ಮನೆ ಹಿಂಬಾಗಿಲು ಮೀಟಿ ನಗದು ಚಿನ್ನಾಭರಣ ಕಳುವು…ಹಾಡುಹಗಲೇ ಒಂಟಿ ಮನೆಯಲ್ಲಿ ಕೃತ್ಯ…
ಹುಣಸೂರು,ಮಾ20,Tv10 ಕನ್ನಡ ಮನೆ ಹಿಂಬಾಗಿಲು ಮೀಟಿದ ಖದೀಮರು 1.09 ಲಕ್ಷ ನಗದು ಹಾಗೂ 13 ಗ್ರಾಂ ಚಿನ್ನ ಮತ್ತು ಬೆಳ್ಳಿ ಕಾಲು ಚೈನು ದೋಚಿ ಪರಾರಿಯಾಗಿದ್ದಾರೆ. ಹುಣಸೂರಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ದಲ್ಲಾಳ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಹಾಡುಹಗಲೇ ಒಂಟಿ ಮನೆಯಲ್ಲಿ ಖದೀಮರು ಕೈಚಳಕ ತೋರಿಸಿದ್ದಾರೆ.ತಿಮ್ಮೇಗೌಡ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ.ಇಂದು ಬೆಳಿಗ್ಗೆ ಸುಮಾರು 11 ಗಂಟೆ ವೇಳೆಯಲ್ಲಿ ಮನೆಯ ಮುಂಬಾಗಿಲು ಬೀಗ ಹಾಕಿದ ತಿಮ್ಮೇಗೌಡರು ದೇವಸ್ಥಾನಕ್ಕೆ ತೆರಳಿದ್ದಾರೆ.ಮನೆಗೆ ಹಿಂದಿರುಗುವಷ್ಟರಲ್ಲಿ
Read More