TV10 Kannada Exclusive

ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು ಪ್ರಕರಣ…ಮುರಾರ್ಜಿ ವಸತಿ ಕಾಲೇಜು ಪ್ರಾಂಶುಪಾಲೆ ಮತ್ತು ವಾರ್ಡನ್ ಸಸ್ಪೆಂಡ್…

ಚಾಮರಾಜನಗರ,ಜ5,Tv10 ಕನ್ನಡ ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಭಂಧಿಸಿದಂತೆ ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಹಾಗೂ ವಾರ್ಡನ್ ನ ಸಸ್ಪೆಂಡ್ ಮಾಡಲಾಗಿದೆ.ಗುಂಡ್ಲುಪೇಟೆ ತಾಲೂಕು ಬೇಗೂರು ಸಮೀಪವಿರುವ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ಶಾಲೆಯಲ್ಲಿ ಘಟನೆ ನಡೆದಿತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಮಣಿತ್(17)ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಂಭೀರ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದ. ಮಣಿತ್
Read More

ಲಾಂಗ್ ಹಿಡಿದು ಕೇಕ್ ಕಟ್…ಬರ್ತ್ ಡೇ ಆಚರಿಸಿ ಜೈಲುಪಾಲದ ಯುವಕ…

ಮೈಸೂರು,ಜ5,Tv10 ಕನ್ನಡ ಬರ್ತ್ ಡೇ ಸಂಭ್ರಮದಲ್ಲಿ ಲಾಂಗ್ ನಲ್ಲಿ ಕೇಕ್ ಕತ್ತರಿಸಿದ ಯುವಕ ಜೈಲುಪಾಲಾಗಿದ್ದಾನೆ.ಸಾರ್ವಜನಿಕರಿಗೆ ಭೀತಿ ಹುಟ್ಟಿಸುವಂತೆ ವಿಡಿಯೋ ಮಾಡಿ ಇನ್ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡಿದ ಯುವಕನ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗೌಸಿಯಾನಗರದ ತಬ್ರೇಜ್ ಬಂಧಿತ ಯುವಕ.ಜನವರಿ 2 ರಂದು ತನ್ನ ಸ್ನೇಹಿತರೊಂದಿಗೆ ಬರ್ತ್ ಡೇ ಆಚರಿಸಿದ್ದಾನೆ.ಈ ವೇಳೆ ಲಾಂಗ್ ನಿಂದ ಕೇಕ್ ಕತ್ತರಿಸಿದ್ದಾನೆ.ಈ ವಿಡಿಯೋವನ್ನ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹರಿದುಬಿಟ್ಟಿದ್ದಾನೆ.ಈ ಮಾಹಿತಿ ಅರಿತ ಉದಯಗಿರಿ ಠಾಣೆ
Read More

ಸರ್ಕಾರಿ ಜಾಗದಲ್ಲಿ ಬೃಹತ್ ಕಟ್ಟಡ…ಪರವಾನಗಿ ನೀಡಿದ ನಗರಸಭೆ…ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ಹುಣಸೂರು,ಜ5,Tv10 ಕನ್ನಡ ಸರ್ಕಾರದ ಜಾಗದಲ್ಲಿ ಕಟ್ಟಡ ನಿರ್ಮಿಸಲು ನಗರಸಭೆಯೇ ಪರವಾನಗಿ ನೀಡಿರುವ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ.ತಡವಾಗಿ ಜ್ಞಾನೋದಯವಾಗಿ ಪರವಾನಗಿ ರದ್ದುಪಡಿಸಲು ಮುಂದಾಗಿದೆ.ನೆಪಮಾತ್ರಕ್ಕೆ ನೋಟೀಸ್ ನೀಡಿದ ಅಧಿಕಾರಿಗಳು ಜಾಣಕುರುಡರಂತೆ ವರ್ತಿಸುತ್ತಾ ಕಣ್ಮುಚ್ಚಿ ಕುಳಿತಿದ್ದಾರೆ.ಇತ್ತ ಕಟ್ಟಡ ಕಾಮಗಾರಿ ರಾಜಾರೋಷವಾಗಿ ಸಾಗುತ್ತಿದೆ. ಹುಣಸೂರು ತಾಲೂಕು ಕಸಬಾ ಹೋಬಳಿ,ದೊಡ್ಡಹುಣಸೂರು ಗ್ರಾಮ ಸರ್ಕಾರಿ ಸರ್ವೆ ನಂ.250 ರ 16.39 ಎಕ್ರೆ ವ್ಯಾಪ್ತಿಯಲ್ಲಿ ಬರುವ ಖಾತೆ ನಂ.185/152/1 ಹಾಗೂ 184/151/1 ರ ನಿವೇಶನಗಳಲ್ಲಿ ವಾಣಿಜ್ಯ ಹಾಗೂ ವಸತಿ
Read More

