TV10 Kannada Exclusive

ಪುಟ್ಟಕ್ಕನ ಮಕ್ಕಳು ಸೀರಿಯಲ್ ದೃಶ್ಯ ಹೋಲಿಸಿ ಪತ್ನಿಗೆ ವ್ಯಂಗ್ಯ,ಹಲ್ಲೆ…ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಮೇ19,Tv10 ಕನ್ನಡ ಪುಟ್ಟಕ್ಕನ ಮಕ್ಕಳು ಸೀರಿಯಲ್ ನಲ್ಲಿ ಪ್ರಸಾರವಾಗುತ್ತಿದ್ದ ದೃಶ್ಯವನ್ನ ಹೋಲಿಸಿಕೊಂಡು ಪತ್ನಿಯನ್ನ ಹಂಗಿಸಿ ಹಲ್ಲೆ ನಡೆಸಿದ ಪತಿ ಹಾಗೂ ಅತ್ತೆ ಮಾವನ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪತಿ ಗಿರೀಶ್,ಮಾವ ವೆಂಕಟೇಶ್ ಹಾಗೂ ಅತ್ತೆ ಲಲಿತಮ್ಮ ವಿರುದ್ದ ಪ್ರಕರಣ ದಾಖಲಾಗಿದೆ.ಗಿರೀಶ್ ಪತ್ನಿ ವಸಂತಕುಮಾರಿ ಪ್ರಕರಣ ದಾಖಲಿಸಿದ್ದಾರೆ. ಮೈಸೂರಿನ ಗುರುರಾಜ ಬಡಾವಣೆಯಲ್ಲಿ ಪತಿ ಗಿರೀಶ್ ಹಾಗೂ ಅತ್ತೆ ಮಾವನ ಜೊತೆ ವಸಂತಕುಮಾರಿ ವಾಸವಿದ್ದಾರೆ.ಕೆಲಸ ಮಾಡದ ಗಿರೀಶ್ ಪತ್ನಿಯ ವಿರುದ್ದ
Read More

ಅನ್ನ ಹಾಕಿದ ಮನೆಗೆ ಖನ್ನ…ಮಹಡಿಯಿಂದ ಜಿಗಿದು ಗಾಯಗೊಂಡ ಕಳ್ಳ…

ಮೈಸೂರು,ಮ19,Tv10 ಕನ್ನಡ ಕಳ್ಳತನ‌ ಮಾಡುವಾಗ ಸಿಕ್ಕಿ ಬಿದ್ದು ತಪ್ಪಿಸಿಕೊಳ್ಳಲು ಮಹಡಿಯಿಂದ ಜಿಗಿದ ಕಳ್ಳ ಗಾಯಗೊಂಡ ಘಟನೆ ಮೈಸೂರಿನ ಮಾನಸಿ ನಗರದಲ್ಲಿ ಬೆಳಕಿಗೆ ಬಂದಿದೆ.ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ರವಿ ಎಂಬಾತನೇ ಕಳ್ಳತನ ಮಾಡಿ ಸಿಕ್ಕಿಬಿದ್ದ ಖದೀಮ.ಡಾ.ಬಾಲಾಜಿ ಮನೆಯಲ್ಲಿ ಕಳ್ಳತನ ಮಾಡುವಾಗ ಸಿಕ್ಕಿಬಿದ್ದಿದ್ದಾನೆ. ಕಳ್ಳಬಾಲಾಜಿ ಅವರಿಗೆ ದೃಷ್ಟಿ ಸಮಸ್ಯೆ ಇದೆ. ಮರ ಗೆಲಸ ಮಾಡಲು ರವಿ ಬಂದಿದ್ದ.ಮನೆಯಲ್ಲಿ ಜಾಗ ಕೊಟ್ಟು ಕೆಲಸ ಮಾಡಲು ಬಾಲಾಜಿ ರವರು ರವಿಯನ್ನ ಇರಿಸಿಕೊಂಡಿದ್ದರು.ಈ ಹಿಂದೆಯೂ ಮೂರು ಬಾರಿ
Read More

