ಭೋಗ್ಯಕ್ಕೆ ಹೋದ ಕುಟುಂಬದ ಪಜೀತಿ…ಹಣವೂ ಇಲ್ಲ…ಮನೆಯೂ ಇಲ್ಲ…ಅತಂತ್ರಕ್ಕೆ ಸಿಲುಕಿದ ಕುಟುಂಬ…
ಮೈಸೂರು,ಡಿ28,Tv10 ಕನ್ನಡ ಭೋಗ್ಯಕ್ಕಾಗಿ ಕರಾರು ಮಾಡಿಕೊಂಡ ಕುಟುಂಬವೊಂದು ಮಾಲೀಕನ ವಂಚನೆಗೆ ಸಿಲುಕಿ ಪಜೀತಿ ಅನುಭವಿಸುತ್ತಿರುವ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಭೋಗ್ಯಕ್ಕಾಗಿ ನೀಡಿದ ಹಣವೂ ಇಲ್ಲ…ವಾಸಕ್ಕೆ ಮನೆಯೂ ಇಲ್ಲದಂತಾಗಿ ಕುಟುಂಬ ಅತಂತ್ರಕ್ಕೆ ಸಿಲುಕಿದೆ.ಇದೀಗ ಕುಟುಂಬ ನ್ಯಾಯಕ್ಕಾಗಿ ನ್ಯಾಯಾಲಯದ ಮೂಲಕ ಮಂಡಿ ಪೊಲೀಸ್ ಠಾಣೆಯಲ್ಲಿ ಮಾಲೀಕನ ವಿರುದ್ದ ವಂಚನೆ ಪ್ರಕರಣ ದಾಖಲಿಸಿದೆ. ಮಹಮದ್ ಷರೀಪ್ ಎಂಬುವರು ಮಂಡಿಮೊಹಲ್ಲಾದ ಸಾಜದ್ ಆಲಿ ರೋಡ್ ನ ಮನೆ ನಂ 3001 new no
Read More