TV10 Kannada Exclusive

ಯಶಸ್ವಿನಿ ಸೋಮಶೇಖರ್ ಮುಡಾ ಅಧ್ಯಕ್ಷರಂತೆ…?ಸ್ಥಾನ ತೆರುವಾದ್ರೂ ನಾಮಫಲಕ ಮಾತ್ರ ತೆರುವಾಗಿಲ್ಲ…

ಮೈಸೂರು,ಮೇ23,Tv10 ಕನ್ನಡ ಮುಡಾ ಅಧ್ಯಕ್ಷ ಸ್ಥಾನದಿಂದ ಯಶಸ್ವಿನಿ ಸೋಮಶೇಖರ್ ತೆರುವಾಗಿ ವರ್ಷಗಳು ಉರುಳಿದೆ.ಈಗಾಗಲೇ ಇಬ್ಬರು ಅಧ್ಯಕ್ಷರು ಸ್ಥಾನ ಅಲಂಕರಿಸಿದ್ದಾರೆ.ಹೀಗಿದ್ದರೂ ಯಶಸ್ವಿನಿ ಸೋಮಶೇಖರ್ ತಮ್ಮ ಮನೆ ಮುಂದೆ ತಾವಿನ್ನೂ ಮುಡಾ ಅಧ್ಯಕ್ಷರು ಎಂಬಂತೆ ನಾಮಫಲಕ ಹಾಕಿಕೊಂಡಿದ್ದಾರೆ.ಮೈಸೂರಿನ ಎಂ.ಜಿ.ರಸ್ತೆಯಲ್ಲಿರುವ ತಮ್ಮ ನಿವಾಸದ ಮುಂದೆ ಇನ್ನೂ ನಾಮಫಲಕ ರಾರಾಜಿಸುತ್ತಿದೆ.ಒಬ್ಬ ಜವಾಬ್ದಾರಿಯುತ ಪ್ರತಿನಿಧಿಯಾಗಿ ಮಾಜಿ ಆಗಿದ್ದರೂ ಇನ್ನೂ ನಾಮಫಲಕ ಬದಲಿಸದಿರುವುದು ಶೋಚನೀಯ.ಜನನಿಬಿಡ ಪ್ರದೇಶದಲ್ಲಿ ತಮ್ಮ ನಿವಾಸವಿದ್ದರೂ ಸಾರ್ವಜನಿಕರಿಗೆ ನಾಮಫಲಕದಲ್ಲಿ ತಪ್ಪು ಮಾಹಿತಿ ನೀಡುತ್ತಿರುವ ಯಶಸ್ವಿನಿ ಸೋಮಶೇಖರ್
Read More

ಮಹಿಳೆಯ ವೈಯುಕ್ತಿಕ ಫೋಟೋ,ವಿಡಿಯೋ,ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿ ಕಿರುಕುಳ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಮೇ22,Tv10 ಕನ್ನಡ ಮಹಿಳೆಯೊಬ್ಬರ ವೈಯುಕ್ತಿಕ ಫೋಟೋ,ವಿಡಿಯೋ ಹಾಗೂ ಆಡಿಯೋಗಳನ್ನ ಇನ್ಸ್ಟಾಗ್ರಾಂ ನಲ್ಲಿ ಐಡಿ ಕ್ರಿಯೇಟ್ ಮಾಡಿ ಅಪ್ ಲೋಡ್ ಮಾಡಿ ಮಾನಸಿಕವಾಗಿ ಕಿರುಕುಳ ನೀಡಿರುವ ಘಟನೆ ಮೈಸೂರಿನ ಬನ್ನಿಮಂಟಪದ ಅಲೀಂನಗರದಲ್ಲಿ ನಡೆದಿದೆ.ನೊಂದ ಮಹಿಳೆ ಆರೋಪಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನೊಂದ ಮಹಿಳೆ ನಾಯ್ಡುನಗರದ ಮಹಮದ್ ಫೈಜಾನ್ ಎಂಬಾತನ ಜೊತೆ ಎರಡು ವರ್ಷಗಳ ಕಾಲ ರಿಲೇಷನ್ ಷಿಪ್ ಇಟ್ಟುಕೊಂಡಿದ್ದರು.ಆತನ ವರ್ತನೆ ಸರಿ
Read More

