TV10 Kannada Exclusive

ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…

ಸಾಲಿಗ್ರಾಮ,ಸೆ25,Tv10 ಕನ್ನಡ ಮಳೆಗೆ ಭೋಗ್ಯದ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆಯಲ್ಲಿ ಸಿಎಆರ್ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ನಡೆದಿದೆ.ಹಲ್ಲೆಗೊಳಗಾದ ಪೇದೆ ಧನಂಜಯ(45) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಎರಡು ಕುಟುಂಬಗಳು ಆರೋಪಿಸಿ ಪರಸ್ಪರ ಪ್ರಕರಣ ದಾಖಲಿಸಿದ್ದಾರೆ. ಹೊಸೂರು ಗ್ರಾಮದಲ್ಲಿ ಮಳೆಗೆಗಳನ್ನ ಪೇದೆ ಧನಂಜಯ ರವರು ಚಿಕ್ಕಪ್ಪ ಸೋಮಶೇಖರ್ ಗೆ
Read More

ಸೌಲಭ್ಯ ಒದಗಿಸದಿದ್ದಲ್ಲಿ ಅನಿರ್ಧಿಷ್ಠಾವಧಿ ಮುಷ್ಕರ…ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ನಿರ್ಧಾರ…ಸೆ.26 ರಿಂದ ಸೇವೆ ಸ್ಥಗಿತ ಎಚ್ಚರಿಕೆ…

ಮೈಸೂರು,ಸೆ24,Tv10 ಕನ್ನಡ ಕಂದಾಯ ಇಲಾಖೆಗೆ ಸರ್ಕಾರದಿಂದ ಒದಗಿಸಿರುವ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಗಳಿಂದ ಉಂಟಾಗಿರುವ ಸಮಸ್ಯೆಗಳಿಂದ ಗ್ರಾಮ ಆಡಳಿತ ಅಧಿಕಾರಿಗಳು ಬೇಸತ್ತಿದ್ದಾರೆ.ಇದಕ್ಕೆ ಪೂರಕವಾಗಿ ಬೇಕಿರುವ ತಂತ್ರಾಂಶಗಳ ನಿರ್ವಹಣೆಗೆ ಬೇಕಿರುವ ಮೊಬೈಲ್ ಸಾಧನ,ಲ್ಯಾಪ್ ಟ್ಯಾಪ್,ಇಂಡರ್ ನೆಟ್ ಹಾಗೂ ಸ್ಕ್ಯಾನರ್ ಗಳನ್ನ ಒದಗಿಸದಿದ್ದಲ್ಲಿ ಸೇವೆಗಳನ್ನ ಸ್ಥಗಿತಗೊಳಿಸಿ ಅನಿರ್ಧಿಷ್ಠಾವಧಿ ಮುಷ್ಕರ ಹಮ್ಮಿಕೊಳ್ಳಲು ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿಂದ ನಿರ್ಣಯ ಕೈಗೊಳ್ಳಲಾಗಿದೆ.ಈ ಕುರಿತಂತೆ ಸೆ.26 ರಿಂದ ಮುಷ್ಕರ ನಡೆಸುವುದಾಗಿ ಕಂದಾಯ
Read More

ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ…ಕೂಂಬಿಂಗ್ ಕಾರ್ಯಾಚರಣೆ ವೇಳೆ ಘಟನೆ…

ಹುಣಸೂರು,ಸೆ22,Tv10 ಕನ್ನಡ ಕೂಂಬಿಗ್ ಕಾರ್ಯಾಚರಣೆ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿ ಹಠಾತ್ ದಾಳಿ ನಡೆಸಿದ ಘಟನೆ ನಾಗರಹೊಳೆ ಉದ್ಯಾನವನದ ಕೋಣನಹೊಸಹಳ್ಳಿಯಲ್ಲಿ ನಡೆದಿದೆ.ಈ ವೇಳೆ ಅಧಿಕಾರಿಗಳುಗಾಳಿಯಲ್ಲಿ ಗುಂಡು ಹಾರಿಸಿ, ಪಟಾಕಿ ಸಿಡಿಸಿ ಸಿಬ್ಬಂದಿಯನ್ನ ರಕ್ಷಿಸಿದ್ದಾರೆ. ದಿನಗೂಲಿ ನೌಕರ ದಿವಾಕರ್ ಗಾಯ ಗೊಂಡಿದ್ದು ಹನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಶನಿವಾರ ಕೊಳವಿಗೆ ಬಳಿ ಹಸುಗಳ ಮೇಲೆ ದಾಳಿ ನಡೆಸಿದ್ದ ಹುಲಿಯ ಪತ್ತೆಗೆ ಡಿಆರ್‌ಎಫ್‌ಓ ಗಳಾದ ನವೀನ್,ನವೀನ್ ಗೌಡರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿತ್ತು.ಜೋಳದ ಹೊಲದಲ್ಲಿದ್ದ ಹುಲಿ
Read More

