TV10 Kannada Exclusive

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣವನ್ನು ಪರಿಶೀಲನೆ ನಡೆಸಿ ಸ್ವಚ್ಚತೆ ಹಾಗೂ ಗುಣಮಟ್ಟವನ್ನು ಕಪಾಡುವಂತೆ ತಿಳಿಸಿದರು.ಕರ್ನಾಟಕ ಸಂಘದಲ್ಲಿರುವ ಎನ್.ಎಸ್.ಎಸ್ ಹಾಗೂ ಸ್ಕೌಟ್ಸ್ ಘಟಕಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.ಇದೇ ಸಂದರ್ಭದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ
Read More

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ ಪೂರೈಸುವ ನೀರಿನೊಂದಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ವೇಳೆ ಪೈಪ್ ಒಡೆದು ಕಲ್ಮಶ ನೀರು ಸೇರಿದೆ.ಇದೇ ನೀರನ್ನಅಡುಗೆ ಹಾಗೂ ಕುಡಿಯಲು ಉಪಯೋಗಿಸಿದ ಪರಿಣಾಮ ಗ್ರಾಮದ ಅನೇಕ ಮಂದಿ ಅಸ್ವಸ್ಥಗೊಂಡಿದ್ದಾರೆಂದು ಹೇಳಲಾಗಿದೆ.ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
Read More

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ ಪೂರೈಸುವ ನೀರಿನೊಂದಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ವೇಳೆ ಪೈಪ್ ಒಡೆದು ಕಲ್ಮಶ ನೀರು ಸೇರಿದೆ.ಇದೇ ನೀರನ್ನಅಡುಗೆ ಹಾಗೂ ಕುಡಿಯಲು ಉಪಯೋಗಿಸಿದ ಪರಿಣಾಮ ಗ್ರಾಮದ ಅನೇಕ ಮಂದಿ ಅಸ್ವಸ್ಥಗೊಂಡಿದ್ದಾರೆಂದು ಹೇಳಲಾಗಿದೆ.ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
Read More

ಶ್ರೀನಿವಾಸ್ ಪ್ರಸಾದ್ ನುಡಿನಮನ ಕಾರ್ಯಕ್ರಮ…ಸಿಎಂ ಸಿದ್ದು ಗುಣಗಾನ…

ಮೈಸೂರು,ಮೇ11,Tv10 ಕನ್ನಡ ಶ್ರೀನಿವಾಸ್ ಪ್ರಸಾದ್ ನುಡಿ ನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅಗಲಿದ ಸ್ನೇಹಿತನ ಬಗ್ಗೆ ಗುಣಗಾನ ಮಾಡಿದ್ದಾರೆ.ಶ್ರೀನಿವಾಸ್ ಪ್ರಸಾದ್ ಸ್ವಾಭಿಮಾನಿ ಸಜ್ಜನ ರಾಜಕಾರಣಿನಾನು ಪ್ರಸಾದ್ ಹೆಚ್ಚು ಕಡಿಮೆ ಒಂದೇ ವಯಸ್ಸಿನವರುಆದರೆ ನನಗಿಂತ ಮುಂಚೆ ಚುನಾವಣಾ ರಾಜಕೀಯಕ್ಕೆ ಬಂದವರು.ನಾನು ಅವರು ಒಟ್ಟಿಗೆ ಜನತಾ ಪಾರ್ಟಿಯಲ್ಲಿ ಇದ್ದೆವು.ಪ್ರಸಾದ್ ಮೊದಲಿನಿಂದ ಕಾಂಗ್ರೆಸ್‌ಗೆ ವಿರೋಧ ಇದ್ದರು.ಸ್ನೇಹಿತರ ಒತ್ತಾಸೆಯಿಂದ ಕಾಂಗ್ರೆಸ್ ಸೇರಿದ್ದರು.ನಾವು ಬೇರೆ ಪಕ್ಷದಲ್ಲಿದ್ದರು ಗೌರವ ಸ್ನೇಹ ಇತ್ತು.ಪಕ್ಷ ಭೇಧ ಮರೆತು ನಮ್ಮ ಸ್ನೇಹ ಒಡನಾಟ
Read More

ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಅರೆಸ್ಟ್…

ನವದೆಹಲಿ,ಮೇ10:,Tv10 ಕನ್ನಡ ಬಿಜೆಪಿ ಕರ್ನಾಟಕ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್‌ಐಎ ಬಂಧಿಸಿದೆಮುಸ್ತಫಾ ಪೈಚಾರ್ ಬಂಧಿತ ಆರೋಪಿ ಯಾಗಿದ್ದು,ಈತನನ್ನು ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಲಾಗಿದೆ.ಪ್ರಕರಣದ ನಾಲ್ಕನೇ ಆರೋಪಿ ಮುಸ್ತಫಾ ಪೈಚಾರ್ ಕೊಲೆಯ ನಂತರ ತಲೆಮರೆಸಿಕೊಂಡಿದ್ದ. ಆತನನ್ನು ಹಿಡಿಯಲು ಎನ್‌ಐಎ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.ಈತನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಎನ್‌ಐಎ ಇನ್ಸ್‌ಪೆಕ್ಟರ್ ಷಣ್ಮುಗಂ ನೇತೃತ್ವದ ಹತ್ತು ಮಂದಿ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.ಮುಸ್ತಫಾ ನಿಷೇಧಿತ
Read More

ಎಸ್.ಐ.ಟಿ.ತೆನಿಖೆಯಲ್ಲಿ ಮಧ್ಯ ಪ್ರವೇಶಿಸುವುದಿಲ್ಲ…ಸಿಎಂ ಸಿದ್ದರಾಮಯ್ಯ…

ಮೈಸೂರು,ಮೇ10,Tv10 ಕನ್ನಡ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಚಿಸಲಾಗಿರುವ ಎಸ್ಐಟಿ ಕಾನೂನಿನಂತೆ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ನಾನಾಗಲಿ ಡಿಕೆ ಶಿವಕುಮಾರ್ ಆಗಲಿ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಸಿಎಂ ಮಾತನಾಡಿದರು.ನಾನಾಗಲಿ ಡಿಕೆ ಶಿವಕುಮಾರ್ ಆಗಲಿ ಎಸ್ಐಟಿ ನಡೆಸುತ್ತಿರುವ ತನಿಖೆಯಲ್ಲಿ ಮಧ್ಯಪ್ರವೇಶಿಸಿಲ್ಲ ಯಾವುದೇ ಕಾರಣಕ್ಕೂ ನಾವುಗಳು ಮಧ್ಯಪ್ರವೇಶಿಸುವುದಿಲ್ಲ. ಎಸ್ಐಟಿ ಸತ್ಯಾ ಸತ್ಯತೆಯನ್ನು ಹೊರತರಲಿ ಎಂಬ ಉದ್ದೇಶದಿಂದ ರಚಿಸಲಾಗಿದೆ. ಅದು
Read More

ಆಮಂತ್ರಣ ಪತ್ರಿಕೆಯಲ್ಲಿ ಸಂಸದರಾದ ಎಂ.ಲಕ್ಷ್ಮಣ್…ಬೀಗರ ಔತಣ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…

ಮೈಸೂರು,ಮೇ9,Tv10 ಕನ್ನಡ ಫಲಿತಾಂಶಕ್ಕೂ ಮುನ್ನ ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿಯಾದ ಎಂ.ಲಕ್ಷ್ಮಣ್ ರನ್ನ ಸಂಸದ ಎಂದು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ವಿತರಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಾಲಿಕೆ ಗುತ್ತಿಗೆದಾರ ಕುಮಾರ್ ಎಂಬುವರಮಗಳ ಮದುವೆ ಬೀಗರ ಔತಣ ಆಹ್ವಾನ ಪತ್ರಿಕೆಯಲ್ಲಿ ಇಂತಹ ಪ್ರಮಾದವಾಗಿದೆ.ಎಂ.ಲಕ್ಣ್ಮಣ್ ರನ್ನ ಲೋಕಸಭಾ ಸದಸ್ಯರು ಹಾಗೂ ಮೈಸೂರು ಕೊಡಗು ಶಾಸಕರು ಎಂದು ನಮೂದು ಮಾಡಿ ಹಂಚಲಾಗಿದೆ.12/05/2024ರಂದು ಬೀಗರ ಔತಣ ಕೂಟ ಏರ್ಪಡಿಸಲಾಗಿದೆ.ಕಾರ್ಯಕ್ರಮಕ್ಕೆ ಆಹ್ವಾನಿಸಲುಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ
Read More

ಶವಾಗಾರದಲ್ಲಿ ಕೈಕೊಟ್ಟ ಶೀತಲ ಯಂತ್ರ…ಕೊಳೆತು ದುರ್ವಾಸನೆ ಬೀರುತ್ತಿರುವ ಮೃತದೇಹಗಳು…ಕ್ಯಾರೆ ಎನ್ನದ ಅಧಿಕಾರಿಗಳು…

