ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ದಿ ಸಂಘದಲ್ಲಿ ವಿಶ್ವಮಹಿಳಾದಿನ ಆಚರಣೆ…ಸಾಧಕರಿಗೆ ಸನ್ಮಾನ…
ಮೈಸೂರು,ಮಾ29,Tv10 ಕನ್ನಡ ನೇಗಿಲ ಯೋಗಿ ಮಹಿಳೆಯರ ಕ್ಷೇಮಾಭಿವೃದ್ಧಿ ಸಂಘದಿಂದ ಇಂದು ವಿಶ್ವ ಮಹಿಳಾ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಕಾವೇರಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಸರಳಾ ಚಂದ್ರಶೇಖರ್ ಕಾರ್ಯಕ್ರಮವನ್ನ ಉದ್ಘಾಟಿಸಿದರು.ನಂತರ ಮಾತನಾಡಿಮಹಿಳೆಯ ಜವಾಬ್ದಾರಿಯ ಸಂದರ್ಭದಲ್ಲಿ ಆರೋಗ್ಯವನ್ನು ಮರೆಯಬಾರದು. ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಕುಟುಂಬ ಆರೋಗ್ಯದಿಂದ ಇರುತ್ತೆ. ಸಮಾಜ, ದೇಶ ಆರೋಗ್ಯದಿಂದ ಇರುತ್ತದೆ. ಆಗ ತೊಟ್ಟಿಲು ತೂಗಬಲ್ಲ ಕೈಗಳು ಜಗತ್ತನ್ನೇ ತೂಗಬಲ್ಲವಾಗುತ್ತವೆ ಎಂದರು.ಕಾಲ ಮುಂದುವರಿದರೂ ಇಂದಿಗೂ ಮಹಿಳೆ ಶೋಷಣೆಗೆ ಒಳಗಾಗುತ್ತಿರುವುದು ಬೇಸರದ
Read More