TV10 Kannada Exclusive

ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ…

ಕಾವೇರಿ ನದಿ ಪಾತ್ರದ ಒತ್ತುವರಿ ಜಮೀನು ತೆರುವು…ಸ್ಮಶಾನಕ್ಕಾಗಿ ನೀಡಿದ ಜಿಲ್ಲಾಡಳಿತ…ಗ್ರಾಮಸ್ಥರಲ್ಲಿ ಸಂತಸ… ಮಂಡ್ಯ,ಮಾ14,Tv10 ಕನ್ನಡಕಾವೇರಿ ನದಿ ಪಾತ್ರದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಮೀನನ್ನ ಮಂಡ್ಯ ಜಿಲ್ಲಾಡಳಿತ ತೆರುವುಗೊಳಿಸಿ ಸ್ಮಶಾನಕ್ಕಾಗಿ ಬಳಕೆ ಮಾಡಿಕೊಳ್ಳಲು ಗ್ರಾಮಸ್ಥರಿಗೆ ಇಂದು ಹಸ್ತಾಂತರಿಸಲಾಯಿತು.ಮಂಡ್ಯಾ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಹೊಂಗಳ್ಳಿ ಗ್ರಾಮದ ಕಾವೇರಿ ನದಿ ದಡದಲ್ಲಿರುವ ಸರ್ವೆ ನಂ 39,40,42,53 ಹಾಗೂ 55 ಕ್ಕೆ ಸೇರಿದ 2 ಎಕ್ರೆ 20 ಗುಂಟೆ ಜಮೀನನ್ನ ಹೊಂಗಳ್ಳಿ ಗ್ರಾಮದ ಪುಟ್ಟರಾಮ.ಬಿನ್.ಲಿಂಗಮ್ಮ ಹಾಗೂ
Read More

ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರ ಸಹಕಾರ ಮುಖ್ಯ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರ ಸಹಕಾರ ಮುಖ್ಯ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಮುಂಬರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತಕ್ಕೆ ಎಲ್ಲರ ಸಹಕಾರ ಮುಖ್ಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಪೆಟ್ರೋಲ್ ಬಂಕ್, ರೈಸ್ ಮಿಲ್, ಹೋಟೆಲ್, ಪ್ರಿಂಟಿಂಗ್ ಪ್ರೆಸ್, ಮದ್ಯ ಮಾರಾಟಗಾರರ ಸನ್ನದುದಾರರ ಸಂಘದ ಮುಖ್ಯಸ್ಥರ ಜೊತೆ ಸಭೆ
Read More

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ ಮಂಡ್ಯ: 15 ಕೋಟಿ ವೆಚ್ಚದಲ್ಲಿ ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ಸಚಿವ ನಾರಾಯಣಗೌಡ ಅವರು ಒತ್ತಾಯದಂತೆ ಕೆಆರ್
Read More

ಉದ್ಘಾಟನೆಗೆ ಸಿದ್ದಗೊಂಡಿರುವ ಕೆಆರ್ ಪೇಟೆ ಹೈಟೆಕ್ ಒಳಾಂಗಣ ಕ್ರೀಡಾಂಗಣ

ಉದ್ಘಾಟನೆಗೆ ಸಿದ್ದಗೊಂಡಿರುವ ಕೆಆರ್ ಪೇಟೆ ಹೈಟೆಕ್ ಒಳಾಂಗಣ ಕ್ರೀಡಾಂಗಣ ಅತ್ಯಾಧುನಿಕ ಒಳಾಂಗಣ ಕ್ರೀಡಾಂಗಣಕ್ಕೆ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಹೆಸರು ನಾಮಕರಣ ಮಾರ್ಚ್ 16, ಗುರುವಾರದಂದು ಉದ್ಘಾಟನೆಯಾಗಲಿರುವ ಕೆಆರ್ ಪೇಟೆ ಹೈಟೆಕ್ ಒಳಾಂಗಣ ಕ್ರೀಡಾಂಗಣ. ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣ ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭ
Read More

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಮೀಟಿಂಗ್…ಜಿಟಿಡಿ ಹಣೆಯಲು ತಂತ್ರ ರೂಪಿಸುತ್ತಿದ್ದಾರೆ ಮಾಜಿ ಸಿಎಂ…?

