TV10 Kannada Exclusive

ನಾಳೆಯಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಜಾರಿ…ಮಧ್ಯಾಹ್ನ 1 ಗಂಟಗೆ ಉದ್ಘಾಟನೆ…ಸಿಎಂ ಸಿದ್ದರಾಮಯ್ಯ…

ಮೈಸೂರು,ಜೂ10,Tv10 ಕನ್ನಡನಾಳೆಯಿಂದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣ ಯೋಜನೆ ಜಾರಿ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ.ರಾಜ್ಯದ ಎಲ್ಲಾ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣ ಆರಂಭವಾಗಲಿದೆ.ರಾಜ್ಯದ ಒಳಗೆ ಮಾತ್ರ, ಬೇರೆ ರಾಜ್ಯಗಳಿಗೆ ಹೋದ್ರೆ ಇಲ್ಲ.ಹೊರ ರಾಜ್ಯಕ್ಕೆ ಹೋಗುವವರು ರಾಜ್ಯದ ಗಡಿ ವರೆಗೆ ಹೋಗಿ ನಂತರ ಟಿಕೇಟ್ ತಗೋಬೇಕು.ನಾಳೆ ಮಧ್ಯಾಹ್ನ 1 ಗಂಟೆಯಿಂದ‌ ಯೋಜನೆ ಚಾಲು ಆಗುತ್ತೆ.ವಿಧಾನಸೌದದ ಬಳಿ ನಾನು, ಡಿಸಿಎಂ ಹಾಗೂ
Read More

ಅಪರಿಚಿತ ಗಂಡಸಿನ ಶವ ಪತ್ತೆ…ಕೆ ಆರ್ ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮಂಡ್ಯ,ಜೂ10,Tv10 ಕನ್ನಡಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ ಹೌಸ್ ಬಸ್ ನಿಲ್ದಾಣದ ಹಿಂಭಾಗ ಸುಮಾರು 40 ವರ್ಷದ ಅಪರಿಚಿತ ಗಂಡಸಿನ ಶವವು ಪತ್ತೆಯಾಗಿದೆ. ವ್ಯಕ್ತಿಯ ಬಲಗೈ ತೋಳಿನ ಮೇಲೆ ಗೂಳಿಯ ಚಿತ್ರವಿದ್ದು ಕಪ್ಪು ಬಣ್ಣದ ಪ್ಯಾಂಟನ್ನುಧರಿಸಿರುತ್ತಾರೆ.ಶವವನ್ನು ಕೆ ಆರ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದ್ದು ಈ ವ್ಯಕ್ತಿಗೆ ಸಂಬಂಧಪಟ್ಟ ಕಾಣೆಯಾದ ಪ್ರಕರಣ ತಮ್ಮ ಠಾಣೆಗಳಲ್ಲಿ ದಾಖಲಾಗಿದ್ದಲ್ಲಿ ಮತ್ತು ಈ ವ್ಯಕ್ತಿಗೆ ಸಂಬಂಧಪಟ್ಟವರು ಕಂಡುಬಂದಲ್ಲಿ ಕೆ ಆರ್ ಸಾಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸತಕ್ಕದ್ದು ಈ
Read More

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬಗಳ ಮೇಲೆ ಹಾದು ಹೋದ ಖಾಸಗಿ ನೆಟ್ ವರ್ಕ್ ಕೇಬಲ್ ಗಳು…ಕಣ್ಮುಚ್ಚಿ ಕುಳಿತ ಚೆಸ್ಕಾಂ

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬಗಳ ಮೇಲೆ ಹಾದು ಹೋದ ಖಾಸಗಿ ನೆಟ್ ವರ್ಕ್ ಕೇಬಲ್ ಗಳು…ಕಣ್ಮುಚ್ಚಿ ಕುಳಿತ ಚೆಸ್ಕಾಂ ಅಧಿಕಾರಿಗಳು… ಮೈಸೂರು,ಜೂ10,Tv10 ಕನ್ನಡಮೈಸೂರು ನಗರದಲ್ಲಿ ಖಾಸಗಿ ಟಿ.ವಿ.ಹಾಗೂ ಇಂಟರ್ ನೆಟ್ ನೆಟ್ ವರ್ಕ್ ಕೇಬಲ್ ಗಳ ಹಾವಳಿ ಹೆಚ್ಚಾಗುತ್ತಿದೆ.ವಿದ್ಯುತ್ ಕಂಬಗಳ ಮೇಲೆ ಹಾದು ಹೋಗಿರುವ ಕೇಬಲ್ ಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಹಲವೆಡೆ ಕೇಬಲ್ ಗಳು ಜೋತು ಬಿದ್ದು ಭೀತಿ ಹುಟ್ಟಿಸಿದೆ.ಕೂಡಲೇ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಮನವಿ
Read More

ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪಟ್ಟಿ ಬಿಡುಗಡೆ…ಮೈಸೂರು ಡಾ.ಹೆಚ್.ಸಿ.ಎಂ,ಚಾಮರಾಜನಗರ ಕೆ.ವೆಂಕಟೇಶ್,ಮಂಡ್ಯ ಕೆ.ವೆಂಕಟೇಶ್,ಕೊಡಗು ಭೊಸರಾಜು…

ಮೈಸೂರು,ಜೂ9,Tv10 ಕನ್ನಡ31 ಜಿಲ್ಲೆಗಳ ಉಸ್ತುವಾರಿ ಸಚಿವರ ಅಧಿಕೃತ ಪಟ್ಟಿ ಬಿಡುಗಡೆಯಾಗಿದೆ.ಮೈಸೂರಿನ ಉಸ್ತುವಾರಿ ಜವಾಬ್ದಾರಿಯನ್ನ ಡಾ.ಹೆಚ್.ಸಿ.ಮಹದೇವಪ್ಪನವರ ಹೆಗಲಿಗೇರಿಸಲಾಗಿದೆ.ಮಂಡ್ಯಾ ಉಸ್ತುವಾರಿಯಾಗಿ ಚಲುವನಾರಾಯಣ ಸ್ವಾಮಿ,ಕೊಡಗು ಉಸ್ತುವಾರಿಯಾಗಿ ಭೋಸರಾಜು ರವರಿಗೆ ನೇಮಕ ಮಾಡಲಾಗಿದೆ.ಒಟ್ಟು 31 ಜಿಲ್ಲೆಗಳಿಗೆ ಉಸ್ತುವಾರಿ ಮಂತ್ರಿಗಳನ್ನ ನೇಮಕ ಮಾಡಲಾಗಿದೆ…
Read More

ದೇವಸ್ಥಾನದ ಚಪ್ಪರಕ್ಕೆ ಬೆಂಕಿ…ಕಿಡಿಗೇಡಿಗಳ ದುಷ್ಕೃತ್ಯ ಶಂಕೆ…

ಮೈಸೂರು,ಜೂ8,Tv10 ಕನ್ನಡದೇವಸ್ಥಾನದ ಮುಂಭಾಗ ಹಾಕಿದ್ದ ಚಪ್ಪರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಮೈಸೂರಿನ 2ನೇ ಈದ್ಗಾ ಬಡಾವಣೆಯಲ್ಲಿ ನಡೆದಿದೆ.ಬಸವೇಶ್ವರ ದೇವಸ್ಥಾನದ ಮುಂಭಾಗ ಹಾಕಿದ್ದ ತೆಂಗಿನ ಗರಿಯ ಚಪ್ಪರಕ್ಕೆ ಬೆಂಕಿ ಹಚ್ಚಲಾಗಿದೆ.ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಉದ್ದೇಶಪೂರ್ವಕವಾಗಿ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.ಎನ್ ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
Read More

ಸಿದ್ದಾರ್ಥನಗರದ ನೂತನ ಕಟ್ಟಡಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ಶಿಫ್ಟ್…ಹೊಸ ಕಟ್ಟಡದಲ್ಲೇ ಸಾರ್ವಜನಿಕರ ಭೇಟಿ…

ಮೈಸೂರು,ಜೂ8,Tv10 ಕನ್ನಡಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನ ಸಿದ್ದಾರ್ಧ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಕ್ಕೆ ಶಿಫ್ಟ್ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಇಂದಿನಿಂದ ಹೊಸಕಟ್ಟಡದಲ್ಲಿ ಅಧಿಕೃತವಾಗಿ ಕಾರ್ಯನಿರ್ವಹಿಸಲಿದ್ದಾರೆ. ಸರ್ಕಾರ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳನ್ನು ಸಾರ್ವಜನಿಕರು ಸಿದ್ದಾರ್ಧನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳಾದ ಡಾ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…
Read More

ಹುಣಸೂರು:ಸೃಷ್ಠಿ ವೈಶಿಷ್ಠ್ಯ…ಎರಡು ತಲೆ ಕರು ಜನನ…ಕೆಲವೇ ಗಂಟೆಗಳಲ್ಲಿ ಸಾವು..