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು ಹೊಸಹಳ್ಳಿ ಗೇಟ್ ಬಳಿ ನಡೆದಿದೆ.ಬಸ್ ನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಂಗಳೂರಿನ ಕಾಮಾಕ್ಷಿಪಾಳ್ಯ ಹಾಗೂ ಬೊಮ್ಮಸಮುದ್ರ ಮೂಲದ ಭಕ್ತರು ಮೂರು ದಿನಗಳ ಹಿಂದೆ ಅಯ್ಯಪ್ಪ ಸ್ವಾಮಿ ದರುಶನಕ್ಕೆ ತೆರಳಿ ಹಿಂದಿರುಗುವಾಗ ಘಟನೆ ನಡೆದಿದೆ. ಚಾಲಕನ
Read More

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ ನಡೆದಿವೆ.ಆದರೆ ಗಣಪತಿ ಮೂರ್ತಿಗಳ ವಿಸರ್ಜನೆಯಲ್ಲಿ ಭಕ್ತರು ಎಡವುತ್ತಿದ್ದಾರೆ.ಸಂಪ್ರದಾಯಿಕವಾಗಿ ವಿಸರ್ಜಿಸದೆ ಗಣಪತಿ ವಿಗ್ರಹಗಳಿಗೆ ಅಪಚಾರ ಮಾಡುತ್ತಿದ್ದಾರೆ.ಕೆ.ಆರ್.ಎಸ್.ಮುಖ್ಯರಸ್ತೆಯ ಪಂಪ್ ಹೌಸ್ ಬಳಿ ಇರುವ ಆರ್.ಬಿ.ಎಲ್ ನಾಲೆಯಲ್ಲಿ ವಿಸರ್ಜಿಸಲಾದ ಬೃಹತ್ ಆಕಾರದ ಗಣಪತಿ ಮೂರ್ತಿಗಳು ನೀರಿನಲ್ಲಿ ಕರಗದೆ,ತೇಲದೆ,ಮುಳುಗದೆ ಅನಾಥವಾದಂತೆ ಭಾಸವಾಗುತ್ತಿವೆ.ಗಣಪತಿಗಳನ್ನ ಪ್ರತಿಷ್ಠಾಪಿಸಿ ವಿಶೇಷ ಪೂಜೆಗಳನ್ನ
Read More

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ ಅವರುಕಸಾಪ ರಾಜ್ಯ ಅಧ್ಯಕ್ಷ ಮಹೇಶ್ ಜೋಶಿ ಅವರನ್ನು ಒತ್ತಾಯಿಸಿದ್ದಾರೆ.ಅವರು ಇಂದು ಸಂಜೆ ಜಲದರ್ಶಿನಿಯಲ್ಲಿ ಕರೆಯಲಾಗಿದ್ದ ಕನ್ನಡ ಪರ ಸಂಘಟನೆಗಳ ನಾಯಕರ ತುರ್ತು ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರಾದ ಮಹೇಶ್ ಜೋಶಿ ಸಾಹಿತ್ಯೇತರ ವ್ಯಕ್ತಿಯನ್ನು ಸಮ್ಮೇಳನ ಅಧ್ಯಕ್ಷರನ್ನಾಗಿ ಮಾಡುವ ಹೇಳಿಕೆಯನ್ನು
Read More

ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ಭಗ್ನಪ್ರೇಮಿ ಪತ್ತೆ…ಕುಟುಂಬಸ್ಥರಲ್ಲಿ ಆತಂಕ ನಿವಾರಣೆ…

ಮೈಸೂರು,ಸೆ19,Tv10 ಕನ್ನಡ ಲವ್ ಮಾಡಿಲ್ಲ ಎಂದು ಅತ್ತೆ ಮಗಳು ಕೈಕೊಟ್ಟ ಹಿನ್ನಲೆ ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ರವಿ ಕೊನೆಗೂ ಪತ್ತೆಯಾಗಿದ್ದಾನೆ.ಬೆಂಗಳೂರಿನಲ್ಲಿದ್ದ ರವಿ ಮನೆಗೆ ವಾಪಸ್ ಬಂದಿದ್ದಾನೆ.ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ರವಿ ಹಿಂದಿರುಗಿ ಕುಟುಂಬದವರಿಗೆ ಆತಂಕ ನಿವಾರಣೆ ಮಾಡಿದ್ದಾನೆ. ಪ್ರೀತಿಸಿದ್ದ ಅತ್ತೆ ಮಗಳು ಕೈಕೊಟ್ಟ ಕಾರಣ ಬೇಸತ್ತ ರವಿ ಹತ್ತು ದಿನಗಳ ಹಿಂದೆ ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ.ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಯಾರೂ ಹುಡುಕಬೇಡಿ ಎಂದು ಬರೆದು ಅತ್ತೆ ಮಗಳು,ಮಾವ ಹಾಗೂ
Read More

