ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…
ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಮೈಸೂರಿನ ಸರಸ್ವತಿಪುರಂ ನಿವಾಸಿ ಮೀರಾ ಎಂಬುವರು ಆರೋಗ್ಯಾಧಿಕಾರಿ ಸೇರಿದಂತೆ ಇಬ್ಬರ ವಿರುದ್ದ ವಂಚನೆ ಪ್ರಕರಣ ದಾಖಲಿಸಿದ್ದಾರೆ.ಮೈಸೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯಾಧಿಕಾರಿ ವೆಂಕಟೇಶ್ ಹಾಗೂ ಹಾಸನ ನಿವಾಸಿ ಕೇಶವಮೂರ್ತಿ ಎಂಬುವರ ವಿರುದ್ದ ವಂಚನೆ
Read More