TV10 Kannada Exclusive

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ…31 ಜಿಲ್ಲೆಗಳ ಪಟ್ಟಿ ಪ್ರಕಟ…ಮೈಸೂರಿಗೆ ಸೆಲ್ವಕುಮಾರ್ ನೇಮಕ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ…31 ಜಿಲ್ಲೆಗಳ ಪಟ್ಟಿ ಪ್ರಕಟ…ಮೈಸೂರಿಗೆ ಸೆಲ್ವಕುಮಾರ್ ನೇಮಕ ಮೈಸೂರು,ಜೂ19,Tv10 ಕನ್ನಡಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.31 ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳ ಪಟ್ಟಿ ಪ್ರಕಟಿಸಲಾಗಿದೆ.ರಾಜ್ಯದ ಅಭಿವೃದ್ದಿ ಯೋಜನಾ ಜಾರಿ ಮತ್ತು ಪರಿಶೀಲನೆ.ಅಹವಾಲು ವಿಚಾರಣೆ,ಅನಿರೀಕ್ಷಿತ ತಪಾಸಣೆ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನ ನೇಮಕ ಮಾಡಲಾಗಿದೆ.ಮೈಸೂರಿಗೆ ಡಾ.ಎಸ್.ಸೆಲ್ವಕುಮಾರ್ ರವರನ್ನ ನೇಮಕ ಮಾಡಲಾಗಿದೆ…
Read More

ಕೈ ಕೊಟ್ಟ ಚಾಲಕ…ಶವ ಸಾಗಿಸಿದ ಪುರಸಭಾ ಸದಸ್ಯ…ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ಮೈಸೂರು,ಜೂ19,Tv10 ಕನ್ನಡಶವ ಸಾಗಿಸುವ ವಾಹನ ಚಾಲಕ ಕೈ ಕೊಟ್ಟ ಹಿನ್ನಲೆ ಪುರಸಭಾ ಸದಸ್ಯರೇ ಡ್ರೈವ್ ಮಾಡಿ ಮೃತ ದೇಹ ಸಾಗಿಸಿದ ಘಟನೆ ಹೆಚ್.ಡಿ.ಕೋಟೆಯಲ್ಲಿ ಬೆಳಕಿಗೆ ಬಂದಿದೆ.ಪುರಸಭಾ ಸದಸ್ಯರಾದ ವೆಂಕಟೇಶ್ ರವರೇ ಇಂತಹ ಸಾಮಾಜಿಕ ಕಳಕಳಿ ಪ್ರದರ್ಶಿಸಿದ್ದಾರೆ.ವಿಶ್ವನಾಥ ಕಾಲೋನಿಯ ಸುಜಾತ ಎಂಬುವರು ಸಾವನ್ನಪ್ಪಿದ್ದರು.ರುಧ್ರಭೂಮಿಗೆ ಮೃತದೇಹ ಸಾಗಿಸಬೇಕಿತ್ತು.ಈ ವೇಳೆ ಶವ ಸಾಗಿಸುವ ವಾಹನದ ಚಾಲಕ ಬಂದಿಲ್ಲ.ಪರಿಸ್ಥಿತಿ ಅರಿತ ಪುರಸಭಾ ಸದಸ್ಯ ತಾವೇ ಚಾಲಕರಾಗಿ ಮೃತದೇಹವನ್ನ ಕ್ರೈಸ್ತ ಸಮುದಾಯದ ರುದ್ರಭೂಮಿವರೆಗೂ ಸಾಗಿಸಿದ್ದಾರೆ.ವೆಂಕಟೇಶ್ ರವರ ಸಾಮಾಜಿಕ
Read More

ಕೆ.ಆರ್.ಆಸ್ಪತ್ರೆ,ಬಾಲ ಮಂದಿರಕ್ಕೆ ಉಪಲೋಕಾಯುಕ್ತ ದಿಢೀರ್ ಭೇಟಿ… ಪರಿಶೀಲನೆ…

ಕೆ.ಆರ್.ಆಸ್ಪತ್ರೆ,ಬಾಲ ಮಂದಿರಕ್ಕೆ ಉಪಲೋಕಾಯುಕ್ತ ದಿಢೀರ್ ಭೇಟಿ… ಪರಿಶೀಲನೆ… ಮೈಸೂರು,ಜೂ18,Tv10 ಕನ್ನಡನಗರದ ಕೆ. ಆರ್. ಆಸ್ಪತ್ರೆ ಹಾಗೂ ಬಾಲಮಂದಿರಕ್ಕೆ ಉಪ ಲೋಕಾಯುಕ್ತರಾದ ಫಣೀಂದ್ರ ಅವರು ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು ವಾರ್ಡ್ ಗಳು ಹಾಗೂ ಆಪರೇಷನ್ ಥಿಯೇಟರ್‌ಗಳು ಮತ್ತು ಇತರೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಔಷಧಗಳ ದಾಸ್ತಾನು ದಾಖಲಾತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆಸ್ಪತ್ರೆ ಆವರಣದಲ್ಲಿ ಶುಚಿತ್ವ ಇಲ್ಲದಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ
Read More

