TV10 Kannada Exclusive

ಬಿಳಿಕೆರೆ ಪೊಲೀಸರ ಕಾರ್ಯಾಚರಣೆ… ಇಬ್ಬರು ಮನೆಗಳ್ಳರ ಬಂಧನ…ನಗದು,ಚುನ್ನಾಭರಣ ವಶ…(ಕಳ್ಳತನ ಮಾಡಲು ಬಳಸಿದ ಮಹಿಂದ್ರಾ ಜೀತೋ ವಾಹನದ ಜೊತೆಗೆ 1.27.400/- ರೂ

ಹುಣಸೂರು,ಜೂ9,Tv10 ಕನ್ನಡ ಹುಣಸೂರು ತಾಲೂಕಿನ ಧರ್ಮಾಪುರ ಗ್ರಾಮದ ರಾಮೇಗೌಡ ಎಂಬುವರ ವಾಸದ ಮನೆಯಲ್ಲಿ ಹಾಡ ಹಗಲೇ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬಿಳಿಕೆರೆ ಕ್ರೈಂ ಪೊಲೀಸರ ತಂಡ ಯಶಸ್ವಿಯಾಗಿದೆ. ಮಂಜುನಾಥ್ ಹಾಗೂ ಸೂರ್ಯ ಬಂಧಿತ ಆರೋಪಿಗಳು.ಬಂಧಿತರಿಂದ ಕೃತ್ಯಕ್ಕೆ ಬಳಸಲಾಗಿದ್ದ ಮಹೂಂದ್ರ ವಾಹನ 1,27,000/- ನಗದು ಹಾಗೂ 1,40,000/- ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಖದೋಮರು ತಮ್ಮ ಕೈಚಳಕ ತೋರಿ 3 ಲಕ್ಷ ನಗದು ಹಣ ಮತ್ತು ಸುಮಾರು
Read More

ಮೈಸೂರು.ವಿಚ್ಚೇದಿತ ಮಹಿಳೆ ಜೊತೆ ಯುವಕನ ಲವ್ವಿ ಡವ್ವಿಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ.

ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ ಮಹಿಳೆಗೆ ಯುವಕನಿಂದ ವಂಚನೆ.25 ವರ್ಷದ ಯುವಕ 34 ವರ್ಷದ ಮಹಿಳೆ ಜೊತೆ ಲವ್‌e ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ.2018 ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ.ವಿಚ್ಛೇದಿತ ಮಹಿಳೆಯ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ.ಹರೀಶ ಎಂ ಕೈಕೊಟ್ಟು ಪರಾರಿಯಾದ ವ್ಯಕ್ತಿ.ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ.ಮೈಸೂರಿನ ಖಾಸಗಿ ಕಂಪನಿಯಲ್ಲಿ ವೃತ್ತಿ.ಇಬ್ಬರು ಹವ್ಯಾಸಿ ಹಾಡುಗಾರರು,ಸಿಂಗಿಂಗ್
Read More

ಶೇರ್ ಟ್ರೇಡಿಂಗ್ ನಲ್ಲಿ ಲಾಭಂಶ ಆಮಿಷ…10.84 ಲಕ್ಷ ವಂಚನೆ…

ಮೈಸೂರು,ಜೂ8,Tv10 ಕನ್ನಡ ಶೇರು ವಹಿವಾಟಿನಲ್ಲಿ ಹೆಚ್ಚಿನ ಲಾಭಂಶ ಪಡೆಯುವ ಆಮಿಷಕ್ಕೆ ಬಲಿಯಾದ ಮೈಸೂರಿನ ವ್ಯಕ್ತಿಯೊಬ್ಬರು 10,84,460/- ರೂಗಳನ್ನ ಕಳೆದುಕೊಂಡಿದ್ದಾರೆ.ರಾಮಕೃಷ್ಣನಗರದ ನಿವಾಸಿ ಮಹಮದ್ ಶಿಬಿಲಿ ರೋಶನ್ ಹಣ ಕಖೆದುಕೊಂಡವರು.ವಂಚಕನ ಮಾತನ್ನ ನಂಬಿ ಆತ ನೀಡಿದ ಸಲಹೆಯಂತೆ VENTURA securities ಎಂಬ ವೆಬ್ ಸೈಟ್ ನಲ್ಲಿ ಹಣ ಹೂಡಿದ್ದಾರೆ.ನಂತರ ತಾವು ಮೋಸ ಹೋಗಿರುವುದಾಗಿ ಖಚಿತವಾಗಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…
Read More