ಮೈಸೂರು:ಅನಿಲ ಸೋರಿಕೆ …ಒಂದೇ ಕುಟುಂಬದ ನಾಲ್ವರು ಸಾವು…

ಮೈಸೂರು,ಮೇ22,Tv10 ಕನ್ನಡ ಅನಿಲ ಸೋರಿಕೆ ಹಿನ್ನಲೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.ಕುಮಾರಸ್ವಾಮಿ (45) ಮಂಜುಳಾ (39) ಅರ್ಚನಾ (19) ಸ್ವಾತಿ (17) ಸಾವನ್ನಪ್ಪಿದ ದುರ್ದೈವಿಗಳು.ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು.ಸಿಲಿಂಡರ್ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
Read More

ವಕೀಲರ ಮುಂದೆ ಮಹಿಳೆಗೆ ಹಲ್ಲೆ ನಡೆಸಿ ಬಟ್ಟೆ ಹರಿದು ವಿಡಿಯೋ ಚಿತ್ರೀಕರಿಸಿದ ತಮ್ಮ…ತಡೆಯಲು ಬಂದ ಅಡ್ವೋಕೇಟ್ ಮೇಲೂ ಅಟ್ಯಾಕ್…

ಮೈಸೂರು,ಮೇ23,Tv10 ಕನ್ನಡ ವಕೀಲರ ಮುಂದೆ ಅಕ್ಕನ ಮೇಲೆ ದಾಳಿ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಟ್ಟೆ ಹರಿದ ತಮ್ಮ ವಿಡಿಯೋ ಚಿತ್ರೀಕರಿಸಿ ಅವಾಂತರ ನಡೆಸಿದ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ.ಪರಿಸ್ಥಿತಿಯನ್ನ ನಿಯಂತ್ರಿಸಲು ಬಂದ ವಕೀಲರ ಮೇಲೂ ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ.ಘಟನೆಗೆ ಸಂಭಂಧಪಟ್ಟಂತೆ ಹಲ್ಲೆಗೊಳಗಾದ ಮಹಿಳೆ ಸಹೋದರನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಚನಾ ಹಾಗೂ ವಕೀಲರಾದ ಶರತ್ ರಾಜ್ ಹಲ್ಲೆಗೊಳಗಾದವರು.ರಚನಾ ರವರ
Read More

ರಾತ್ರಿ ಪತ್ನಿ ಜೊತೆ ಮಲಗಿದ…ಬೆಳಿಗ್ಗೆ ನೇಣು ಕುಣಿಕೆಯಲ್ಲಿ ಕಾಣಿಸಿಕೊಂಡ…ಬಟ್ಟೆ ಅಂಗಡಿ ನೌಕರ ಸೂಸೈಡ್…

ಮೈಸೂರು,ಮೇ22,Tv10 ಕನ್ನಡ ರಾತ್ರಿ ಊಟ ಮಾಡಿ ಪತ್ನಿ ಜೊತೆ ಮಲಗಿದ್ದ ವ್ಯಕ್ತಿ ಮರುದಿನ ಬೆಳಿಗ್ಗೆ ನೇಣುಕುಣಿಕೆಯಲ್ಲಿ ಕಾಣಿಸಿಕೊಂಡ ಘಟನೆ ವಿವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಒಂಟಿಕೊಪ್ಪಲ್ ನಲ್ಲಿ ನಡೆದಿದೆ.ಡಿ.ದೇವರಾಜ ಅರಸ್ ರಸ್ತೆಯಲ್ಲಿರುವ ಡೆಜಲ್ಸ್ ಬಟ್ಟೆ ಅಂಗಡಿಯ ನೌಕರ ಸುರೇಶ್ ಆತ್ಮಹತ್ಯೆಗೆ ಶರಣು.ಪತ್ನಿ ಗಾಯಿತ್ರಿ ಕಾಳಿದಾಸ ರಸ್ತೆಯಲ್ಲಿ ಚಿಲ್ಲರೆ ಅಂಗಡಿ ನಡೆಸುತ್ತಿದ್ದಾರೆ.ಒಂಟಿಕೊಪ್ಪಲ್ ನ ಮೂರು ಅಂತಸ್ತಿನ ಕಟ್ಟಡದಲ್ಲಿ ದಂಪತಿ ವಾಸವಿದ್ದಾರೆ.ರಾತ್ರಿ ಕೆಲಸದಿಂದ ಹಿಂದಿರುಗಿದ ಸುರೇಶ್ ಊಟ ಮಾಡಿ ಪತ್ನಿ ಜೊತೆ ಮಲಗಿದ್ದಾರೆ.ಮರು
Read More

