TV10 Kannada Exclusive

ಪೆನ್ ಡ್ರೈವ್ ಪ್ರಕರಣ:ಸರ್ಕಾರದ ವಿರುದ್ದ ಹೆಚ್ಡಿಕೆ ಕಿಡಿ…

ಬೆಂಗಳೂರು,ಮೇ7,Tv10 ಕನ್ನಡ ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಏ21 ರಂದು ಪೆನ್‍ಡ್ರೈವ್ ಅನ್ನು ಇಡೀ ರಾಜ್ಯಾದ್ಯಂತ ಬಿಡುಗಡೆ ಮಾಡಿದ್ದಾರೆ, ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ಹಂಚಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.ಪೂರ್ಣ ಚಂದ್ರ ಅಂತ ಪ್ರಜ್ವಲ್ ಏಜೆಂಟ್ ಇದ್ದರು. ಅವರು ಈ ಸಂಬಂಧ ಏಪ್ರಿಲ್ 22 ರಂದು ಹಾಸನ ಡಿಸಿಗೆ ದೂರು ಕೊಟ್ಟಿದ್ದಾರೆ, ಚುನಾವಣೆ ಅಧಿಕಾರಿಗಳೂ ದೂರು ಕೊಟ್ಟಿದ್ದಾರೆ. 21 ರಂದು ರಾತ್ರಿ ಪ್ರಜ್ವಲ್ ವಿಡಿಯೋ ಬಿಡುಗಡೆ ಕ್ಷಣಗಣನೆ ಅಂತ ಲಿಂಕ್
Read More

ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ…ಜಿಲ್ಲಾ ಪೊಲೀಸ್ ವತಿಯಿಂದ ಕಾರ್ಯಕ್ರಮ…

ಮೈಸೂರು,ಮೇ7,Tv10 ಕನ್ನಡ ಮೈಸೂರು ಜಿಲ್ಲಾ ಪೊಲೀಸ್ ಘಟಕದ ಸೆನ್ ಕ್ರೈಂ ಪೊಲೀಸ್ ವತಿಯಿಂದ ಸೇಂಟ್ ಜೋಸೆಫ್ ಡಿ ಬಿಎಡ್ ಪ್ರಶಿಕ್ಷಣಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ಮತ್ತು ಉಪನ್ಯಾಸಕರಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪಿಪಿಟಿ ಮೂಲಕ ಸವಿವರವಾಗಿ ಮಾಹಿತಿ ನೀಡಲಾಯಿತು.ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮುನಿಯಪ್ಪ ಎನ್ ಹಾಗೂ ಸಿಬ್ಬಂದಿಗಳಾದ ಮಹೇಶ್ ಸಿಎನ್ ,ಕುಮಾರ್ ರವರ ವತಿಯಿಂದ ಕಾಲೇಜು ಪ್ರಾಂಶುಪಾಲರ ಸಮ್ಮುಖದಲ್ಲಿ ಜಾಗೃತಿ ಕಾರ್ಯಕ್ರಮ
Read More

ಮುಂದೆ ಸಿಎಂ, ಗೃಹ ಸಚಿವರ ಸಿಡಿ‌ಯೂ ಬರಬಹುದು…ರಮೇಶ್ ಜಾರಕಿಹೋಳಿ…

ಬೆಳಗಾವಿ,ಮೇ7,Tv10 ಕನ್ನಡ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರದ್ದೂ ಮುಂದೆ ಸಿಡಿ ಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ‌ ಬಾಂಬ್ ಸಿಡಿಸಿದ್ದಾರೆ.ಬೆಳಗಾವಿಯ ಗೋಕಾಕ್ ಪಟ್ಟಣದಲ್ಲಿ ಮತದಾನಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಸಿಡಿ ವಿಚಾರವನ್ನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೆ, ಆಗ ಎಲ್ಲರೂ ನನ್ನನ್ನು ಕಡೆಗಣಿಸಿದರು, ನಗುತ್ತಾ ನೋಡುತ್ತಿದ್ದರು. ಇವತ್ತು ಒಬ್ಬರಿಗೆ ಆಗಿದೆ, ಮುಂದೆ ಸಿದ್ದರಾಮಯ್ಯಗೂ ಬರಬಹುದು, ಪರಮೇಶ್ವರ್ ಅವರಿಗೂ ಬರಬಹುದು ಎಂದು ವ್ಯಂಗ್ಯ ಮಾಡಿದರು.ಪ್ರಜ್ವಲ್ ರೇವಣ್ಣ
Read More

