TV10 Kannada Exclusive

ಮೊದಲ ಪತ್ನಿ ಇದ್ದರೂ ಲೇಡೀಸ್ ಪಿಜಿ ಓನರ್ ನ ಬಲೆಗೆ ಬೀಳಿಸಿದ…ಗರ್ಭಿಣಿ ಮಾಡಿ 9 ಲಕ್ಷಕ್ಕೆ ಉಂಡನಾಮ…ಉಂಡೂ ಹೋದ ಕೊಂಡೂ

ಮೈಸೂರು,ನ19,Tv10 ಕನ್ನಡ ಮೊದಲನೇ ಹೆಂಡತಿ ಜೊತೆ ಸಂಸಾರ ನಡೆಸುತ್ತಿದ್ದರೂ ಲೇಡೀಸ್ ಪಿಜಿ ಓನರ್ ಜೊತೆ ಪ್ರೀತಿಸುವ ನಾಟಕವಾಡಿ ಮದುವೆ ಮಾಡಿಕೊಂಡ ಭೂಪ ಆಕೆಯನ್ನ ಗರ್ಭಿಣಿ ಮಾಡಿ ಸುಮಾರು 9 ಲಕ್ಷ ಹಣಕ್ಕೆ ಉಂಡೆನಾಮ ಇಟ್ಟು ವಂಚಿಸಿದ ಪ್ರಕರಣವೊಂದು ಮೈಸೂರಿನ ವಿವಿ ಮೊಹಲ್ಲಾದಲ್ಲಿ ಬೆಳಕಿಗೆ ಬಂದಿದೆ.ಈ ಸಂಭಂಧ ವಂಚನೆಗೆ ಇಳಗಾದ ಗೃಹಿಣಿ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪತಿ,ಅತ್ತೆ,ಮಾವನ ವಿರುದ್ದ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಬೆಂಗಳೂರು ನಿವಾಸಿ ಭರತ್ ಗೌಡ ಹಾಗೂ ಈತನ ತಂದೆ
Read More

ಶಾಸಕ ಶ್ರೀವತ್ಸ್ ನೂತನ ಕಚೇರಿ ಉದ್ಘಾಟನೆ…ಅಗಸ್ತ್ಯ ಕ್ರಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಶುಭಹಾರೈಕೆ…

ಮೈಸೂರು,ನ18,Tv10 ಕನ್ನಡ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ರವರ ನೂತನ ಶಾಸಕರ ಕಚೇರಿ ಕರ್ತವ್ಯ ಭವನ ಉದ್ಘಾಟನೆ ಅಗ್ರಹಾರದಲ್ಲಿ ನೆರವೇರಿತು.ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಆಡಳಿತ ಮಂಡಳಿ ಸದಸ್ಯರು ಶ್ರೀನಿವಾಸನ ಭಾವಚಿತ್ರ ನೀಡಿ ಶುಭಕೋರಿದುರು. ಅಗಸ್ತ್ಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ ಡಿ ಗೋಪಿನಾಥ್,ಉಪಾಧ್ಯಕ್ಷರಾದ ಎಂ ಎನ್ ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜ ನಿರ್ದೇಶಕ ಮಂಡಲಿ ಸದಸ್ಯರಾದ ಸಿ ವಿ ಪಾರ್ಥಸಾರಥಿ, ಹೆಚ್
Read More

ದಂಪತಿ ನಡುವೆ ಜಗಳ…ಪತ್ನಿ ಸಾವಿನಲ್ಲಿ ಅಂತ್ಯ…

ಮೈಸೂರು,ನ18,Tv10 ಕನ್ನಡ ಪ್ರೀತಿಸ ಮದುವೆಯಾದ ದಂಪತಿ ಮಧ್ಯೆ ಶುರುವಾದ ಜಗಳ ಪತ್ನಿ ಸಾವಿನಲ್ಲಿ ಅಂತ್ಯವಾದ ಘಟನೆ ಮೈಸೂರಿನ ಹಳೆ ಕೆಸರೆಯಲ್ಲಿ ನಡೆದಿದೆ.ಪತ್ನಿಕೋಮಲ (25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಎರಡು ವರ್ಷದ ಹಿಂದೆ ರಾಜು ಎಂಬಾತನನ್ನ ಕೋಮಲ ಪ್ರೀತಿಸಿ ಮದುವೆಯಾಗಿದ್ದರು.ನಿನ್ನೆ ತಡ ರಾತ್ರಿ ಗಂಡ ಹೆಂಡತಿ ನಡುವೆ ಗಲಾಟೆ ಆಗಿದೆ.ಮನನೊಂದ ಕೋಮಲ ಆತ್ಮಹತ್ಯೆಗೆ ಶರಣಾಗಿದ್ದಾರೆ.ಸ್ಥಳಕ್ಕೆ ಎನ್.ಆರ್. ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ…
Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಂಸ್ಥೆ ಅಕ್ರಮ ಬಡ್ಡಿ ದಂಧೆ ಆರೋಪ..ದಾಖಲೆಗಳ ಪರಿಶೀಲನೆಗೆ ಘನ ನ್ಯಾಯಾಲಯ ಆದೇಶ…