ಹುಣಸೂರು,ಜೂ7,Tv10 ಕನ್ನಡಹುಣಸೂರಿನ ಗೌರಿಪುರ ಗ್ರಾಮದಲ್ಲಿ ಹಸುವೊಂದು ಎರಡು ತಲೆ ಕರುವಿಗೆ ಜನ್ಮ ನೀಡಿದೆ.ಜನನವಾದ ಕೆಲವೇ ಗಂಟೆಗಳಲ್ಲಿ ಕರು ಮೃತಪಟ್ಟಿದೆ.ಡೈರಿ ಕಾರ್ಯದರ್ಶಿ ಅಶೋಕ್ ಎಂಬುವರಿಗೆ ಸೇರಿದ ಹಸು ಎರಡು ತಲೆ ಕರುವಿಗೆ ಜನ್ಮ ನೀಡಿದೆ.ಇಂದು ಮಧ್ಯಾಹ್ನ 2 ಗಂಟೆ ವೇಳೆಗೆ ಕರು ಹುಟ್ಟಿದೆ.ಸಂಜೆ 6 ಗಂಟೆ ವೇಳೆಗೆ ಮೃತಪಟ್ಟಿದೆ.ಎರಡು ತಲೆ ಕರುವನ್ನ ನೋಡಲು ಸ್ಥಳೀಯರು ಕುತೂಹಲದಿಂದ ನೆರೆದಿದ್ದರು.ಸೃಷ್ಠಿ ವೈಶಿಷ್ಠ್ಯಕ್ಕೊಂದು ಈ ಘಟನೆ ಸಾಕ್ಷಿಯಾಗಿದೆ.ಮೃತ ಕರುವನ್ನ ಅಶೋಕ್ ಮನೆಯವರು ಅಂತ್ಯಕ್ರಿಯೆ ಮಾಡಿದ್ದಾರೆ…
Read More

Tv10 ಕನ್ನಡ ವರದಿ ಫಲಶೃತಿ…ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಕ್ರಿಸ್ ಮಸ್ ಟ್ರೀ ತೆರುವು…

Tv10 ಕನ್ನಡ ವರದಿ ಫಲಶೃತಿ…ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಕ್ರಿಸ್ ಮಸ್ ಟ್ರೀ ತೆರುವು… ಮೈಸೂರು,ಜೂ6,Tv10 ಕನ್ನಡಮೈಸೂರು ಮಿನಿ ವಿಧಾನಸೌಧ ಆವರಣದಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಕ್ರಿಸ್ ಮಸ್ ಟ್ರೀ ತೆರುವುಗೊಳಿಸಲಾಗಿದೆ.Tv10 ಕನ್ನಡ ವಾಹಿನಿ ಮಾಡಿದ ವರದಿಗೆ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ತೆರುವುಗೊಳಿಸಿದ್ದಾರೆ.ಇದು Tv10 ಕನ್ನಡ ವಾಹಿನಿಯ ವರದಿಯ ಫಲಶೃತಿ ಆಗಿದೆ ಮಿನಿ ವಿಧಾನಸೌಧದ ಆವರಣದಲ್ಲಿ ಬೆಳೆದು ನಿಂತಿದ್ದ ಕ್ರಿಸ್ ಮಸ್ ಟ್ರೀ ಗೆ ಗೆದ್ದಲು ಹಿಡಿದು ಕುಸಿದು ಬೀಳುವ
Read More

ಮುಖ್ಯಮಂತ್ರಿ @siddaramaiah ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿಧಾನಸೌಧದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ. ದೇವರಾಜ

ಮುಖ್ಯಮಂತ್ರಿ @siddaramaiah ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿಧಾನಸೌಧದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ. ದೇವರಾಜ ಅರಸುರವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
Read More

ಟೈರ್ ಸ್ಪೋಟ…ಕಾರು ಪಲ್ಟಿ…ಐವರಿಗೆ ಗಾಯ…

ಟೈರ್ ಸ್ಪೋಟ…ಕಾರು ಪಲ್ಟಿ…ಐವರಿಗೆ ಗಾಯ… ಮಂಡ್ಯ,ಜೂ6,Tv10 ಕನ್ನಡಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಉರುಳಿ ಬಿದ್ದ ಪರಿಣಾಮ ಐದು ಮಂದಿ ಗಾಯಗೊಂಡ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ನ ಚಿಕ್ಕ ಮಂಡ್ಯ ಬಳಿ ನಡೆದಿದೆ. ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ ಅಪಘಾತ ನಡೆದ ವೇಳೆ ಸಮೀಪದಲ್ಲಿ ಯಾವುದೇ ವಾಹನ ಬಾರದ ಕಾರಣ ಅನಾಹುತ ತಪ್ಪಿದಂತಾಗಿದೆ.ಪಲ್ಟಿ ಹೊಡೆದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.ಅಪಘಾತದಲ್ಲಿ ಗಾಯಗೊಂಡವರು ಬೆಂಗಳೂರು ಮೂಲದವರು ಎಂದು
Read More