ಗಜಪಯಣಕ್ಕೆ ಜಿಲ್ಲಾ ಉಸ್ತುವಾರಿ ಡಾ.ಹೆಚ್.ಸಿ.ಮಹದೇವಪ್ಪ ರಿಂದ ಚಾಲನೆ…
ಮೈಸೂರು,ಅ21,Tv10 ಕನ್ನಡನಾಡಹಬ್ಬ ದಸರಾ ಮಹೋತ್ಸವದ ಮೊದಲ ಆಕರ್ಷಣೆಯಾದ ಗಜಪಡೆ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.ಜಿಲ್ಲೆಯ ಹುಣಸೂರು ತಾಲ್ಲೂಕು ನಾಗರಹೊಳೆಯ ವೀರನಹೊಸಹಳ್ಳಿ ಗೇಟ್ ಬಳಿ ಅಭಿಮನ್ಯು ನೇತೃತ್ವದ 9 ಗಜ ಪಡೆ ಬುಧವಾರ ಮೈಸೂರಿನತ್ತ ತೆರಳಿತು.ತುಲಾ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಸುವ ಮೂಲಕ ಜಿಲ್ಲಾಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.ಮೊದಲ ಹಂತದಲ್ಲಿ ಒಟ್ಟು 9 ಆನೆಗಳು ಗಜಪಯಣದ ಮೂಲಕ ಮೈಸೂರಿನತ್ತ ಸಾಗಿತು.ಅಭಿಮನ್ಯು (58), ಭೀಮ
Read More