ಹಾಸನ ಪೆನ್‍ಡ್ರೈವ್ ಪ್ರಕರಣ…ಡಿಕೆಶಿ ಷಡ್ಯಂತ್ರ… ವಕೀಲ ದೇವರಾಜೇಗೌಡ ಗಂಭೀರ ಆರೋಪ…

ಬೆಂಗಳೂರು,ಮೇ6,Tv10 ಕನ್ನಡ ಪೆನ್‍ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ದ ಷಡ್ಯಂತ್ರ ಮಾಡಲಾಗಿದೆ ಎಂದು ವಕೀಲ ದೇವರಾಜೇಗೌಡ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೇರವಾಗಿ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದರು.ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತಾಧಿಕಾರಿಗಳ ಸಭೆಯನ್ನ ಗೌಪ್ಯವಾಗಿ ಕರೆದಿದ್ದಾರೆ. ಪ್ರಜ್ವಲ್ ರೇವಣ್ಣ ಕೇಸಲ್ಲಿ ಯಾರನ್ನ ಆರೋಪಿಗಳಾಗಿ ಮಾಡಬೇಕು, ಬಿಡಬೇಕು ಅಂತ ಚರ್ಚೆಯಾಗಿದೆ.ನನ್ನ ಜೀವನದ ಹೋರಾಟ ಇದ್ದದ್ದು ಎಚ್.ಡಿ ರೇವಣ್ಣ ವಿರುದ್ಧ ಆಗಿತ್ತು. ನನ್ನ
Read More

ಮೈಸೂರು:ಮಹಿಳೆಗೆ ದೂರದ ಸಂಭಂಧಿಯಿಂದ ಬ್ಲಾಕ್ ಮೇಲ್…ನಡವಳಿಕೆಯ ಫೋಟೋಗಳನ್ನ ಹಿಡಿದು ಧಂಕಿ…

ಮೈಸೂರು,ಮೇ6,Tv10 ಕನ್ನಡ ಮಹಿಳೆಯ ವಾಯ್ಸ್ ರೆಕಾರ್ಡ್ ಹಾಗೂ ನಡುವಳಿಕೆಯ ಫೋಟೋಗಳನ್ನ ಫ್ಯಾಮಿಲಿಗೆ ಕಳುಹಿಸಿ ಗೌರವಕ್ಕೆ ಧಕ್ಕೆ ತರುವುದಾಗಿ ದೂರದ ಸಂಭಂಧಿ ಬ್ಲಾಕ್ ಮೇಲ್ ಮಾಡಿರುವ ಪ್ರಕರಣ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.ನಾನು ಕರೆದಾಗ ಬರಬೇಕು ಇಲ್ಲದಿದ್ದಲ್ಲಿ ವ್ಯವಹಾರಕ್ಕಾಗಿ ಕೊಟ್ಟ ಸಾಲದ ಹಣ ಹಿಂದಿರುಗಿಸಬೇಕು.ತಪ್ಪಿದ್ದಲ್ಲಿ ಕುಟುಂಬದವರಿಗೆ ಫೋಟೋಗಳನ್ನ ಕಳುಹಿಸುವುದಾಗಿ ಧಂಕಿ ಹಾಕಿದ್ದಾನೆ.ಬ್ಲಾಕ್ ಮೇಲ್ ಮಾಡಿರುವ ಆರೋಪಿಗೆ ಮತ್ತೊಂದು ಮಹಿಳೆ ಸಾಥ್ ನೀಡಿದ್ದಾಳೆ.ಇಬ್ಬರ ಮೇಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಕೃಷ್ಣನಗರದಲ್ಲಿ
Read More

ಮೈಸೂರು:ಮಹಿಳೆಗೆ ದೂರದ ಸಂಭಂಧಿಯಿಂದ ಬ್ಲಾಕ್ ಮೇಲೆ…ನಡವಳಿಕೆಯ ಫೋಟೋಗಳನ್ನ ಹಿಡಿದು ಧಂಕಿ…

ಮೈಸೂರು,ಮೇ6,Tv10 ಕನ್ನಡ ಮಹಿಳೆಯ ವಾಯ್ಸ್ ರೆಕಾರ್ಡ್ ಹಾಗೂ ನಡುವಳಿಕೆಯ ಫೋಟೋಗಳನ್ನ ಫ್ಯಾಮಿಲಿಗೆ ಕಳುಹಿಸಿ ಗೌರವಕ್ಕೆ ಧಕ್ಕೆ ತರುವುದಾಗಿ ದೂರದ ಸಂಭಂಧಿ ಬ್ಲಾಕ್ ಮೇಲ್ ಮಾಡಿರುವ ಪ್ರಕರಣ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.ನಾನು ಕರೆದಾಗ ಬರಬೇಕು ಇಲ್ಲದಿದ್ದಲ್ಲಿವ್ಯವಹಾರಕ್ಕಾಗಿ ಕೊಟ್ಟ ಸಾಲದ ಹಣ ಹಿಂದಿರುಗಿಸಬೇಕು.ತಪ್ಪಿದ್ದಲ್ಲಿ ಕುಟುಂಬದವರಿಗೆ ಫೋಟೋಗಳನ್ನ ಕಳುಹಿಸುವುದಾಗಿ ಧಂಕಿ ಹಾಕಿದ್ದಾನೆ.ಬ್ಲಾಕ್ ಮೇಲೆ ಮಾಡಿರುವ ಆರೋಪಿಗೆ ಮತ್ತೊಂದು ಮಹಿಳೆ ಸಾಥ್ ನೀಡಿದ್ದಾಳೆ.ಇಬ್ಬರ ಮೇಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಕೃಷ್ಣನಗರದಲ್ಲಿ ಬಾಟಿಕ್
Read More