ಸರ್ಕಾರಿ ಕಾಲೇಜು ಕ್ಯಾಂಟೀನ್ ನಾಮಫಲಕದಲ್ಲಿ ರಾಜಕೀಯ…ಪ್ರಾಶುಪಾಲನ ವಿರುದ್ದ ಸಿಡಿದೆದ್ದ ಹಳೇ ವಿಧ್ಯಾರ್ಥಿಗಳು…

ಸರ್ಕಾರಿ ಕಾಲೇಜು ಕ್ಯಾಂಟೀನ್ ನಾಮಫಲಕದಲ್ಲಿ ರಾಜಕೀಯ…ಪ್ರಾಶುಪಾಲನ ವಿರುದ್ದ ಸಿಡಿದೆದ್ದ ಹಳೇ ವಿಧ್ಯಾರ್ಥಿಗಳು… ಹುಣಸೂರು,ಜೂ17,Tv10 ಕನ್ನಡಸರ್ಕಾರಿ ಕಾಲೇಜಿನ ಆವರಣದಲ್ಲಿ ಸಜ್ಜುಗೊಳಿಸಲಾದ ಕ್ಯಾಂಟೀನ್ ನಾಮಫಲಕದಲ್ಲಿ ರಾಜಕೀಯ ನಡೆದಿದ್ದು ಪ್ರಾಂಶುಪಾಲನ ವಿರುದ್ದ ಹಳೇ ವಿಧ್ಯಾರ್ಥಿಗಳು ಸಿಡಿದೆದ್ದ ಘಟನೆ ಹುಣಸೂರಿನಲ್ಲಿ ನಡೆದಿದೆ.ಪ್ರಾಂಶುಪಾಲನ ವಿರುದ್ದ ಕ್ರಮ ಕೈಗೊಳ್ಳುವಂತೆ ಹಳೇ ವಿಧ್ಯಾರ್ಥಿಗಳು ಆಗ್ರಹಿಸಿದ್ದಾರೆ.ಹಾಗೂ ನಾಮಫಲಕ ಬದಲಿಸಿದ ಆಗುಂತಕ ವ್ಯಕ್ತಿಗಳಿಗೆ ಹಳೇ ವಿಧ್ಯಾರ್ಥಿಗಳು ಕ್ಲಾಸ್ ತೆಗೆದುಕೊಂಡಿದ್ದಾರೆ ಹುಣಸೂರಿನ ಬೈಪಾಸ್ ರಸ್ತೆಯಲ್ಲಿರುವ ಡಿ.ದೇವರಾಜ ಅರಸು ಸರ್ಕಾರಿ ಕಾಲೇಜಿನ ಆವರಣದಲ್ಲಿ ಮೂರು ವರ್ಷಗಳ
Read More

ಪ್ರಾಮಾಣಿಕವಾಗಿ, ಪಾರದರ್ಶಕವಾಗಿ,ನ್ಯಾಯಯುತವಾಗಿ ಕರ್ತವ್ಯಗಳನ್ನು ನಿರ್ವಹಿಸಿ…ಅಧಿಕಾರಿಗಳಿಗೆ ಉಪಲೋಕಾಯುಕ್ತ ಕೆ. ಎನ್. ಫಣೀಂದ್ರ ಕರೆ…

ಪ್ರಾಮಾಣಿಕವಾಗಿ, ಪಾರದರ್ಶಕವಾಗಿ,ನ್ಯಾಯಯುತವಾಗಿ ಕರ್ತವ್ಯಗಳನ್ನು ನಿರ್ವಹಿಸಿ…ಅಧಿಕಾರಿಗಳಿಗೆ ಉಪಲೋಕಾಯುಕ್ತ ಕೆ. ಎನ್. ಫಣೀಂದ್ರ ಕರೆ… ಮೈಸೂರು,ಜೂನ್ 17,Tv10 ಕನ್ನಡಅಧಿಕಾರಿಗಳು ಪಾರದರ್ಶಕವಾಗಿ ಪ್ರಾಮಾಣಿಕವಾಗಿ, ನ್ಯಾಯಯುತವಾಗಿ ಸರ್ಕಾರದ ಕರ್ತವ್ಯಗಳನ್ನು ನಿರ್ವಹಿಸುವಂತೆ ಕರ್ನಾಟಕ ಉಪ ಲೋಕಾಯುಕ್ತ ರಾದ ಕೆ. ಎನ್. ಫಣೀಂದ್ರ ಅವರು ಕಿವಿಮಾತು ಹೇಳಿದ್ದಾರೆ.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಹವಾಲು ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ 3 ಅಂಗಗಳು ತಮ್ಮ ಕಾರ್ಯಗಳನ್ನು ನ್ಯಾಯುತವಾಗಿ ಮಾಡಬೇಕು.ಶಾಸಕಾಂಗ ಕಾನೂನುಗಳನ್ನು ರಚಿಸಿದರೆ, ಆ ಕಾನೂನುಗಳನ್ನು ಕಾರ್ಯಾಂಗ
Read More

ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ

ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ. ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಲಭಿಸಲಿದೆ. ಇಂದು ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ.– ಮುಖ್ಯಮಂತ್ರಿ @siddaramaiah
Read More

ಕೆ.ಆರ್.ಎಸ್.ಬ್ಯಾಕ್ ವಾಟರ್ ನಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿಧ್ಯಾರ್ಥಿಗಳು ನೀರು ಪಾಲು…

ಕೆ.ಆರ್.ಎಸ್.ಬ್ಯಾಕ್ ವಾಟರ್ ನಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿಧ್ಯಾರ್ಥಿಗಳು ನೀರು ಪಾಲು… ಮೈಸೂರು,ಜೂ13,Tv10 ಕನ್ನಡಕೆಆರ್‌ಎಸ್ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರುಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಮೈಸೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಮೃತಪಟ್ಟಿದ್ದಾರೆ.ಹಾಸನ ಮೂಲದ ಚಿರಂತ್ (22) ಬೀದ‌ರ್ ಮೂಲದ ಸುನಿಲ್ (22) ಮೃತ ದುರ್ದೈವಿಗಳು.ಸ್ನೇಹಿತರ ಜೊತೆ ಬೈಕ್‌‌ನಲ್ಲಿ ಬಂದಿದ್ದುಮೈಸೂರು ತಾಲ್ಲೂಕು ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರು ಪ್ರದೇಶಇಬ್ಬರೂ ಈಜಲು ನೀರಿಗೆ ಇಳಿದಿದ್ದರು.ಅರ್ಧಗಂಟೆ ಈಜಾಡಿದ ನಂತರ ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.ಇಲವಾಲ
Read More

ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ…ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮೊಳಗಿದ ಪರಿಸರ ಸಂರಕ್ಷಣೆ ಘೋಷಣೆ…

ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ…ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮೊಳಗಿದ ಪರಿಸರ ಸಂರಕ್ಷಣೆ ಘೋಷಣೆ… ಮೈಸೂರು,ಜೂ13,Tv10 ಕನ್ನಡಸಾಂಸ್ಕೃತಿಕ ನಗರಿಯನ್ನ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಪರಿಸರ ಸ್ನೇಹಿ ತಂಡ ಹಾಗೂ ಕೆ.ಎಂ.ಪಿ.ಕೆ.ಟ್ರಸ್ಟ್ ಸಂಘಟನೆಗಳು ಜಾಗೃತಿ ಅಭಿಯಾನ ಕೈಗೊಂಡಿದೆ.ಈಗಾಗಲೇ ಹಲವೆಡೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವ ಸಂಘಟನೆ ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದೆ.ಮೆಟ್ಟಿಲು ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಪ್ಲಾಸ್ಟಿಕ್ ಬಳಕೆ ತ್ಯಜಿಸುವಂತೆ ಜಾಗೃತಿ
Read More

ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆ…ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಕರೆ…

ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆ…ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಕರೆ… ಮೈಸೂರು,ಜೂ12,Tv10 ಕನ್ನಡಜೂನ್ 21 ರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅರಮನೆ ಮೈದಾನದಲ್ಲಿ ನಡೆಯಲಿದೆ. ಎಲ್ಲಾ ಪೂರ್ವ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್ ಇಂದು ಆಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮೈಸೂರುನ ನೂತನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕವಿತಾ ರಾಜಾರಾಮ್ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ 500
Read More

ಜೂನ್ 23ರಿಂದ ಆಷಾಡ ಶುಕ್ರವಾರ ಆರಂಭ…ಭಕ್ತರಿಗೆ ಸೌಕರ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಸೂಚನೆ…

ಜೂನ್ 23ರಿಂದ ಆಷಾಡ ಶುಕ್ರವಾರ ಆರಂಭ…ಭಕ್ತರಿಗೆ ಸೌಕರ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಸೂಚನೆ… ಮೈಸೂರು,ಜೂ12,Tv10 ಕನ್ನಡಜೂನ್ 23 ರಿಂದ ಆಷಾಢ ಶುಕ್ರವಾರ ಆರಂಭವಾಗಲಿದೆ.ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆಯುವ ಈ ಬಾರಿಯ ಆಷಾಡ ಶುಕ್ರವಾರದ ಕಾರ್ಯಕ್ರಮಗಳನ್ನ ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ .ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ‌ಇಂದು ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಭಕ್ತರಿಗೆ ಅನುಕೂಲವಾಗುವ ಮಾದರಿಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ವ್ಯವಸ್ಥೆಗೊಳಿಸಬೇಕು.ಪ್ರತಿಯೊಬ್ಬ
Read More