ಹುಣಸೂರು:ಬೋರ್ ವೆಲ್ ನಲ್ಲಿ ಕಲ್ಲು ಚಪ್ಪಡಿಗಳನ್ನ ಹಾಕಿ ಧ್ವೇಷ ತೀರಿಸಿಕೊಂಡ ಸಂಭಂಧಿಕ…

ಹುಣಸೂರು,ಮೇ19,Tv10 ಕನ್ನಡ ಹುಣಸೂರಿನಲ್ಲಿ ನಡೆದ ಬೋರ್ ವೆಲ್ ಕಿರಿಕ್ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.ಬೋರ್ ವೆಲ್ ಹಾಕುವುದನ್ನ ವಿರೋಧಿಸುತ್ತಾ ಬಂದಿದ್ದ ಸಂಭಂಧಿಕ ಅಮಾನವೀಯವಾಗಿ ಧ್ವೇಷ ತೀರಿಸಿಕೊಂಡಿದ್ದಾನೆ.ಲಕ್ಷಾಂತರ ರೂ ಖರ್ಚು ಮಾಡಿ ಕೊರೆಸಿದ ಬೋರ್ ವೆಲ್ ಗೆ ಕಲ್ಲು ಚೆಪ್ಪಡಿಗಳನ್ನ ತುಂಬಿ ಧ್ವೇಷ ತೀರಿಸಿಕೊಂಡಿದ್ದಾನೆ.ಹುಣಸೂರಿನ ಹೆಮ್ಮಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ಹೆಮ್ಮಿಗೆ ಗ್ರಾಮದ ಸುಜಾತ ಹಾಗೂ ಕೃಷ್ಣೇಗೌಡ ಸಂಭಂಧಿಕರು.ಅಕ್ಕಪಕ್ಕದಲ್ಲೇ ಇವರಿಬ್ಬರ ಜಮೀನಿದೆ.ನೀರಿಗಾಗಿ ಸುಜಾತ ಬೋರ್ ವೆಲ್ ಕೊರೆಸಿದ್ದಾರೆ.ಮೊದಲಬಾರಿಗೆ ನೀರು ಸಿಕ್ಕಿಲ್ಲ.ನಂತರ ಮತ್ತೊಂದು
Read More

ಉದಯಗಿರಿ ಪೊಲೀಸರ ಕಾರ್ಯಾಚರಣೆ…ಮನೆಗಳ್ಳನ ಬಂಧನ…26 ಲಕ್ಷ ಮೌಲ್ಯದ 392 ಗ್ರಾಂ ಚಿನ್ನಾಭರಣ ವಶ…

ಮೈಸೂರು,ಮೇ18,Tv10 ಕನ್ನಡ ಉದಯಗಿರಿ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮನೆಗಳ್ಳನನ್ನ ಬಂಧಿಸಲಾಗಿದೆ.ಆರೋಪಿಯಿಂದ 26 ಲಕ್ಷ ಮೌಲ್ಯದ 392.5 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ರಾಜೀವ್ ನಗರದ ನಿವಾಸಿ ಸೈಯದ್ ಅಸ್ಲಾಂ ಬಂಧಿತ ಆರೋಪಿ. ಶಕ್ತಿನಗರದ ಮನೆಯೊಂದರಲ್ಲಿ ಕಳುವಾಗಿದ್ದ ಪ್ರಕರಣಕ್ಕೆ ಸಂಭಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಉದಯಗಿರಿ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿ ಕಳುವಾದ ಮಾಲನ್ನ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಎಸಿಪಿ ಶಾಂತಮಲ್ಲಪ್ಪ ರವರ
Read More

ಸಿಎಂ ತವರು ಕ್ಷೇತ್ರದಲ್ಲಿ ಕಾಲರಾ ಭೀತಿ…ಬೀಡು ಬಿಟ್ಟ ಆರೋಗ್ಯಾಧಿಕಾರಿಗಳು…70 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು…

