ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…
ಹುಣಸೂರು,ಮಾ16,Tv10 ಕನ್ನಡ ಹುಣಸೂರು ತಸಲೂಕು ಧರ್ಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75.44 ಲಕ್ಷ ಹಣ ದುರುಪಯೋಗವಾಗಿರುವುದು ಬೆಳಕಿಗೆ ಬಂದಿದೆ.ಮಾಜಿ ಕಾರ್ಯನಿರ್ವಹಣಾಧಿಕಾರಿ ನಾರಾಯಣ ನಾಯ್ಕ ವಿರುದ್ದ ಹಾಲಿ ಸಿಇಓ ಬೀರಪ್ಪ ರವರು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ. 2022-23 ರ ಅವಧಿಯಲ್ಲಿ ಹಣ ದುರುಪಯೋಗವಾಗಿರುವುದು ಲೆಕ್ಕಪರಿಶೋಧನಾ ವೇಳೆ ತಿಳಿದುಬಂದಿದೆ.30-06-2023 ರಂದು ನಾರಾಯಣ ನಾಯ್ಕ ರವರು ನಿವೃತ್ತಿ ಹೊಂದಿದ್ದಾರೆ.ಸೂಕ್ತ ಲೆಕ್ಕಗಳನ್ನ ಪಾಲಿಸದೆ ಸಂಘಕ್ಕೆ 75,44,833/- ರೂಗಳನ್ನ ದುರುಪಯೋಗ
Read More