ಕೆ.ಆರ್.ಸಾಗರ ಹಿನ್ನೀರಿನ ನದಿ ಪಾತ್ರಕ್ಕೆ ಅಕ್ರಮ ತಡೆಗೋಡೆ ನಿರ್ಮಾಣ…ಕಾಮಗಾರಿಗೆ ಬ್ರೇಕ್… ಕೆ.ಆರ್.ಎಸ್,ಜೂ26,Tv10 ಕನ್ನಡ ಕೆ.ಆರ್.ಎಸ್ ಅಣೆಕಟ್ಟೆಯ ಉತ್ತರ ಭಾಗದ ಸಮೀಪದಲ್ಲಿ ನದಿ ಪಾತ್ರಕ್ಕೆ ಖನ್ನ ಹಾಕುತ್ತಿರುವ ವ್ಯಕ್ತಿಗಳಿಗೆ ಕಾವೇರಿ ನೀರಾವರಿ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.ಅಕ್ರಮವಾಗಿ ಹಿನ್ನೀರಿಗೆ ತಡೆಗೋಡೆ ಕಟ್ಟುವ ಮೂಲಕ ನೀರಿನ ಸಂಗ್ರಹಣೆಗೆ ಅಡ್ಡಿಪಡಿಸುತ್ತಿರುವ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ತಡೆಗೋಡೆ ಕಾಮಗಾರಿಯನ್ನ ಸ್ಥಗಿತಗೊಳಿಸಿ ವಾರ್ನಿಂಗ್ ಕೊಟ್ಟಿದ್ದಾರೆ. ಕೃಷ್ಣರಾಜಸಾಗರ ಅಣೆಕಟ್ಟೆ ಯ ಉತ್ತರ ಭಾಗದಲ್ಲಿನ ಸರ್ವೆ ನಂ ೨೨೦ ರ ಮಾಲೀಕ
Read More