ಕುಡಿಬೇಡ ಕೆಲಸಕ್ಕೆ ಹೋಗು ಎಂದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಪತಿ
ಮೈಸೂರು,ಮಾ24,Tv10 ಕನ್ನಡ ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ದಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್ ನಲ್ಲಿ ನಡೆದಿದೆ.ಗಾಯಗೊಂಡ ಪತ್ನಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಪತಿ ರಾಜು ವಿಕೃತಿಗೆ ಪತ್ನಿ ಗಾಯಗೊಂಡಿದ್ದಾರೆ.ಸಮೀಪದಲ್ಲೇ ಇದ್ದ ಮಗಳಿಗೂ ಸುಟ್ಟಗಾಯಗಳಾಗಿದೆ. ಮಂಗಳಮ್ಮ ಹಾಗೂ ಮಗಳು ಸುಮತಿ ಗಾಯಗೊಂಡವರು.ಪತಿ ರಾಜು ವಿಕೃತಿ ಮೆರೆದವನು.ಮೂಲತಃ ನಂಜನಗೂಡು ನಿವಾಸಿಗಳಾದ ರಾಜು ಹಾಗೂ ಮಂಗಳಮ್ಮ ಜೀವನೋಪಾಯಕ್ಕಾಗಿ 4 ತಿಂಗಳ ಹಿಂದೆ
Read More