ಮುಂಬೈ ಕ್ರೈಂ ಬ್ರಾಂಚ್ ಪೊಲೀಸರ ವಿಚಾರಣೆ ಎಂದು ನಂಬಿಸಿ 7 ಲಕ್ಷಕ್ಕೆ ಉಂಡೆನಾಮ…

ಮೈಸೂರು,ಜೂ8,Tv10 ಕನ್ನಡ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರ ವಿಚಾರಣೆ ಎಂದು ನಂಬಿಸಿ ಮೈಸೂರಿನ ವ್ಯಕ್ತಿಯೊಬ್ಬರಿಗೆ 7 ಲಕ್ಷಕ್ಕೆ ಉಂಡೆ ನಾಮ ಹಾಕಿರುವ ಘಟನೆ ನಡೆದಿದೆ.ಮೈಸೂರಿನ ವಿಶ್ವೇಶ್ವರ ನಗರದ ಸ್ಯಾಮ್ಸನ್ ರಾಕೇಶ್ ಜೋಸೆಫ್ ಎಂಬುವರೇ ವಂಚನೆಗೆ ಒಳಗಾದವರು.ಫೆಡ್ ಎಕ್ಸ್ ಟ್ರಾನ್ಸ್ ಪೋರ್ಟ್ ಎಂದು ಹೇಳಿಕೊಂಡ ವಂಚಕ ನಿಮ್ಮ ಹೆಸರಿನಲ್ಲಿ ಮುಂಬೈನಿಂದ ಇರಾನ್ ಗೆ 650 ಗ್ರಾಂ ಎಂ.ಡಿ.ಎಂ.ಎ.ಸಾಗಣೆ ಆಗಿದೆ.ಈ ಕುರಿತಂತೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ವಿಚಾರಣೆ ನಡೆಸುತ್ತಾರೆಂದು ಬೆದರಿಸಿ ನಂಬಿಸಿದ್ದಾನೆ.ಈತನ್ನ
Read More

ವರದಕ್ಷಿಣೆ ವಿಚಾರದಲ್ಲಿ ಗಲಾಟೆ …ಭಾವನಿಂದ ಭಾವಮೈದುನನ ಕೊಲೆ…

ಮೈಸೂರು,ಜೂ8,Tv10 ಕನ್ನಡ ವರದಕ್ಷಿಣೆ ಕಿರುಕುಳ ಹಿನ್ನಲೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ರಾಮಕೃಷ್ಣನಗರದಲ್ಲಿ ನಡೆದಿದೆ.ಅಭಿಷೇಕ್(27) ಮೃತ ದುರ್ದೈವಿ.ಭಾವಮೈದುನನನ್ನ ಭಾವನೇ ಕೊಲೆ ಮಾಡಿದ್ದಾನೆ.ಕೊಲೆ ಮಾಡಿದ ಭಾವ ರವಿಚಂದ್ರನ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ವರದಕ್ಷಿಣೆ ನೀಡುವ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.ಪರಿಸ್ಥಿತಿ ವಿಕೋಪಕ್ಕೆ ತಿರುಗಿ ರವಿಚಂದ್ರನ್ ಚಾಕುವಿನಿಂದ ಅಭಿಷೇಕ್ ಗೆ ಇರಿದಿದ್ದಾನೆ.ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ರವಿಚಂದ್ರನ್ ಈತನ ತಾಯಿ ಶಾರದ,ತಂದೆ ಕುಮಾರ್ ಸೇರಿದಂತೆ ಮೂವರ ವಿರುದ್ದ ಕುವೆಂಪುನಗರ ಪೊಲೀಸ್
Read More

ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳನ್ನ ಭೇಟಿ ಮಾಡಿದ ಯದಯವೀರ್ …ಮೇಲ್ದರ್ಜೆಗೆ ಏರಿಸುವ ಭರವಸೆ…