ಚಾಮುಂಡಿಬೆಟ್ಟ ಪಾದದ ಹಿರಿಯ ನಾಗರೀಕರ ಬಳಗದ ವಾರ್ಷಿಕೋತ್ಸವ ಹಾಗೂ ಧನುರ್ಮಾಸ ಪೂಜೆ …ಮೆಟ್ಟಿಲು ಮಾರ್ಗದಲ್ಲಿ ಆಚರಣೆ…ಸಾವಿರಾರು ಭಕ್ತರಿಗೆ ಪ್ರಸಾದ ವಿತರಣೆ…

ಮೈಸೂರು,ಜ5,Tv10 ಕನ್ನಡ ಚಾಮುಂಡಿಬೆಟ್ಟದ ಪಾದದ ಹಿರಿಯ ನಾಗರೀಕರ ಬಳಗದ 9 ನೇ ವಾರ್ಷಿಕೋತ್ಸವ ಅಂಗವಾಗಿ ಹಾಗೂ ಧನುರ್ಮಾಸ ಹಿನ್ನಲೆ ಮೆಟ್ಟಿಲ ಬಳಿ ನಾಡದೇವಿ ಹಾಗೂ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಪ್ರತಿವರ್ಷ ಜನವರಿ ಮೊದಲ ಭಾನುವಾರದಂದು ವಿಶೇಷ ಪೂಜೆ ನೆರವೇರಿಸುವ ಮೂಲಕ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ.ಈ ವರ್ಷವೂ ಸಹ ವಿಶೇಷ ಪೂಜೆ ನೆರವೇರಿಸುವ ಮೂಲಕ ಆಚರಿಸಲಾಗಿದೆ.ಮುಂಜಾನೆ ಮೆಟ್ಟಿಲು ಹತ್ತುವ ಸಾವಿರಾರು ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗಿದೆ…
Read More

ಮಿನಿಬಸ್ ನಲ್ಲಿ ಮಲಗಿದ್ದ ಡ್ರೈವರ್ ಕೊಲೆಗೆ ಯತ್ನ…ಹಣಕ್ಕಾಗಿ ಕೃತ್ಯ…

ನಂಜನಗೂಡು,ಜ4,Tv10 ಕನ್ನಡ ಹಣಕ್ಕಾಗಿ ಮಿನಿಬಸ್ ನಲ್ಲಿ ಮಲಗಿದ್ದ ಡ್ರೈವರ್ ನ ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.ಸುರೇಶ್ (43) ಗಾಯಗೊಂಡಿ ಆಸ್ಪತ್ರೆ ಸೇರಿರುವ ಚಾಲಕ.ಕ್ಲೀನರ್ ಸೂರಿ.ಅ.ಲೂಸ್ ಸೂರಿ ಕೊಲೆಗೆ ಯತ್ನಿಸಿದ್ದಾನೆಂದು ಬಸ್ ಮಾಲೀಕರಾದ ಶಫಿಉಲ್ಲಾ ಖಾನ್ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಷಿಉಲ್ಲಾ ಖಾನ್ ರವರಿಗೆ ಸೇರಿದ ಮಿನಿಬಸ್ ಗೆ ಸುರೇಶ್ ಹಲವಾರು ವರ್ಷಗಳಿಂದ ಚಾಲಕರಾಗಿದ್ದಾರೆ.ಜನವರಿ 3 ರಂದು
Read More

ಕೋಟ್ಯಾಂತರ ಬೆಲೆ ಬಾಳುವ ಜಮೀನು ಜಿಲ್ಲಾಡಳಿತ ವಶಕ್ಕೆ…ತಹಸೀಲ್ದಾರ್ KM ಮಹೇಶ್ ಕುಮಾರ್ ನೇತೃತ್ವದಲ್ಲಿ ಕ್ರಮ…

ಮೈಸೂರು,ಜ3,Tv10 ಕನ್ನಡ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಕಟ್ಟಡ ಕಾಮಗಾರಿಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು ಇಂದು ಫಲಕ ಅಳವಡಿಸುವ ಮೂಲಕ ತನ್ನ ವಶಕ್ಕೆ ಪಡೆದಿದೆ.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ರವರ ಆದೇಶದಂತೆ ತಹಸೀಲ್ದಾರ್ KM ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ಬೆಲೆ ಬಾಳುವ ಆಸ್ತಿಯನ್ನ ವಶಕ್ಕೆ ಪಡೆದಿದ್ದಾರೆ ಮೈಸೂರು ತಾಲೂಕು ಕಸಬಾ ಹೋಬಳಿ ಹೆಬ್ಬಾಳು ಗ್ರಾಮದ ಸರ್ವೆ ನಂ.221 ರ 1.25 ಎಕ್ರೆ ಜಮೀನು ಸರ್ಕಾರಕ್ಕೆ ಸೇರಿದ ಆಸ್ತಿ.ಸದರಿ ಆಸ್ತಿಯಲ್ಲಿ
Read More

ನಿಮ್ಮ ಜಾತಿ ಇರೋದು ಒಂದೇ ಕುಟುಂಬ…ಗ್ರಾಮ ಬಿಟ್ಟು ತೊಲಗಿ…ಕುಟುಂಬವೊಂದಕ್ಕೆ ಟಾರ್ಚರ್…ಜಾಗದ ವಿಚಾರದಲ್ಲಿ ಬೆದರಿಕೆ…ಮೂವರ ವಿರುದ್ದ FIR ದಾಖಲು…