ಮೈಸೂರು,ನ18,Tv10 ಕನ್ನಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಂಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮ ಬಡ್ಡಿ ವ್ಯವಹಾರದ ದಾಖಲೆಗಳನ್ನ ಕೂಲಂಕುಶವಾಗಿ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಘನ ನ್ಯಾಯಾಲಯ ನೀಡಿರುವ ಆದೇಶವನ್ನ ಪೊಲೀಸ್ ಇಲಾಖೆ ಎತ್ತಿಹಿಡಿದಿದೆ.ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ವ್ಯಾಪ್ತಿಗೆ ಬರುವ ಸಂಸ್ಥೆಗಳ ದಾಖಲೆಗಳನ್ನ ಪರಿಶೀಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ರವಾನಿಸಲಾಗಿದೆ.ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಕುರಿತಂತೆ ಮಾಹಿತಿ ರವಾನಿಸಿ ಅಗತ್ಯ ಕಾನೂನು ಕ್ರಮ
Read More

ಸಕ್ಕರೆನಾಡು ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ.ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ.

ಘಟನೆಯಲ್ಲಿ ಡ್ರೈವರ್ ಹಾಗೂ ಕ್ಲೀನರ್ ಸ್ಥಳದಲ್ಲೇ ಸಾವು.ಮಂಡ್ಯ ಹೊರವಲಯದ ಬೆಂ-ಮೈ ನೂತನ ಹೈವೇನಲ್ಲಿ ಘಟನೆ.ಚಾಲಕ ಸೈಯದ್ ಮಂಡಲ್, ಕ್ಲೀನರ್ ಸಿರಾಜುದ್ದೀನ್ ದುರ್ಮರಣ.ಡಿಕ್ಕಿ ರಭಸಕ್ಕೆ ಲಾರಿ ಮುಂಭಾಗ ಸಂಪೂರ್ಣ ಜಖಂ.ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿಗಳುಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ.ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
Read More

ರಸ್ತೆಬದಿ ನಿಂತಿದ್ದ ಬೈಕ್ ಹಾಗೂ ಪಾದಚಾರಿಗಳಿಗೆ ಅಪರಿಚಿತ ಕಾರು ಢಿಕ್ಕಿ ಓರ್ವ ಮಹಿಳೆ ಸಾವು…ಐವರಿಗೆ ಗಂಭೀರ ಗಾಯ…

ನಂಜನಗೂಡು,ನ15,Tv10 ಕನ್ನಡರಸ್ತೆ ಬದಿ ನಿಂತಿದ್ದ ಬೈಕ್‌ಗಳು ಹಾಗೂ ಪಾದಾಚಾರಿಗಳಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದುಐವರು ಗಂಭೀರವಾಗಿ ಗಾಯಗೊಂಡ ಘಟನೆನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದ ಲಕ್ಷ್ಮಣ ಎಂಬುವವರ ಪತ್ನಿ ಮಂಜುಳಾ (32) ಮೃತ ದುರ್ದೈವಿ.ಲಕ್ಷ್ಮಣ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ದೊಡ್ಡ ಕವಲಂದೆ ಗ್ರಾಮದ ಬ್ಯಾಂಕಿಗೆ ಖಾತೆ ತೆರೆಯಲು ತೆರಳಿದ್ದರು.ಈ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನಂಜನಗೂಡು
Read More

ಕುವೆಂಪುನಗರ ಪೊಲೀಸರ ಭರ್ಜರಿ ಬೇಟೆ…ಖತರ್ನಾಕ್ ಮನೆಗಳ್ಳನ ಬಂಧನ…36.22 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ನ15,Tv10 ಕನ್ನಡ ಖತರ್ನಾಕ್ ಮನೆಗಳ್ಳನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 36.12 ಲಕ್ಷ ಮೌಲ್ಯದ 516 ಗ್ರಾಂ ಚಿನ್ನಾಭರಣ ಹಾಗೂ 10 ಸಾವಿರ ಮೌಲ್ಯದ 28.70 ಗ್ರಾಂ ಬೆಳ್ಳಿ ಪದಾರ್ಥ ಒಟ್ಟು 36.22 ಲಕ್ಷ ಮೌಲ್ಯದ ಪದಾರ್ಥಗಳನ್ನ ಹಾಗೂ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ ಸಹ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನ ನಿವಾಸಿ ಪ್ರಸಾದ್ @ ಆಸಿಫ್ ಬಂಧಿತ ಆರೋಪಿ.ಮತ್ತೋರ್ವ ಆರೋಪಿ ಮಹಮದ್ ಮುನ್ನಾ ತಲೆ ಮರೆಸಿಕೊಂಡಿದ್ದಾನೆ. ಶ್ರೀರಂಗಪಟ್ಟಣ ತಾಲೂಕು
Read More

