ಸರಸ್ವತಿಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಖತರ್ನಾಕ್ ಕಳ್ಳನ ಬಂಧನ…5.13 ಲಕ್ಷ ಮೌಲ್ಯದ ಚಿನ್ನಾಭರಣ,ದ್ವಿಚಕ್ರ ವಾಹನ ವಶ…
ಮೈಸೂರು,ನ27,Tv10 ಕನ್ನಡ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತು ಪರಾರಿಯಾದ ಖತರ್ನಾಕ್ ಕಳ್ಳನನ್ನ ಬಂಧಿಸುವಲ್ಲಿ ಸರಸ್ವತಿಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 5 ದ್ವಿಚಕ್ರ ವಾಹನ ಸೇರಿದಂತೆ 5,13,200/- ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಖತರ್ನಾಕ್ ಕಳ್ಳನ ವಿರುದ್ದ ಈಗಾಗಲೇ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 40 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.ಚಂದ್ರು.ಆ.ಕಬ್ಬಾಳ್ (35) ಬಂಧಿತ ಆರೋಪಿ. ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ವಾಕಿಂಗ್ ಮಾಡುತ್ತಿದ್ದ
Read More