TV10 Kannada Exclusive

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮುದ್ದೆ ಅವರೆಕಾಳು ಊಟ…ಸಾವಿರಾರು ಭಕ್ತರಿಂದ ಪ್ರಸಾದ ಸ್ವೀಕಾರ…

ಮೈಸೂರು,ಆ11,Tv10 ಕನ್ನಡ ಮೈಸೂರು ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣಮಾಸ ಪ್ರಯುಕ್ತ ಭಕ್ತರಿಗೆ ಅವರೆಕಾಳು ಮುದ್ದೆ ಊಟ ನೀಡಲಾಯಿತು.ಸಾವಿರಾರು ಭಕ್ತರು ಅವರೆಕಾಳು ಮುದ್ದೆ ಊಟ ಸವಿದರು.ರೋಟರಿ ಕ್ಲಬ್ ಆಫ್ ಮೈಸೂರು ಮತ್ತು ಪುಣ್ಯಕೋಟಿ ಸೇವಾ ಟ್ರಸ್ಟ್ ಹಾಗೂ ಯೋಗಾನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್ ರವರು ಪ್ರಸಾದ ವಿನಿಯೋಗಕ್ಕೆ ಚಾಲನೆ ನೀಡಿದರು…
Read More

ಮೂವರು ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ…

ಮೈಸೂರು,ಆ11,Tv10 ಕನ್ನಡಜಿಲ್ಲಾಡಳಿತದ ವತಿಯಿಂದ ಮೂವರು ಸ್ವಾತಂತ್ರ್ಯ ಹೋರಾಟಗಾರರನ್ನಸನ್ಮಾನಿಸಲಾಯಿತು.ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತಹಸೀಲ್ದಾರ್KM ಮಹೇಶ್ ಕುಮಾರ್ ರವರು ಸ್ವಾತಂತ್ರ್ಯ ಹೋರಾಟಗಾರರ ನಿವಾಸಗಳಿಗೆ ತೆರಳಿ ಸನ್ಮಾನಿಸಿದರು.ಬೋಗಾದಿಯವೈ.ಸಿ.ರೇವಣ್ಣ,ಮೈಸೂರಿನ ಸರಸ್ವತಿಪುರಂ ನ ಎಂ ಸೋಮಶೇಖರಯ್ಯ ಹಾಗೂ ಕೆ.ಆರ್.ಮೊಹಲ್ಲಾದ ಗೋಪಾಲ ಅಯ್ಯಂಗಾರ್ ರವರನ್ನ ಸನ್ಮಾನಿಸಲಾಯಿತು.ಈ ಸಂಧರ್ಭದಲ್ಲಿ ಹೆಚ್ಚುವರಿ ತಹಸೀಲ್ದಾರ್ ವಿಶ್ವನಾಥ್ ,ಉಪತಹಸೀಲ್ದಾರ್ ಆನಂದ್,ನಗರ ರಾಜಸ್ವ ನಿರೀಕ್ಷಕರು ಗ್ರಾಮಾಂತರ ರಾಜಸ್ವ ನಿರೀಕ್ಷಕರು ಹಾಜರಿದ್ದರು…
Read More