ನಂಜನಗೂಡು,ಮೇ18,Tv10 ಕನ್ನಡ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಕಾಲರಾ ಭೀತಿ ಶುರುವಾಗಿದೆ.70 ಕ್ಕೂ ಹೆಚ್ಚು ಮಂದಿಗೆ ಕಾಲರಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಜಿಲ್ಲಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.ಕಾಲರಾ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದಾರೆ.ಸಿದ್ದರಾಮಯ್ಯ ತವರು ಕ್ಷೇತ್ರದ ತಗಡೂರು ಗ್ರಾಮದಲ್ಲಿ ಕಾಲರಾ ಕಾಯಿಲೆ ಕಂಡುಬಂದಿದ್ದು ಗ್ರಾಮಸ್ಥರು ತತ್ತರಿಸಿದ್ದಾರೆ. ಗ್ರಾಮದ 19 ಮಕ್ಕಳು ಸೇರಿದಂತೆ ಒಟ್ಟು 76 ಮಂದಿಗೆ ಕಾಲರಾ ಕಾಣಿಸಿಕೊಂಡಿರುವುದಯ ಬೆಳಕಿಗೆ ಬಂದಿದೆ. ತಗಡೂರು ಗ್ರಾಮ ಪಂಚಾಯಿತಿಯ 1,2,3,
Read More

ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ…

ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ… ಪಿರಿಯಾಪಟ್ಟಣ,ಮೇ18,Tv10 ಕನ್ನಡ ಪಿರಿಯಾಪಟ್ಟಣ ಗೊಲ್ಲರಬೀದಿ ಮನೆಯೊಂದರಲ್ಲಿ ದಂಪತಿ ಮೃತದೇಹ ಪತ್ತೆಯಾಗಿದೆ.ಪ್ರಕಾಶ್(47) ಹಾಗೂ ಯಶೋಧ(46) ಮೃತ ದಂಪತಿ.ತಾಲೂಕು ಪಂಚಾಯ್ತಿ ಟಿಬಿ ಬಳಿ ಟೀ ಅಂಗಡಿ ನಡೆಸುತ್ತಿರುವ ಪ್ರಕಾಶ್ ಹಾಗೂ ಯಶೋಧ ದಂಪತಿಗೆ ತನುಶ್ರೀ ಎಂಬ ಮಗಳಿದ್ದಾರೆ.ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ ತನುಶ್ರೀ ಪಿಜಿಯಲ್ಲಿ ತಂಗಿದ್ದಾರೆ.ಮೊನ್ನೆ ರಾತ್ರಿ ಸಂಭಂಧಿಕರ ಮನೆಗೆ ಹೋಗಿ ಊಟ ಮಾಡಿಕೊಂಡು ಬಂದಿದ್ದ ದಂಪತಿ ಮನೆಯಲ್ಲಿ ಮಲಗಿದ್ದಾರೆ.ಮರುದಿನ ಮನೆಯಿಂದ
Read More

ಟ್ರಾಕ್ಟರ್ ನಿಂದ ಬಿದ್ದು ರೋಟರಿಗೆ ಸಿಲುಕಿ ಬಾಲಕ ಸಾವು…ನಂಜನಗೂಡಿನಲ್ಲಿ ದುರಂತ…

ನಂಜನಗೂಡು,ಮೇ18,Tv10 ಕನ್ನಡ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಮೃತಪಟ್ಟ ದುರಂತ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಭವಿಷ್ (8)ಮೃತ ಬಾಲಕ.ಶಾಲೆ ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಂದಿದ್ದ ಭವಿಷ್.ತಾಯಿ ಮಮತಾ ದೇವರಸ ಹಳ್ಳಿಯಿಂದ ಚಾಮರಾಜನಗರಕ್ಕೆ ಮದುವೆಯಾಗಿದ್ದರು.ಶಾಲಾ ರಜೆ ಕಳೆಯಲು ತನ್ನ ಎರಡು ಮಕ್ಕಳೊಂದಿಗೆ ತಾಯಿ ಮನೆ ದೇವರಸನಹಳ್ಳಿಗೆ ಬಂದಿದ್ದರು.ಮೃತ ಬಾಲಕನ ಸೋದರ ಮಾವ ನನ್ನ ತಂಗಿಯ ಎರಡು ಮಕ್ಕಳನ್ನು ಜಮೀನಿಗೆ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ.ಜಮೀನಿನಲ್ಲಿ ಉಳುಮೆ
Read More

