ಲಷ್ಕರ್ ಠಾಣಾ ಪೊಲೀಸರಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…
ಲಷ್ಕರ್ ಠಾಣಾ ಪೊಲೀಸರಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ… ಮೈಸೂರು,ಏ7,Tv10 ಕನ್ನಡಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೈಸೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ.ಶಾಂತಿಯುತ ಮತದಾನ ನಡೆಸಲು ಖಾಕಿ ಪಡೆ ಸಜ್ಜಾಗಿದೆ.ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ಸನ್ನದ್ದರಾಗಿದ್ದಾರೆ.ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದ್ದಾರೆ.ಇಂದು ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ಭಯವಾಗಿ ಪಾಲ್ಗೊಳ್ಳುವಂತೆ ಆತ್ಮಸ್ಥೈರ್ಯ ತುಂಬಿದ್ದಾರೆ.ಲಷ್ಕರ್ ಠಾಣೆ ನಿರೀಕ್ಷಕರಾದ ಸಂತೋಷ್
Read More