ಮೈಸೂರ,ಜೂ8,Tv10 ಕನ್ನಡ ಮೈಸೂರು ಮತ್ತು ಕೊಡಗು ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಓಡೆಯರ್ ರವರು ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣಿಸುವ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಅಧಿಕಾರಿಗಳನ್ನು ಭೇಟಿ ಮಾಡಿದರು. ವಿಮಾನಯಾನ ಹಾಗೂ ವಿಮಾನ ಹಾರಾಟದ ಮಾಹಿತಿಯನ್ನು ಪಡೆದುಕೊಂಡರು. ಮೈಸೂರಿನ ವಿಮಾನ ನಿಲ್ದಾಣ ಹಾಗೂ ವಿಮಾನಯಾನವನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಅಗತ್ಯವಿರುವ ಕಾರ್ಯಗಳನ್ನು ಕೈಗೊಳ್ಳಲು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಮಾಹಿತಿ ಪಡೆದುಕೊಂಡರು.ಸಂಭಂಧಪಟ್ಟವರೊಂದಿಗೆ ಚರ್ಚಿಸಿ ಶೀಘ್ರ ಕಾರ್ಯರೂಪಕ್ಕೆ ತರುವ ಬಗ್ಗೆ
Read More

ಗುಜರಿ ಗಡಿಯಲ್ಲಿ ಕ್ಲೋರಿನ್ ಸೋರಿಕೆ…5 ಮಂದಿ ಅಸ್ವಸ್ಥ…ಸ್ಥಳಕ್ಕೆ ಜಿಲ್ಲಾಧಿಕಾರಿ,ತಹಸೀಲ್ದಾರ್ ಭೇಟಿ…

ಮೈಸೂರು,ಜೂ8,Tv10 ಕನ್ನಡ  ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹಳೆ ಕೆಸರೆಯ ರಿದಾ ಸ್ಟೀಲ್ ಟ್ರೇಡರ್ಸ್ ನಲ್ಲಿ ಕ್ಲೋರಿನ್ ಸೋರಿಕೆಯಾಗಿ 5 ಮಂದಿ ಅಸ್ವಸ್ಥರಾಗಿದ್ದಾರೆ. ವರುಣಾ ಚಾನಲ್ ಹಳೆ ಕೆಸರೆಯಲ್ಲಿರುವ ಮಹಮದ್ ಎಂಬುವವರ ಗುಜರಿ ಅಂಗಡಿಯಲ್ಲಿ ಘಟನೆ ನಡೆದಿದೆ. ಮೂರು ತಿಂಗಳ ಹಿಂದೆ ದಾವಣಗೆರೆ ಯಿಂದ ಗುಜರಿ ಪದಾರ್ಥಗಳನ್ನ ಖರೀದಿಸಿರುತ್ತಾರೆ. ಇದರಲ್ಲಿ ಕ್ಲೋರಿನ್ ಸಿಲಿಂಡರ್ ಗಳು ಸಹ ಇದ್ದವು.ಒಂದರಲ್ಲಿ ಗ್ಯಾಸ್ ಇದ್ದು ಇದನ್ನು ತುಂಡು ಮಾಡುವಾಗ ಒಳಗಿದ್ದ ಕ್ಲೋರನ್ ಹೊರ ಬಂದಿರುತ್ತದೆ.
Read More