ಎರಡು ಬೈಕ್ ಗಳ ಮುಖಾಮುಖಿ ಢಿಕ್ಕಿ…ಬೈಕ್ ಸವಾರ ಸಾವು…ಮತ್ತಿಬ್ಬರಿಗೆ ಗಂಭೀರ ಗಾಯ…ಟ್ರಿಪ್ಸ್ ತಂದ ಆಪತ್ತು…

ಮೈಸೂರು,ಮೇ17,Tv10 ಕನ್ನಡ ಟ್ರಿಪ್ಸ್ ನಲ್ಲಿ ತೆರಳುತ್ತಿದ್ದ ಬೈಕ್ ಗೆ ಮತ್ತೊಂದು ಬೈಕ್ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರಿನ ರಿಂಗ್ ರೋಡ್ ನ ದೇವೇಗೌಡ ವೃತ್ತದ ಬಳಿ ನಡೆದಿದೆ.ಬನ್ನೂರಿನ ನಿವಾಸಿ ಜಮೀಲ್(45) ಮೃತ ದುರ್ದೈವಿ.ಬೈಕ್ ಹಿಂದೆ ಕುಳಿತಿದ್ದ ಮುಬಾರಕ್ (12) ಹಾಗೂ ಅವೇಸ್(14) ಗಾಯಗೊಂಡವರು.ಮೈಸೂರಿನಿಂದ ಬನ್ನೂರಿಗೆ ಬೈಕ್ ನಲ್ಲಿ ಮೂವರು ತ್ರಿಬಲ್ ರೈಡಿಂಗ್ ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ.ಗಂಭೀರವಾಗಿ ಗಾಯಗೊಂಡ
Read More

ನಿಷೇಧಿತ ಪ್ಲಾಸ್ಟಿಕ್ ವಿರುದ್ದ ಪಾಲಿಕೆ ಸಮರ…1513 ಕೆಜಿ ಪ್ಲಾಸ್ಟಿಕ್ ವಶ…1.61 ಲಕ್ಷ ದಂಡ ವಸೂಲಿ…

ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ದ ಮೈಸೂರು ಮಹಾನಗರ ಪಾಲಿಕೆ ಸಮರ ಸಾರಿದೆ.ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುವ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿದೆ.ನಿನ್ನೆ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 1513 ಕೆಜಿ ನಿಷೇಧಿತ ಪ್ಕಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ.ಅಲ್ಲದೆ 1,61,000/- ದಂಡ ವಿಧಿಸಲಾಗಿದೆ.ಧನ್ವಂತ್ರಿ ರಸ್ತೆಯಲ್ಲಿರುವ ಗೋದಾಮಿನ ಮೇಲೆ ದಾಳಿ ನಡೆಸಿದಾಗ 1400kgs ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಿಸಿರುವುದು ಪತ್ತೆಯಾಗಿದೆ.ಪಾಲಿಕೆ ಆಯುಕ್ತರ ಆದೇಶದಂತೆ ವಲಯ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸಂತೆಪೇಟೆಯ ಮಲ್ಲೇಶ್ ಎಂಬ
Read More

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ ಲಂಚ ಸ್ವೀಕರಿಸುವ ವೇಳೆ ಲಾಕ್…

ಪಿರಿಯಾಪಟ್ಟಣ,ಮೇ16,Tv10 ಕನ್ನಡ ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ನಟೇಶ್ ಎಂಬುವರಿಗೆ ಆಹಾರ ಪೂರೈಕೆ ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚಕ್ಕೆ ವಿಜಯ್ ಕುಮಾರ್
Read More