ಬಿಳಿಕೆರೆ ಪೊಲೀಸರ ಕಾರ್ಯಾಚರಣೆ… ಇಬ್ಬರು ಮನೆಗಳ್ಳರ ಬಂಧನ…ನಗದು,ಚುನ್ನಾಭರಣ ವಶ…(ಕಳ್ಳತನ ಮಾಡಲು ಬಳಸಿದ ಮಹಿಂದ್ರಾ ಜೀತೋ ವಾಹನದ ಜೊತೆಗೆ 1.27.400/- ರೂ
ಹುಣಸೂರು,ಜೂ9,Tv10 ಕನ್ನಡ ಹುಣಸೂರು ತಾಲೂಕಿನ ಧರ್ಮಾಪುರ ಗ್ರಾಮದ ರಾಮೇಗೌಡ ಎಂಬುವರ ವಾಸದ ಮನೆಯಲ್ಲಿ ಹಾಡ ಹಗಲೇ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬಿಳಿಕೆರೆ ಕ್ರೈಂ ಪೊಲೀಸರ ತಂಡ ಯಶಸ್ವಿಯಾಗಿದೆ. ಮಂಜುನಾಥ್ ಹಾಗೂ ಸೂರ್ಯ ಬಂಧಿತ ಆರೋಪಿಗಳು.ಬಂಧಿತರಿಂದ ಕೃತ್ಯಕ್ಕೆ ಬಳಸಲಾಗಿದ್ದ ಮಹೂಂದ್ರ ವಾಹನ 1,27,000/- ನಗದು ಹಾಗೂ 1,40,000/- ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಖದೋಮರು ತಮ್ಮ ಕೈಚಳಕ ತೋರಿ 3 ಲಕ್ಷ ನಗದು ಹಣ ಮತ್ತು ಸುಮಾರು
Read More