ತಗಡೂರು ಗ್ರಾಮಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ…ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್…ಗ್ರಾಮಸ್ಥರಿಗೆ ಅಭಯ…

ನಂಜನಗೂಡು,ಮೇ21,Tv10 ಕನ್ನಡ ನಂಜನಗೂಡು ತಾಲೂಕು ತಗಡೂರಿನಲ್ಲಿ ವಾಂತಿ ಭೇದಿ ಕಾಣಿಸಿಕೊಂಡು ಗ್ರಾಮದಲ್ಲಿ ಆತಂಕ ಶುರುವಾದ ಹಿನ್ನೆಲೆಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ದಿಡೀರ್ ಭೇಟಿ ನೀಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು.ಸುಮಾರು 114 ಹೆಚ್ಚು ರೋಗಿಗಳಿಗೆ ವಾಂತಿಬೇದಿಗೆ ರೋಗ ಕಾಣಿಸಿಕೊಂಡಿತ್ತು.ಮೂವರಿಗೆ ಕಾಲರಾ ಬಂದಿದೆ.ಈ ಹಿನ್ನೆಲೆಯಲ್ಲಿ ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ
Read More

ಕಾಂಗ್ರೆಸ್ ಮುಖಂಡೆ ಭೀಕರ ಕೊಲೆ…ಪತಿಯಿಂದಲೇ ಕೃತ್ಯ…

ಕಾಂಗ್ರೆಸ್ ಮುಖಂಡೆ ಭೀಕರ ಕೊಲೆ…ಪತಿಯಿಂದಲೇ ಕೃತ್ಯ… ಬನ್ನೂರು,ಮೇ21,Tv10 ಕನ್ನಡ ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ಕಾಂಗ್ರೆಸ್ ಮುಖಂಡೆಯ ಭೀಕರ ಕೊಲೆಯಾಗಿದೆ. ಪತಿಯಿಂದ ಕೃತ್ಯ ನಡೆದಿದೆ. ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದವಿದ್ಯಾ ಕೊಲೆಯಾದ ಮುಖಂಡೆ.ಕೌಟುಂಬಿಕ ಕಲಹ ಹಿನ್ನೆಲೆ ಕೊಲೆಯಾಗಿದೆ ಎನ್ನಲಾಗಿದೆ.ಪತಿ ನಂದೀಶ್ ಹತ್ಯೆಗೈದು ಪರಾರಿಯಾಗಿದ್ದಾನೆ.ವಿದ್ಯಾ ಮೈಸೂರಿನ ಶ್ರೀರಾಂಪುರ ನಿವಾಸಿ ವಿದ್ಯಾ ನಂದೀಶ್ ರನ್ನ ವಿವಾಹವಾಗಿ ಎರಡು ಮಕ್ಕಳ ತಾಯಿ ಆಗಿದ್ದಾರೆ.ಕಾಂಗ್ರೆಸ್ ಪಕ್ಷದ ಮೈಸೂರು ನಗರ ಪ್ರಧಾನ ಕಾರ್ಯದರ್ಶಿಯಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜವಾಬ್ದಾರಿ
Read More

