ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…
ಸಾಲಿಗ್ರಾಮ,ಸೆ25,Tv10 ಕನ್ನಡ ಮಳೆಗೆ ಭೋಗ್ಯದ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆಯಲ್ಲಿ ಸಿಎಆರ್ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ನಡೆದಿದೆ.ಹಲ್ಲೆಗೊಳಗಾದ ಪೇದೆ ಧನಂಜಯ(45) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಎರಡು ಕುಟುಂಬಗಳು ಆರೋಪಿಸಿ ಪರಸ್ಪರ ಪ್ರಕರಣ ದಾಖಲಿಸಿದ್ದಾರೆ. ಹೊಸೂರು ಗ್ರಾಮದಲ್ಲಿ ಮಳೆಗೆಗಳನ್ನ ಪೇದೆ ಧನಂಜಯ ರವರು ಚಿಕ್ಕಪ್ಪ ಸೋಮಶೇಖರ್ ಗೆ
Read More