ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…
ಮೈಸೂರು,ಜ21,Tv10 ಕನ್ನಡ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ರವರ ಮಾರ್ಗದರ್ಶನದಲ್ಲಿ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಇರುವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ನಡೆಯುವ ಪಂಚಗರುಡೋತ್ಸವ ಕಾರ್ಯಕ್ಕೆ ಕೆ.ಅರ್.ಕ್ಷೇತ್ರದ ಶಾಸಕರು ಸಮಿತಿಯ ಕಾರ್ಯಧ್ಯಕ್ಷರಾದ ಟಿ.ಎಸ್. ಶ್ರೀ ವತ್ಸ ರವರು ಚಾಲನೆ ನೀಡಿದರು.ಇದೇ ವೇಳೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.ನಂತರ ಟಿ.ಎಸ.ಶ್ರೀ ವತ್ಸ ರವರು ಮಾತನಾಡಿ ಲೋಕ ಕಲ್ಯಾಣಕ್ಕಾಗಿ ಎರಡನೆ ಬಾರಿಗೆ ಪಂಚಗರೋಡತ್ಸವ ಸೇವೆಯನ್ನು ಪ್ರಾರಂಭಮಾಡಲಾಗಿದೆ.ಶಾಸ್ತ್ರಗಳಲ್ಲಿ ಉಲ್ಲೇಖದಂತೆ ಭಕ್ತಿ ಭಾವದಿಂದ ಸ್ವಾಮಿ
Read More