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ…ಸಾವಿರಾರು ಭಕ್ತರು ಭಾಗಿ…

ಮೈಸೂರು,ಮೇ19,Tv10 ಕನ್ನಡ ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇಂದು ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಸಾಂಗವಾಗಿ ನೆರವೇರಿತು.ಮೈಸೂರು ಸೇರಿದಂತೆ‌ ರಾಜ್ಯ,ಹೊರ ರಾಜ್ಯಗಳಿಂದ ಬಂದಿದ್ದ ಸಾವಿರಕ್ಕೂ ಹೆಚ್ಚು ದಂಪತಿಗಳು ಸತ್ಯನಾರಾಯಣ ‌ವ್ರತದಲ್ಲಿ ಪಾಲ್ಗೊಂಡಿದ್ದರು.ಇಂದು ಬೆಳಿಗ್ಗೆ ಗಣಪತಿ ಹೋಮ ನಂತರ ಸತ್ಯನಾರಾಯಣ ವ್ರತವನ್ನು ಪ್ರಾರಂಭಿಸಲಾಯಿತು.ಅವಧೂತ ದತ್ತಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿ ಅವರು ಜ್ಯೋತಿ ಬೆಳಗಿಸಿ ಈ ಸಾಮೂಹಿಕ ಸತ್ಯನಾರಾಯಣ ಪೂಜಾ‌ಕಾರ್ಯಕ್ಕೆ ಚಾಲನೆ ನೀಡಿದರು,ಸಂತೋಷ್‌ ಘನಪಾಟಿ ಮತ್ತು ಅವರ
Read More

ಸಾಲ ವಸೂಲಿಗೆ ಬಟ್ಟೆಬಿಚ್ಚಿನಿಂತು ಗೃಹಿಣಿಯನ್ನ ಬಾ ಎಂದು ಕರೆದ ಭೂಪ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

ಮೈಸೂರು,ಮೇ19,Tv10 ಕನ್ನಡ ಸಾಲ ವಸೂಲಿಗೆ ಬಂದ ಕಿರಾತಕ ಮನೆ ಮುಂದೆ ಬಟ್ಟೆಬಿಚ್ಚಿನಿಂತು ಗೃಹಿಣಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗನಹಳ್ಳಿಯಲ್ಲಿ ನಡೆದಿದೆ.ಪ್ರಸನ್ನ ಎಂಬಾತ ಗೃಹಿಣಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಿರಾತಕ. ನಾಗನಹಳ್ಳಿಯ ರಘು ಎಂಬುವರು ತಮ್ಮ ಮಗುವಿಗೆ ಚಿಕಿತ್ಸೆ ಕೊಡಿಸಲು ಪ್ರಸನ್ನ ಬಳಿ 7 ಸಾವಿರ ಸಾಲ ಪಡೆದಿದ್ದಾರೆ.ಈ ಹಣಕ್ಕೆ 20% ಬಡ್ಡಿಯನ್ನೂ ನೀಡುತ್ತಾ ಬಂದಿದ್ದಾರೆ. ಅಸಲು ಹಣವನ್ನ 6 ತಿಂಗಳ ನಂತರ
Read More

ಬಾಲ್ಯವಿವಾಹ…ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು…

ಮೈಸೂರು,ಮೇ19,Tv10 ಕನ್ನಡ 14 ವರ್ಷದ ಅಪ್ರಾಪ್ತೆಯನ್ನ ಕರೆದೊಯ್ದ ಯುವಕ ಮದುವೆ ಮಾಡಿಕೊಂಡ ಪ್ರಕರಣವೊಂದು ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ಸುತ್ತೂರಿನ ಯಾವುದೋ ಸ್ಥಳಕ್ಕೆ ಕರೆದೊಯ್ದ ಯುವಕ ತಾಳಿ ಕಟ್ಟಿ ಮದುವೆ ಆಗಿದ್ದಾನೆ.ಯುವಕನ ವಿರುದ್ದ ಬಾಲಕಿಯ ತಾಯಿ ಕಾನೂನು ಕ್ರಮ ಕೈಗೊಳ್ಳುವಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಂಜನಗೂಡಿನ ಬದನವಾಳು ಗ್ರಾಮದ ಅರ್ಜುನ್ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.ಕನಕಗಿರಿಯಲ್ಲಿರುವ ಬಾಲಕಿಗೆ ತಂದೆ ಜೊತೆ ಮನೆಗೆ ಬರುತ್ತಿದ್ದ ಅರ್ಜುನ್ ಪರಿಚಯವಾಗಿದ್ದಾನೆ.ಹೆತ್ತವರಿಗೆ ತಿಳಿಯದಂತೆ ಬಾಲಕಿಯನ್ನ ಮದುವೆ
Read More