ನೂತನ 10 ಬಸ್ ತಂಗುದಾಣಗಳ ಲೋಕಾರ್ಪಣೆ..ಶಾಸಕ ಟಿ.ಎಸ್.ಶ್ರೀವತ್ಸ ರಿಂದ ಉದ್ಘಾಟನೆ…
ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾದ 10 ಬಸ್ ತಂಗುದಾಣಗಳನ್ನ ಶಾಸಕ ಟಿ.ಎಸ್.ಶ್ರೀವತ್ಸ ಇಂದು ಉದ್ಘಾಟಿಸಿದರು. ಸುಮಾರು ಒಂದು ಕೋಟಿ ಇಪ್ಪತ್ತು ಲಕ್ಷ ರೂಗಳ ವೆಚ್ಚದಲ್ಲಿ 10 ಬಸ್ ತಂಗುದಾಣ ಗಳನ್ನು ನಿರ್ಮಾಣ ಮಾಡಿಸಿ ಜನತೆಗೆ ಅನುಕೂಲ ಮಾಡಿಕೊಟ್ಟ ಕೀರ್ತಿ ಶ್ರೀವತ್ಸ ರವರಿಗೆ ಸಲ್ಲಲಿದೆ.ಮೊದಲ ಹಂತದಲ್ಲಿ ಜೆ.ಎಲ್.ಬಿ.ರಸ್ತೆ, ಸಿದ್ದಪ್ಪ ವೃತ್ತ,ಹಾರ್ಡಿಂಗ್ ವೃತ್ತ,ಶಾಂತಿ ಸಾಗರ್ ಪ್ರದೇಶದಲ್ಲಿ ಸಾಂಪ್ರದಾಯಿಕವಾಗಿ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಮಾಜಿ ಮೇಯರ್ ಶಿವಕುಮಾರ್, ಮಾಜಿನಗರ ಪಾಲಿಕೆ ಸದಸ್ಯರಾದ ಸೌಮ್ಯ ಉಮೇಶ್,
Read More