ಮೈಸೂರು,ಜ3,Tv10 ಕನ್ನಡ ಜಾಗವೊಂದರ ವಿವಾದ ವಿಚಾರ ನ್ಯಾಯಾಲಯದಲ್ಲಿ ದಾವೆ ಇದ್ದರೂ ಜಾತಿ ಹಸರು ಪ್ರಸ್ತಾಪಿಸಿ ಗ್ರಾಮ ಖಾಲಿ ಮಾಡುವಂತೆ ಕುಟುಂಬವೊಂದಕ್ಕೆ ಬೆದರಿಕೆ ಹಾಕಿರುವ ಘಟನೆ ಸಿಎಂ ತವರು ಜಿಲ್ಲೆ ವರುಣಾ ಹೋಬಳಿಯ ಆಶ್ರಮ ಹಂಚೆ ಗುಡುಮಾದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಂಗಳಗೌರಿ(49) ಎಂಬುವರ ಕುಟುಂಬಕ್ಕೆ ಇಂತಹ ಬೆದರಿಕೆ ಬಂದಿದೆ.ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಗಮ್ಮ,ಕೋಮಲ ಹಾಗೂ ರಾಘವೇಂದ್ರ ಎಂಬುವರ ವಿರುದ್ದ FIR ದಾಖಲಾಗಿದೆ. ಜಾಗದ ವಿಚಾರದಲ್ಲಿ ಇಬ್ಬರ ನಡುವೆ ವ್ಯಾಜ್ಯವಿದ್ದು
Read More

ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ…ಸಿಕ್ಕಿಬಿದ್ದ ಯುವಕ…ಕಂಬಕ್ಕೆ ಕಟ್ಟಿಹಾಕಿ ಗೂಸಾ…

ನಂಜನಗೂಡು,ಜ3,Tv10 ಕನ್ನಡ ಪತಿಯನ್ನ ಕಳೆದುಕೊಂಡ ವಿಧವೆ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹರ್ಷ ಎಂಬಾತನೇ ಕಳ್ಳತನಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ ಯುವಕ.ಸಿಕ್ಕಿಬಿದ್ದ ಯುವಕನನ್ನ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ. ಬೊಕ್ಕಹಳ್ಳಿ ಗ್ರಾಮದ ಮಂಜುಳ ನಾಲ್ಕು ತಿಂಗಳ ಹಿಂದೆ ಪತಿ ಶಿವಕುಮಾರ್ ರನ್ನ
Read More

ನ್ಯೂ ಇಯರ್ ಸೆಲೆಬ್ರೇಷನ್ ಎಫೆಕ್ಟ್…ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿ ಕೊಲೆ…ಕುಡಿಯಲು ಹಣ ನೀಡದ ಹಿನ್ನಲೆ ಕೃತ್ಯ…

ನಂಜನಗೂಡು,ಜ2,Tv10 ಕನ್ನಡ ಹೊಸವರ್ಷಾಚರಣೆ ಆಚರಿಸುವ ಮತ್ತಿನಲ್ಲಿ ಕುಡಿಯಲು ಹಣ ನೀಡದ ಹಿನ್ನಲೆ ವ್ಯಕ್ತಿಯೊಬ್ಬರನ್ನ ನಡು ರಸ್ತೆಯಲ್ಲಿ ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಂಜನಗೂಡಿನ ಸರಸ್ವತಿ ಕಾಲೋನಿಯಲ್ಲಿ ನಡೆದಿದೆ.ಮಹದೇವನಗರದ ನಿವಾಸಿ ರಫೀಕ್(40) ಮೃತ ದುರ್ದೈವಿ.ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿದ ಸಲೀಂ ಹಾಗೂ ಈತನ ಸ್ನೇಹಿತ ಪರಾರಿಯಾಗಿದ್ದಾರೆ. ಹೊಸವರ್ಷದ ಮೊದಲ ದಿನ ರಫೀಕ್ ರವರು ಸರಸ್ವತಿ ಕಾಲೋನಿಯಲ್ಲಿ ತಮ್ಮ ಮನೆಗೆ ತಡರಾತ್ರಿಯಲ್ಲಿ ನಡೆದು ಹೋಗುತ್ತಿದ್ದಾಗ.ನೀಲಕಂಠನಗರದ ನಿವಾಸಿ
Read More

ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು…ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ…ಆತ್ಮಹತ್ಯೆಯೋ…ಆಕಸ್ಮಿಕವೋ…?

ಚಾಮರಾಜನಗರ,ಜ2,Tv10 ಕನ್ನಡ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ವಿಧ್ಯಾರ್ಥಿನಿಯರ ವಸತಿ ನಿಲಯದ ಕಟ್ಟಡದಿಂದ ವಿಧ್ಯಾರ್ಥಿಯೋರ್ವ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಮಣಿತ್(17) ಮೃತ ವಿಧ್ಯಾರ್ಥಿ.ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದ ಮಣಿತ್ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.ಮಧ್ಯೆ ರಾತ್ರಿ 2
Read More