ಅಪ್ರಾಪ್ತನಿಂದ ಬೈಕ್ ಚಾಲನೆ…ತಂದೆಗೆ ದಂಡ…ಟಿ.ನರಸೀಪುರ ನ್ಯಾಯಾಲಯದ ತೀರ್ಪು…

ಟಿ.ನರಸೀಪುರ,ನ15,Tv10 ಕನ್ನಡ ಅಪ್ರಪ್ತಾನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ತಂದೆಗೆ ಟಿ.ನರಸೀಪುರ ನ್ಯಾಯಾಲಯ ಬಾರಿ ದಂಡ ವಿಧಿಸಿದೆ.ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿತ್ತು.ಬಾಲಕನಿಗೆ ಬೈಕ್ ನೀಡಿದಕ್ಕೆ ತಂದೆ ಮಹೇಶ್ ಗೆ 27 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.ಅಲ್ಲದೆಒಂದು ವರ್ಷ ಆರ್ ಸಿ ರದ್ದು ಮಾಡಿದೆ.ಬೈಕ್ ಚಲಾಯಿಸಿದ ಬಾಲಕನಿಗೆ 25 ವರ್ಷದವರೆಗೂ ಡಿ ಎಲ್ ನೀಡದಂತೆ ಸೂಚನೆ ನೀಡಲಾಗಿದೆ.ಯಾರು ಅಪ್ರಪ್ತಾರಿಗೆ ಬೈಕ್ ನೀಡದಂತೆ ನ್ಯಾಯಾಲಯ ಎಚ್ಚರಿಕೆ
Read More

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಗೂಡ್ಸ್ ವಾಹನ…

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಗೂಡ್ಸ್ ವಾಹನ… ಮಂಡ್ಯ,ನ15,Tv10 ಕನ್ನಡ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಫಿಲ್ಮಿ ಸ್ಟೈಲ್ ನಲ್ಲಿ ಮೇಲಕ್ಕೆಗರಿ ಪಲ್ಟಿಯಾದ ಘಟನೆಶ್ರೀರಂಗಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿ ಬದಿಯ ಎಂ.ಕೆ.ಫ್ಯಾಕ್ಟರಿ ತಿರುವಿನಲ್ಲಿ ನಡೆದಿದೆ.ಚಾಲಕನ ಅತಿ ವೇಗ ಘಟನೆಗೆ ಕಾರಣ ಎನ್ನಲಾಗಿದೆ.ಘಟನೆಯಲ್ಲಿ ಗೂಡ್ಸ್ ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.ಘಟನೆ ವೀಕ್ಷಿಸಿದ ಸ್ಥಳೀಯರೊಬ್ಬರು ಪ್ರತ್ಯಕ್ಷದರ್ಶಿಯೊಬ್ಬರುಅಪಘಾತದ ದೃಶ್ಯವನ್ನ ವರ್ಣಿಸಿದ್ದಾರೆ.ಗಾಯಾಳು ಚಾಲಕನನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಶ್ರೀರಂಗಪಟ್ಟಣ ಟೌನ್ ಪೊಲೀಸ್
Read More

ಇಎಸ್ ಐ ವೈದ್ಯರ ಕ್ವಾರ್ಟರ್ಸ್ ನ ತಾರಸಿಯಲ್ಲಿ ನಿಂತ ಮಳೆ ನೀರು…ಸ್ಥಳೀಯರಿಗೆ ರೋಗರುಜಿನಗಳ ಭೀತಿ…ಪಾಲಿಕೆ ಅಧಿಕಾರಿಗಳೇ ಎಲ್ಲಿದ್ದೀರಿ…?

ಮೈಸೂರು,ನ14,Tv10 ಕನ್ನಡ ಸಾರ್ವಜನಿಕರ ಆರೋಗ್ಯ ರಕ್ಷಿಸುವ ಹೊಣೆ ವೈದ್ಯರದ್ದು.ಆದ್ರೆ ವೈದ್ಯರು ವಾಸಿಸುವ ಕ್ವಾರ್ಟರ್ಸ್ ಗಳೇ ಸಾರ್ವಜನಿಕರಿಗೆ ರೋಗಹರಡುವ ತಾಣವಾದ್ರೆ ಹೇಗೆ…?ಹೌದು ಇಂತಹ ಪರಿಸ್ಥಿತಿ ಬಂದಿರೋದು ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ವ್ಯಾಪ್ತಿ ವಾರ್ಡ್ ನಂಬರ್ 6 ಗೋಕುಲಂ 3 ನೇ ಹಂತದ 10 ಮುಖ್ಯರಸ್ತೆ ನಿವಾಸಿಗಳಿಗೆ. ಕೆ.ಆರ್.ಎಸ್.ಮುಖ್ಯ ರಸ್ತೆಯ ಇಎಸ್ ಐ ಆಸ್ಪತ್ರೆ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗಾಗಿ ಇಲ್ಲಿ ಕ್ವಾರ್ಟರ್ಸ್ ನಿರ್ಮಿಸಲಾಗಿದೆ.ಒಂದು ವರ್ಷದ ಹಿಂದೆ ನಿರ್ಮಿಸಿದ
Read More