ಬೀದಿ ಪಾಲಾಗಿದ್ದ ಸಾಧುಸಂತನ ನೆರವಿಗೆ ಧಾವಿಸಿದ SDPI ಮುಖಂಡರು…ಆಶ್ರಯ ಕಲ್ಪಿಸಿ ಮಾನವೀಯತೆ…
ಮೈಸೂರು,ಆ30,Tv10 ಕನ್ನಡ ಬಾಡಿಗೆ ನೀಡದ ಹಿನ್ನಲೆ ಮನೆಯಿಂದ ಹೊರದೂಡಿ ಬೀದಿ ಪಾಲಾಗಿದ್ದ ಸಾಧು ಸಂತನ ನೆರವಿಗೆ SDPI ಮುಖಂಡರು ಧಾವಿಸಿ ಆಶ್ರಯ ನೀಡಿ ಮಾನವೀಯತೆ ಪ್ರದರ್ಶಿಸಿದ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.SDPI ಸಂಘಟನೆಯ ಮುಖಂಡರಾದ ಅಮೀನ್ ಸೇಠ್ ಹಾಗೂ ಜಭಿ ಎಂಬುವರು ಸಾಧುಸಂತನ ಪರಿಸ್ಥಿತಿಗೆ ಮರುಗಿ ನೆರವಿಗೆ ಧಾವಿಸಿದವರು.ಬೀದಿಪಾಲಾಗಿದ್ದ ವೃದ್ದ ಸಾಧುಸಂತನಿಗೆ ಮತ್ತೆ ಮನೆ ಮಾಲೀಕರ ಮನ ಒಲಿಸಿ ಆಶ್ರಯ ಕಲ್ಪಿಸುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ. ಮೈಸೂರಿನ ನೆಹರು ನಗರದಲ್ಲಿ
Read More