ಗದ್ದೆಗೆ ಉರುಳಿದ ಬಸ್…6 ಮಂದಿಗೆ ಗಾಯ…

ಕೆ ಆರ್ ನಗರ,ಮೇ6,Tv10 ಕನ್ನಡ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ರಸ್ತೆಯಲ್ಲಿಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಗದ್ದೆಗೆ ಉರುಳಿದೆ.6 ಜನರಿಗೆ ಗಂಭೀರ ಗಾಯಗೊಂಡಿದ್ದು 30ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಕೆ ಆರ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ಸಾಲಿಗ್ರಾಮ ಕೆ ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
Read More

ಹುಲಿ ಸೆರೆ…ಅರಣ್ಯ ಪ್ರದೇಶಕ್ಕೆ ರವಾನೆ…

ಹುಣಸೂರು,ಮೇ5,Tv10 ಕನ್ನಡ ಕಾಡಿನಿಂದ ನಾಡಿಗೆ ಬಂದಿದ್ದ ಹುಲಿಯನ್ನ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯಲಾಗಿದೆ.ಹುಣಸೂರು ತಾಲ್ಲೂಕು ಮಳಲಿ ಗ್ರಾಮದಲ್ಲಿ ಸೆರೆಯಾಗಿದೆ.ರೈತ ಮಹಿಳೆ ಸುಲೋಚನಾ ಅವರ ಜಮೀನಿನಲ್ಲಿದ್ದ ಹುಲಿಯನ್ನಸಾಕಾನೆಗಳಾದ ಅಭಿಮನ್ಯು ಭೀಮ ಆನೆಗಳ ಸಹಾಯದಿಂದ ಸೆರೆ ಕಾರ್ಯಾಚರಣೆ ನಡೆಸಲಾಗಿದೆ.ಪ್ರಾಥಮಿಕ ಚಿಕಿತ್ಸೆ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತೆ ಕಾಡಿಗೆ ಬಿಟ್ಟಿದ್ದಾರೆ…
Read More

ಅಪರಿಚಿತ ವಾಹನ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…

ಅಪರಿಚಿತ ವಾಹನ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು… ನಂಜನಗೂಡು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.ಕೆಂಬಾಲು ಗ್ರಾಮದ (40) ರಂಗಸ್ವಾಮಿ ಮೃತ ದುರ್ಧೈವಿಯಾಗಿದ್ದಾರೆ. ನಿನ್ನೆ ರಾತ್ರಿ ಶುಕ್ರವಾರ ಹುಲ್ಲಹಳ್ಳಿ ಗ್ರಾಮದಿಂದ ಕೆಂಬಾಲು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಸ್ಥಳದಲ್ಲೇ ಬೈಕ್ ಸವಾರ ರಂಗಸ್ವಾಮಿ ಮೃತಪಟ್ಟಿದ್ದಾನೆ.ಘಟನೆ ನಡೆದ ಸ್ಥಳಕ್ಕೆ
Read More

ಮುರಿದು ಬಿದ್ದ ಭಾರಿ ಮರದ ಕೊಂಬೆ…ತೆರುವಿಗೆ ಮುಂದಾದ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್…

ಮೈಸೂರು,ಮೇ3,Tv10 ಕನ್ನಡ ಬಿರುಗಾಳಿ ಸಮೇತ ಬಿದ್ದ ಭಾರಿ ಮಳೆಗೆ ಹಲವಡೆ ಮರಗಳು ಉರುಳಿ ಬಿದ್ದಿವೆ.ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದೆ.ಮರದ ಕೊಂಬೆಗಳ ತೆರುವಿಗೆ ಪೊಲೀಸರೇ ಮುಂದಾಗಿ ಅಚ್ಚರಿ ಮೂಡಿಸಿದ್ದಾರೆ.ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗ ಭಾರಿ ಮಳೆಗೆ ಮರದ ಕೊಂಬೆ ಮುರಿದುಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತ್ತು.ಸ್ಥಳಕ್ಕೆ ಸಿಬ್ಬಂದಿಗಳ ಸಮೇತ ಆಗಮಿಸಿದ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಸಲೀಂ‌ ಅಬ್ಬಾಸ್ ಮರದಕೊಂಬೆ ತೆರುವಿಗೆ ಮುಂದಾದರು.ಸಲೀಅಬ್ಬಾಸ್ ರವರ ಕಾರ್ಯಕ್ಕೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಾಥ್ ನೀಡಿದರು.ಸಲೀಂ
Read More