ಮೈಸೂರು,ಮೇ8,Tv10 ಕನ್ನಡ ಮೈಸೂರಿನ ಶವಾಗಾರದಲ್ಲಿ ಶೀತಲ ಯಂತ್ರಗಳು ಕೆಟ್ಟು ನಿಂತಿವೆ.ಶವಪರೀಕ್ಷೆಗಾಗಿ ಬರುವ ಮೃತದೇಹಗಳು ಕೊಳೆತು ದುರ್ವಾಸನೆ ಬೀರುತ್ತಿವೆ.ಶೀತಲಯಂತ್ರಗಳನ್ನ ದುರಸ್ಥುಗೊಳಿಸುವಂತೆ ಶವಾಗಾರದ ಸಿಬ್ಬಂದಿಗಳು ಮುಖ್ಯಸ್ಥರಿಗೆ ಪತ್ರ ಬರೆದಿದ್ದರೂ ಅಧಿಕಾರಿಗಳು ಕ್ಯಾರೆ ಎಂದಿಲ್ಲವೆಂಬ ಆರೋಪ ಕೇಳಿಬಂದಿದೆ.ಶವಪರೀಕ್ಷೆ ನಂತರ ಮೃತದೇಹಗಳನ್ನ ಕೊಂಡೊಯ್ಯಲು ಬರುವ ಸಂಭಂದಿಕರು ಶವಾಗಾರದ ದುಃಸ್ಥಿತಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.ಶವಾಗಾರದ ಸಿಬ್ಬಂದಿಗಳು ದುರ್ವಾಸನೆಯನ್ನ ಸಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.ರೋಗರುಜಿನಗಳು ಹರಡುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಮೈಸೂರು ಮೆಡಿಕಲ್ ಕಾಲೇಜು ಆವರಣದಲ್ಲಿ ಶವಾಗಾರವಿದೆ.ಮೈಸೂರು,ಮಂಡ್ಯ,ಚಾಮರಾಜನಗರ,ಮಡಿಕೇರಿ ಸೇರಿದಂತೆ ಹಲವು
Read More

ಬಲಮುರಿಯಲ್ಲಿ ಈಜಲು ತೆರಳಿದ ಯುವಕ ನೀರುಪಾಲು…

ಕೆ.ಆರ್.ಎಸ್.ಮೇ7,Tv10 ಕನ್ನಡ ಕೆ.ಆರ್.ಎಸ್.ಬೆಳಗೊಳ ಗ್ರಾಮದ ಬಳಿಯ ಬಲಮುರಿ ಪ್ರವಾಸಿ ತಾಣದಲ್ಲಿ ಈಜಲು ಹೊದ ಯುವಕ ನಿರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ರವಿಕುಮಾರ್(೧೮) ಸಾವನಪ್ಪಿರುವ ಯುವಕ. ನಂಜನಗೂಡ ತಾಲ್ಲೂಕಿನ ಸಾಲುಂಡಿ ಗ್ರಾಮದ ಬೀರಪ್ಪ ಎಂಬುವರ ಮಗ ರವಿಕುಮಾರ್ ವೃತ್ತಿಯಲ್ಲಿ ಕೃಷಿಕನಾಗಿದ್ದು ಸ್ನೇಹಿತರ ಜೊತೆ ಬಲಮುರಿಗೆ ಬಂದ ಸಂದರ್ಭದಲ್ಲಿ ಈಜಲು ಹೋಗಿ ಮುಳಗಿ ಸಾವನ್ನಪ್ಪಿದ್ದಾನೆ.ಈ ಸಂಭಂಧ ಕೆ.ಆರ್.ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಪೆನ್ ಡ್ರೈವ್ ಪ್ರಕರಣ:ಸರ್ಕಾರದ ವಿರುದ್ದ ಹೆಚ್ಡಿಕೆ ಕಿಡಿ…

ಬೆಂಗಳೂರು,ಮೇ7,Tv10 ಕನ್ನಡ ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಏ21 ರಂದು ಪೆನ್‍ಡ್ರೈವ್ ಅನ್ನು ಇಡೀ ರಾಜ್ಯಾದ್ಯಂತ ಬಿಡುಗಡೆ ಮಾಡಿದ್ದಾರೆ, ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ಹಂಚಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.ಪೂರ್ಣ ಚಂದ್ರ ಅಂತ ಪ್ರಜ್ವಲ್ ಏಜೆಂಟ್ ಇದ್ದರು. ಅವರು ಈ ಸಂಬಂಧ ಏಪ್ರಿಲ್ 22 ರಂದು ಹಾಸನ ಡಿಸಿಗೆ ದೂರು ಕೊಟ್ಟಿದ್ದಾರೆ, ಚುನಾವಣೆ ಅಧಿಕಾರಿಗಳೂ ದೂರು ಕೊಟ್ಟಿದ್ದಾರೆ. 21 ರಂದು ರಾತ್ರಿ ಪ್ರಜ್ವಲ್ ವಿಡಿಯೋ ಬಿಡುಗಡೆ ಕ್ಷಣಗಣನೆ ಅಂತ ಲಿಂಕ್
Read More