ಟಿಪ್ಪುಸುಲ್ತಾನ್ 232 ನೇ ಸಂದಲ್ ಉರುಸ್ ಆಚರಣೆ…

ಮೈಸೂರು,ಜೂ6,Tv10 ಕನ್ನಡ ಹಜರತ್ ಟಿಪ್ಪು ಸುಲ್ತಾನ್ ಶಹೀದ್ (ಆರ್.ಎ.) ಕಲ್ಯಾಣ ಮತ್ತು ಉರೂಸ್ ಸಮಿತಿ ಕರ್ನಾಟಕ ವತಿಯಿಂದ ಅಧ್ಯಕ್ಷರಾದ M. S. ಮುಕರ್ರಂ ರವರ ನೇತೃತ್ವದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ 232 ನೇ ವಾರ್ಷಿಕ ಸಂದಲ್ ಉರುಸ್ ಶರೀಫ್ ನ್ನ ನಗರದ ಮಿಲಾದ್ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.ಉರುಸ್ ಆಚರಣೆ ಹಿನ್ನಲೆ ಸಭೆ ಹಮ್ಮಿಕೊಳ್ಳಲಾಗಿತ್ತು.ಈ ಸಭೆಯಲ್ಲಿ ಶಖಲೀಲ್ ಉರ್ ರೆಹಮಾನ್ @ ಅಫ್ಫು, ಸಮಾಜ ಸೇವಕ ಶ್ರೀ ಮೊಹಮ್ಮದ್. ಹಜೀಮ್‌ಅಲಿ ಚಿಸ್ತಿ,
Read More

ಕೈ ಕಳೆದುಕೊಂಡು 6 ತಿಂಗಳಾದ್ರೂ ಬಾರದ ಪರಿಹಾರ…ಅತಂತ್ರಕ್ಕೆ ಸಿಲುಕಿದ ಕುಟುಂಬ…FIR ದಾಖಲಿಸಿದರೂ ಡೋಂಟ್ ಕೇರ್…

ನಂಜನಗೂಡು,ಜೂ6,Tv10 ಕನ್ನಡ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಮಿಷಿನ್ ಗೆ ಕೈಕೊಟ್ಟು ಗಾಯಗೊಂಡ ಕಾರ್ಮಿಕನಿಗೆ 6 ತಿಂಗಳಾದರೂ ಪರಿಹಾರ ಬಂದಿಲ್ಲ.ಕೆಲಸವೂ ಇಲ್ಲದೆ ಪರಿಹಾರವೂ ಇಲ್ಲದೆ ಜೀವನ ನಿರ್ವಹಣೆಗೆ ಪರದಾಡುತ್ತಿರುವ ಕಾರ್ಮಿಕನ ಕುಟುಂಬ ಪರಿಪಾಟಲು ಪಡುತ್ತಿದೆ.ಪರಿಹಾರ ನೀಡುವುದಾಗಿ ಪೊಳ್ಳು ಭರವಸೆ ನೀಡಿ ಕೈಕೊಟ್ಟ ಕಾರ್ಖಾನೆ ಮುಖ್ಯಸ್ಥರ ಮೇಲೆ ಎಫ್.ಐ.ಆರ್.ದಾಖಲಿಸಿದರೂ ನಿರ್ಲಕ್ಷಿಸಿದ್ದಾರೆ.ಕುಟುಂಬ ನಿರ್ವಹಣೆಗೆ ಆರ್ಥಿಕ ಸಮಸ್ಯೆ ಎದರಿಸುತ್ತಿರುವ ಕಾರ್ಮಿಕನ ನೆರವಿಗೆ ಸರ್ಕಾರ ಬರಬೇಕಿದೆ. ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದ ಅಂದಾನಿ ರವರು ಇಂತಹ
Read More

ಸಚಿವ ನಾಗೇಂದ್ರ ರಾಜೀನಾಮೆ…ಅಕ್ರಮ ಆರೋಪಕ್ಕೆ ಸಿದ್ದು ಸರ್ಕಾರದ ಮೊದಲ ವಿಕೆಟ್ ಪತನ…

ಸಚಿವ ನಾಗೇಂದ್ರ ರಾಜೀನಾಮೆ…ಅಕ್ರಮ ಆರೋಪಕ್ಕೆ ಸಿದ್ದು ಸರ್ಕಾರದ ಮೊದಲ ವಿಕೆಟ್ ಪತನ… ಬೆಂಗಳೂರು,ಜೂ6,Tv10 ಕನ್ನಡ ಅಕ್ರಮ ಹಣ ವರ್ಗಾವಣೆ ಆರೋಪ ಹಿನ್ನಲೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.ಈ ಸಂಬಂಧ ನಾಗೇಂದ್ರ ಮುಖ್ಯಮಂತ್ರಿಗಳಿಗೆ ಸಂಜೆ ರಾಜೀನಾಮೆ ಸಲ್ಲಿಸಲಿದ್ದಾರೆ.ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎಫ್ಐಆರ್ ದಾಖಲಿಸಿದೆ. ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿ
Read More