ತಮಿಳುನಾಡಿಗೆ 150 tmc ನೀರು ಬಿಟ್ಟಿದ್ದೇವೆ…ಡಿ.ಕೆ.ಶಿವಕುಮಾರ್…

ಮಂಡ್ಯ,ಆ9,Tv10 ಕನ್ನಡತಮಿಳುನಾಡಿಗೆ ನಾವು ಈ ವರ್ಷದ 177.25 tmc ಪೈಕಿ150 tmc ನೀರು ಬಿಟ್ಟಿದ್ದೀವಿ.ನಮಗಿರೊ ಮಾಹಿತಿ ಪ್ರಕಾರನೀರು ಮೆಟ್ಟೂರು ಡ್ಯಾಂ ನಿಂದ ಸಮುದ್ರ ಸೇರಿದೆ ಎಂದು ಕೆ.ಆರ್.ಎಸ್.ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.ತಮಿಳುನಾಡು ಒಪ್ಪಿಸಿದ್ರೆ ಕೇಂದ್ರದಿಂದ ಅನುಮತಿ ಕೊಡುಸ್ತೀನಿ ಎಂಬ ಹೆಚ್ ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿಅವರು ದೊಡ್ಡವರು ದೊಡ್ಡವರ ವಿಚಾರ ಬೇಡನಾವು ಕಾನೂನು ಮೂಲಕ ಹೋರಾಟ ಮಾಡ್ತಿವಿ.ಬರೀ ಬುಡುಬುಡುಕೆ ಮಾತು ಎಂದು ವಾಗ್ಧಾಳಿ ಮಡೆಸಿದರು.ಖಾಲಿ ಮಾತಾಡ್ಕೊಂಡು
Read More

Tv10 ವರದಿ ಫಲಶೃತಿ…ವೆಂಕಟಗಿರಿ ಕಾಲೋನಿಗೆ ಕುಡಿಯುವ ನೀರಿನ ಸೌಲಭ್ಯ…ನಂಜನಗೂಡು,ಆ9,Tv10 ಕನ್ನಡ

Tv10 ವರದಿ ಫಲಶೃತಿ…ವೆಂಕಟಗಿರಿ ಕಾಲೋನಿಗೆ ಕುಡಿಯುವ ನೀರಿನ ಸೌಲಭ್ಯ…ನಂಜನಗೂಡು,ಆ9,Tv10 ಕನ್ನಡಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ವೆಂಕಟಗಿರಿ ಕಾಲೋನಿಗೆ ಕುಡಿಯುವ ನೀರಿನ ಸೌಲಭ್ಯ ದೊರೆತಿದೆ.ಕಾಲೋನಿಯಲ್ಲಿ ಬೀದಿದೀಪಗಳು ಕೆಟ್ಟುನಿಂತಿವೆ,ಕಸದ ರಾಶಿ,ಸ್ವಚ್ಛತೆ ಮಾಯವಾಗಿದೆ.ಕುಡಿಯುವ ನೀರು ಸರಬರಾಜು ಮೋಟಾರ್ ಕೆಟ್ಟು ನಿಂತು ತಿಂಗಳುಗಳೇ ಉರುಳಿದ್ರೂ ಅಧಿಕಾರಿಗಳು ತಿರುಗಿ ನೋಡಿರಲಿಲ್ಲ.ಕಾಲೋನಿ ಜನತೆ ಮಾಡಿದ ಮನವಿಗಳು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು.ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದರು. ಮೂಲಭೂತ ಸೌಕರ್ಯಗಳಿಗಾಗಿ ಪ್ರತಿಭಟನೆ ಹಾದಿ ಹಿಡಿಯಲು ನಿರ್ಧರಿಸಿದ್ರು. ಇವರ ಸಂಕಷ್ಟಗಳನ್ನ ಕೆಲವು
Read More

Tv10 ಕನ್ನಡ ಇಂಪ್ಯಾಕ್ಟ್… ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದ ಸಂಪರ್ಕ ರಸ್ತೆ ದುರಸ್ಥಿ…

