ಸಹಕಾರಿ ಸಂಘದ ಹಣ ಗುಳುಂ…ಸಿಇಓ ವಿರುದ್ದ FIR…30.18 ಲಕ್ಷ ದುರುಪಯೋಗ ಆರೋಪ…
ಮೈಸೂರು,ಜ12,Tv10 ಕನ್ನಡ ಮೈಸೂರಿನ ಜಯನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೇಗಿಲಯೋಗಿ ವಿವಿದೋದ್ದೇಶ ಸಹಕಾರ ಸಂಘದ 30.18 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಿಇಓ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಸಂಸ್ಥೆಯ ಅಧ್ಯಕ್ಷರಾದ ಪರಮೇಶ್ವರ ರವರು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಎಂಬುವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ. ಕಳೆದ 10 ವರ್ಷಗಳಿಂದ ವೆಂಕಟೇಶ್ ಸಂಸ್ಥೆಯಲ್ಲಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ನೇಗಿಲಯೋಗಿ ವಿವಿದೋದ್ದೇಶವಸೌಹಾರ್ಧ ಸಹಕಾರಿ ಸಂಸ್ಥೆಯು ಮರುಳೇಶ್ವರ ಸೇವಾ ಟ್ರಸ್ಟ್ ಗೆ
Read More