ಲೋಕಾಯುಕ್ತದಿಂದ ಅಹವಾಲು ಸ್ವೀಕಾರ…ಮಿನಿ ವಿಧಾನಸೌಧದಲ್ಲಿ ಕಾರ್ಯಕ್ರಮ..

ಮೈಸೂರು,ಸೆ18,Tv10 ಕನ್ನಡ ಮೈಸೂರು ಮಿನಿ ವಿಧಾನ ಸೌಧ ಸಭಾಂಗಣ ಇಂದು ಲೋಕಾಯುಕ್ತ ವತಿಯಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ರು.ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ SP, ಹಾಗೂ ಡಿ ವೈ ಎಸ್ ಪಿ ಗಳಾದ ಶ್ರೀ ಕೃಷ್ಣಯ್ಯ. ವಿ, ಶ್ರೀ ಮಾಲತೇಶ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಉಮೇಶ್, ರವಿಕುಮಾರ್, ಅಶೋಕ್ ಕುಮಾರ್ ಹಾಗೂ ರೂಪಶ್ರೀ ಸಿಬ್ಬಂದಿಗಳು ಭಾಗವಹಿಸಿ ಅಹವಾಲು ಸ್ವೀಕರಿಸಿದರು. ಮೈಸೂರು ನಗರ ವ್ಯಾಪ್ತಿ ಗೆ ಸಂಬಂಧ ಪಟ್ಟಂತೆ
Read More

ಮಹಿಳೆ ಬಗ್ಗೆ ಅಸಭ್ಯ ಮೆಸೇಜ್…ರೌಡಿಶೀಟರ್ ಅಂದರ್…

ಮೈಸೂರು,ಸೆ17,Tv10 ಕನ್ನಡ ಮಹಿಳೆ ಬಗ್ಗೆ ವಾಟ್ಸಾಪ್ ನಲ್ಲಿ ಅಸಭ್ಯ ಮೆಸೇಜ್ ಗಳನ್ನ ಹಾಕಿ ಗೌರವಕ್ಕೆ ಮಸಿ ಬಳಿದ ಆರೋಪದ ಮೇಲೆ ಕೃಷ್ಣರಾಜ ಠಾಣೆ ಪೊಲೀಸರು ರೌಡಿಶೀಟರ್ ಓರ್ವನನ್ನ ಬಂಧಿಸಿದ್ದಾರೆ.ರಮೇಶ್ ಕುಮಾರ್ ಮಾಲಿ ಅರೆಸ್ಟ್ ಆದ ರೌಡಿಶೀಟರ್.ವಿರಾಮ್ ರಾಮ್ ಮಾಲಿ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಕೃಷ್ಣರಾಜ ಠಾಣೆ ಪೊಲೀಸರು ರಮೇಶ್ ಕುಮಾರ್ ಮಾಲಿಯನ್ನ ಬಂಧಿಸಿದ್ದಾರೆ. ಸಮುದಾಯದ ವಾಟ್ಸಾಪ್ ಗ್ರೂಪ್ ನಲ್ಲಿ ವಿರಾಮ್ ರಾಮ್ ಮಾಲಿ ಹಾಗೂ ಪತ್ನಿ ಸದಸ್ಯರಾಗಿದ್ದರು.ಕೆಲವು
Read More

ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋಧಿ ಜನ್ಮದಿನಾಚರಣೆ…

ಮೈಸೂರು,ಸೆ17,Tv10 ಕನ್ನಡಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಹಾಗೂ ಚಹಾ ವಿತರಿಸುವ ಮೂಲ ಪ್ರಧಾನಿ ನರೇಂದ್ರ ಮೋದಿ ರವರ ಜನ್ಮದಿನಾಚರಣೆಯನ್ನ ಮೈಸೂರಿನಲ್ಲಿ ಆಚರಿಸಲಾಯಿತು.ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಅಂಗವಾಗಿ ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಮತ್ತು ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ ಇಂದು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.ಇದೇ
Read More