ಸರಗೂರು,ಆ8,Tv10 ಕನ್ನಡಕೊನೆಗೂ ಸರಗೂರು ತಾಲೂಕು ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸುಸ್ಥಿತಿಗೆ ತಲುಪಿದೆ.Tv10 ಕನ್ನಡ ವಾಹಿನಿಯ ಸುದ್ದಿಗೆ ಎಚ್ಚೆತ್ತ ಜಿಲ್ಲಾಡಳಿತ ರಸ್ತೆಯನ್ನ ದುರಸ್ಥುಗೊಳಿಸಿದೆ.ಭಕ್ತರಿಗೆ ಸುಗಮವಾಗಿ ತೆರಳಲು ಅವಕಾಶ ಕಲ್ಪಿಸಿಕೊಡಲಾಗಿದೆ.ಇದು Tv10 ವರದಿಯ ಇಂಪ್ಯಾಕ್ಟ್.ಭೀಮನ ಅಮಾವಾಸ್ಯೆಯಂದು ಸರಗೂರು ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿರುವ ಬೇಲದಕುಪ್ಪೆ ಶ್ರೀಮಹದೇಶ್ವರದೇವಾಲಯಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿದ್ದಾರೆ.ಅರಣ್ಯ ಪ್ರದೇಶವಾದ ಕಾರಣ ಖಾಸಗಿ ವಾಹನಗಳನ್ನ ನಿರ್ಭಂಧಿಸಿದ್ದು ಸರ್ಕಾರಿ ವಾಹನಗಳ ಸಂಚಾರಕ್ಕೆ ಮಾತ್ರ
Read More

ರಾಜಕಾರಣವನ್ನು ಉದ್ಯೋಗ ಮಾಡಿಕೊಳ್ಳುವ ಪರಿಪಾಠ ಅಪಾಯಕಾರಿ…ಸಾ.ರಾ.ಮಹೇಶ್…

ಮೈಸೂರು,ಆ6,Tv10 ಕನ್ನಡನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ನ ವತಿಯಿಂದ ನಗರದ ರುಚಿ ದಿ ಪ್ರಿನ್ಸ್ ಹೋಟೆಲ್ ನಲ್ಲಿ ಉದ್ಯಮಿ ಹಾಗೂ ವೃತ್ತಿಪರರ ಸಮ್ಮಿಲನ ಕಾರ್ಯಕ್ರಮಆಯೋಜಿಸಲಾಗಿತ್ತು.ಮಾಜಿ ಸಚಿವ ಸಾ.ರಾ.ಮಹೇಶ್ ಕಾರ್ಯಕ್ರಮವನ್ನ ಉದ್ಘಾಟಿಸಿದರು.ನಂತರ ಮಾತನಾಡಿ ಉದ್ಯೋಗ ಮತ್ತು ರಾಜಕಾರಣವನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡಬೇಕಾದ ಅವಶ್ಯಕತೆ ಇದೆ. ರಾಜಕಾರಣಿಗಳು ಜೀವನೋಪಾಯಕ್ಕೆ ಒಂದು ಉದ್ಯೋಗವನ್ನು ಆಶ್ರಯಿಸಿ ಇದರಿಂದ ಪ್ರತ್ಯೇಕವಾಗಿ ರಾಜಕಾರಣ ಮಾಡುವುದನ್ನು ಒಂದು ಸೇವೆಯನ್ನಾಗಿ ರೂಢಿ ಮಾಡಿಕೊಳ್ಳಬೇಕು. ಆದರೆ ಬಹಳಷ್ಟು ಜನರು ರಾಜಕಾರಣವನ್ನೇ ತಮ್ಮ ಉದ್ಯೋಗ
Read More

ಸಿಎಂ ರಾಜಿನಾಮೆಗೆ ಬಿಜೆಪಿ ಜೆಡಿಎಸ್ ಪಾದಯಾತ್ರೆ…ಮೈಸೂರಲ್ಲಿ ಸಿದ್ದರಾಮಯ್ಯ ಇನ್ ರಿಲ್ಯಾಕ್ಸ್ ಮೂಡ್…

