ್ಕಮಾದು ಹರೀಶ್ ಗೌಡ ಗೈರಾಗಿದ್ದಾರೆ…
Read More

ರಸ್ತೆ ಅಪಘಾತ…ಸ್ಥಳದಲ್ಲೇ ಮೂವರ ದುರ್ಮರಣ…

ಮಂಡ್ಯ,ಜೂ20,Tv10 ಕನ್ನಡಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿ ಭೀಕರ ಅಪಘಾತ ನಡೆದಿದೆ.ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.ಮುಂದೆ ಚಲಿಸುತ್ತಿದ್ದ ಟಾಟಾ ನೆಕ್ಸಾನ್ ಕಾರಿಗೆ ಹಿಂದಿನಿಂದ ಬಂದ ಮಾರುತಿ ಡಿಸೈರ್ ಕಾರು ಡಿಕ್ಕಿಹೊಡೆದಿದೆ ಮಾರುತಿ ಡಿಸೈರ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಟಾಟಾ ನೆಕ್ಸಾನ್ ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಮೃತರಲ್ಲಿ ಓರ್ವನ ಗುರುತು ಪತ್ತೆಯಾಗಿದ್ದುಧೀರಜ್ ಕುಮಾರ್ ಎಂದು ಹೇಳಲಾಗಿದೆ.ಮದ್ದೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…
Read More

ಉಚಿತ ಪ್ರಯಾಣ ಬಸ್ ನಲ್ಲಿ ಜಡೆ ಜಗಳ…ವಿಡಿಯೋ ವೈರಲ್…

ಉಚಿತ ಪ್ರಯಾಣ ಬಸ್ ನಲ್ಲಿ ಜಡೆ ಜಗಳ…ವಿಡಿಯೋ ವೈರಲ್… ಮೈಸೂರು,ಜೂ20,Tv10 ಕನ್ನಡಉಚಿತ ಬಸ್ ಪ್ರಯಾಣ ನಾರಿ ಶಕ್ತಿ ಯೋಜನೆ ಸರ್ಕಾರಕ್ಕೆ ಮುಜುಗರ ತರುವಂತೆ ಆಗಿದೆ. ಉಚಿತ ಬಸ್ ಪ್ರಯಾಣ ಮಾಡುವ ಹುಮ್ಮಸ್ಸಿನಲ್ಲಿ ನಾರಿಯರು ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ.ಒಂದೆಡೆ ನೂಕು ನುಗ್ಗಲಾದ್ರೆ ಮತ್ತಿಂದೆಡೆ ಸೀಟ್ ಗಾಗಿ ಮಹಿಳೆಯರು ಕೈ ಕೈ ಮಿಲಾಯಿಸುತ್ತಿದ್ದಾರೆ.ಬಸ್ ಒಂದರಲ್ಲಿ ಸೀಟ್ ಗಾಗಿ ಮಹಿಳೆಯರು ಜಡೆ ಹಿಡಿದು ಕಿತ್ತಾಡಿರುವ ವಿಡಿಯೋ ವೈರಲ್ ಆಗಿದೆ.ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ
Read More