ಮೈಸೂರು,ಆ6,Tv10 ಕನ್ನಡಒಂದೆಡೆ ಸಿಎಂ ರಾಜೀನಾಮೆಗಾಗಿ ಬಿಜೆಪಿ ಜೆಡಿಎಸ್ ಪಾದಯಾತ್ರೆ ನಡೆಸುತ್ತಿದೆ.ಮತ್ತೊಂದೆಡೆಸಿದ್ದರಾಮಯ್ಯ ಇದ್ಯಾವುದನ್ನೂ ತಲೆ ಕೆಡಿಸಿಕೊಳ್ಳದೆ ಮೈಸೂರಿನಲ್ಲಿ ರಿಲಾಕ್ಸ್ ಮೂಡ್‌ನಲ್ಲಿದ್ದಾರೆ.ಮುಡಾ ಹಗರಣ ಆರೋಪ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗಾಗಿ ಬಿಜೆಪಿ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ನಡೆಸುತ್ತಿದೆ.ಸಿದ್ದರಾಮಯ್ಯ ಡೋಂಟ್ ಕೇರ್ ಎನ್ನುತ್ತಾಮಾಜಿ ಶಾಸಕ ಹೆಚ್ ಪಿ ಮಂಜುನಾಥ್ ಕಾರಿನಲ್ಲಿ ಸಿಟಿ ರೌಂಡ್ಸ್ ನಲ್ಲಿದ್ದಾರೆ.ಯಾವುದೇ ಅಂಗ ರಕ್ಷಕರಿಲ್ಲದೆ ಮೈಸೂರು ನಗರ ಸಂಚಾರ ಮಾಡಿದ್ದಾರೆ.ಸಿಎಂ ಸಿದ್ದರಾಮಯ್ಯಗೆ ಮಾಜಿ ಶಾಸಕ ಹೆಚ್ ಪಿ ಮಂಜುನಾಥ್ ಚಾಲಕರಾಗಿದ್ದಾರೆ.ಕಾರಿನಲ್ಲೇ ಕುಳಿತು
Read More

ಸ್ವಾಮಿ ಶ್ರೀಕಂಠೇಶ್ವರ…ನಿನ್ನ ನೋಡಲು ಬರುವ ಭಕ್ತರಿಗೆ ಕೆಟ್ಟ ವ್ಯವಸ್ಥೆಯಿಂದ ಪರಿಹಾರ ಕೊಡು…ನಂಜುಂಡೇಶ್ವರನ ಹುಂಡಿಗೆ ಪರಮ ಭಕ್ತರಿಂದ ಪತ್ರಗಳು…

ನಂಜನಗೂಡು,ಆ6,Tv10 ಕನ್ನಡ ದಕ್ಷಿಣಕಾಶಿ ನಂಜನಗೂಡಿನ ನಂಜುಂಡೇಶ್ವರನ ಹುಂಡಿ ಎಣಿಕೆ ಕಾರ್ಯ ಇಂದು ನಡೆದಿದೆ.ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹಿಸುವ ನಂಜುಂಡೇಶ್ವರನಿಗೆ ಈ ಬಾರಿ ಪರಮ ಭಕ್ತರಿಂದ ಪತ್ರಗಳೂ ಸಹ ಸಲ್ಲಿಕೆಯಾಗಿದೆ.ನಿನ್ನ ನೋಡಲು ಬರುವ ಲಕ್ಷಾಂತರ ಭಕ್ತರಿಗೆ ಕಟ್ಟ ವ್ಯವಸ್ಥೆಯಿಂದ ಪರಿಹಾರ ನೀಡುವಂತೆ ಪತ್ರ ಬರೆದಿದ್ದಾರೆ.ಎಣಿಕೆ ವೇಳೆ ಅಧಿಕಾರಿಗಳಿಗೆ ಪತ್ರ ದೊರೆತಿದೆ. ಒಂದು ಪತ್ರದಲ್ಲಿ ನನ್ನ ತಾತ,ನನ್ನ ತಂದೆ ನಾನು ಹಾಗೂ ನನ್ನ ಮಗ ಎಲ್ಲರೂ ನಿನ್ನ ಭಕ್ತರೇ.ಬಹಳ ದೂರದಿಂದ ನಿನ್ನ
Read More

ಮನೆ ಬಿಟ್ಟುಹೋದ ಅಪ್ಪನಿಗಾಗಿ ಕಾಯುತ್ತಿರುವ ಮಗಳ ಮೃತದೇಹ…ಎಲ್ಲೇ ಇದ್ದರೂ ಬನ್ನಿ…ಕುಟುಂಬಸ್ಥರ ಕಣ್ಣೀರು…ಮೈಸೂರಿನಲ್ಲೊಂದ ಮನಕಲುಕುವ ಘಟನೆ…

ಮೈಸೂರು,ಆ5,Tv10 ಕನ್ನಡಮನೆ ಬಿಟ್ಟುಹೋದ ತಂದೆಗಾಗಿ ಮಗಳ ಮೃತದೇಹ ಕಾಯುತ್ತಿರುವ ಮನಕಲುಕುವ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ.ಅಪಘಾತದಲ್ಲಿ ಮೃತಪಟ್ಟಯುವತಿಯ ಮೃತದೇಹವನ್ನ ಇಟ್ಟುಕೊಂಡ ಕುಟುಂಬ ಹೆತ್ತ ತಂದೆಯ ಬರುವಿಕೆಗಾಗಿ ಕಾದು ಕುಳಿತಿದೆ.ತಂದೆ ಬರುವಿಕೆಗಾಗಿ ಅಂತ್ಯಕ್ರಿಯೆಯನ್ನ ಒಂದು ದಿನ ಮುಂದೂಡಿದ್ದು ಇಡೀ ಕುಟುಂಬ ಮನೆ ಬಿಟ್ಟುಹೋದ ವ್ಯಕ್ತಿಗಾಗಿ ಕಾತುರದಿಂದ ಎದುರು ನೋಡುತ್ತಿದೆ.ನಾಗರಾಜ್.ಆ.ಕೆಂಚಪ್ಪ ಹಾಗೂ ಇಂದಿರಮ್ಮ ದಂಪತಿಯ ಪುತ್ರಿ ಕವನಾ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.ಹೂಟಗಳ್ಳಿಯಲ್ಲಿ ಸ್ನೇಹಿತರ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಡಿವೈಡರ್ ಗೆ ಢಿಕ್ಕಿ
Read More

ಹೆತ್ತ ತಾಯಿಗೆ ಮಗಳ ಅಶ್ಲೀಲ ಫೋಟೋ ರವಾನಿಸಿದ ಪ್ರಿಯಕರ…ಮದುವೆ ನಿರಾಕರಿಸಿದ್ದಕ್ಕೆ ಸೇಡು…!

ಯುವಕನ ದುರ್ವರ್ತನೆಗೆ ಬೇಸತ್ತು ಮದುವೆ ನಿರಾಕರಿಸಿದ ಹಿನ್ನಲೆ ಪ್ರಿಯಕರ ತನ್ನ ಪ್ರಿಯಕರಳ ಅಶ್ಲೀಲ ಫೋಟೋವನ್ನ ಹೆತ್ತ ತಾಯಿಗೆ ರವಾನಿಸಿ ಸೇಡು ತೀರಿಸಿಕೊಂಡ ಘಟನೆ ಎನ್.ಆರ್.ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಯ್ಡುನಗರದಲ್ಲಿ ನಡೆದಿದೆ.ಮಗಳ ಅಶ್ಲೀಲ ಫೋಟೋ ನೋಡಿ ದಂಗಾದ ಹೆತ್ತ ತಾಯಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಅಳಿಯನಾಗಬೇಕಿದ್ದ ಪ್ರಿಯಕರನ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಕಲ್ಯಾಣಗಿರಿ ನಿವಾಸಿ ಮೊಹಮದ್ ವಾಸೀಂ ಮೇಲೆ ಎಫ.ಐ.ಆರ್.ದಾಖಲಾಗಿದೆ. ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ನೊಂದ ಯುವತಿಗೆ ಮೊಹಮದ್ ವಾಸೀಂ ಪರಿಚಯವಾಗಿದ್ದಾನೆ.ಇಬ್ಬರೂ
Read More