ಮೈಸೂರು,ಮಾ13,Tv10 ಕನ್ನಡಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ.ಚುನಾವಣೆ ಇನ್ನೂ ಘೋಷಣೆ ಆಗುವ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯ ಸೋಲುಂಡ ಕ್ಷೇತ್ರದಲ್ಲಿ ಆಪ್ತರ ಸಭೆಯಲ್ಲಿ ಭಾಗವಹಿಸಿದ್ದಾರೆ.ಚಾಮುಂಡೇಶ್ವರಿ ಸೋಲನ್ನು ಸವಾಲಾಗಿ ತೆಗೆದುಕೊಂಡ ಸಿದ್ದು ಈ ಬಾರಿ ಜಿಟಿಡಿ ಯನ್ನ ಸೋಲಿಸಲು ತಂತ್ರ ಹಣೆಯುತ್ತಿದ್ದಾರೆ.ಚಾಮುಂಡೇಶ್ವರಿ ಕ್ಷೇತ್ರದ ಹೈವೋಲ್ಟೇಜ್ ಮೀಟಿಂಗ್ ಇದು ಎನ್ನಲಾಗಿದೆ.ಹಳೇ ಮೈಸೂರು ಭಾಗದಲ್ಲಿ ಚಾಮುಂಡೇಶ್ವರಿ ಪ್ರತಿಷ್ಟಿತ ಕಣವಾಗಿದೆ.ಸಿದ್ದರಾಮಯ್ಯ ರವರಿಗೆ ಭವಿಷ್ಯ ಕೊಟ್ಟ ಕ್ಷೇತ್ರ ಇದಾಗಿದೆ.ನಗರದ ಖಾಸಗಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.ಸಭೆಯಲ್ಲಿ
Read More

ಪ್ರಾಧನ ಮಂತ್ರಿಗಳಿಂದ ಬೆಂಗಳೂರು-ಮೈಸುರು ಕಾರಿಡಾರ್ ನ ಲೋಕಾರ್ಪಣೆ

ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಇಂದು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿಯಲ್ಲಿ ಬೆಂಗಳೂರು-ಮೈಸೂರು ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದರು. ಬೆಂಗಳೂರು-ನಿಡಘಟ್ಟ ವಿಭಾಗ ಷಟ್ಪಥ ರಾಷ್ಟ್ರೀಯ ಹೆದ್ದಾರಿ 275 ಯೋಜನೆಯ ವೆಚ್ಚ ರೂ 4429  ಕೋಟಿ, ಉದ್ದ 56.20 ಕಿಮೀ, ನಿಡಘಟ್ಟ- ಮೈಸೂರು ವಿಭಾಗ ಷಟ್ಪಥ ರಾಷ್ಟ್ರೀಯ ಹೆದ್ದಾರಿ 275  ಯೋಜನೆಯ ವೆಚ್ಚ 4050.3 ಕೋಟಿ,ಉದ್ದ 61.10 ಕಿ.ಮೀ ಆಗಿರುತ್ತದೆ. ಮೈಸೂರು -ಕುಶಾಲನಗರ ಕಾರಿಡಾರ್ ನ ಶಂಕುಸ್ಥಾಪನೆ ಯನ್ನು ಇದೇ
Read More

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪೌರಕಾರ್ಮಿಕರು ನೇರ ನೇಮಕಾತಿಯ ಕುರಿತು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಮಾನ್ಯ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪೌರಕಾರ್ಮಿಕರು ನೇರ ನೇಮಕಾತಿಯ ಕುರಿತು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಮಾನ್ಯ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಭೇಟಿ ನೀಡಿ ಅವರ ಬೇಡಿಕೆ ಕುರಿತ ಮನವಿ ಪತ್ರವನ್ನು ಸ್ವೀಕರಿಸಿ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಂಸದರದ ಪ್ರತಾಪ್ ಸಿಂಹ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.
Read More

ಗ್ರಾಮ ಲೆಕ್ಕಾಧಿಕಾರಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ಹುಣಸೂರು,ಮಾ11,Tv10 ಕನ್ನಡಬಿಳಿಕೆರೆ ಹೋಬಳಿಯ ಗ್ರಾಮ ಲೆಕ್ಕಾಧಿಕಾರಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗ್ರಾಮಲೆಕ್ಕಾಧಿಕಾರಿ ಕೃಷ್ಣಾಭಾಯಿ(25) ಮೃತ ದುರ್ದೈವಿ. ಬಿಳಿಕೆರೆಯ ಎಸ್.ಬಿ.ಐ ಬ್ಯಾಂಕ್ ಹಿಂಭಾಗ ಇದ್ದ ಮನೆಯೊಂದರಲ್ಲಿ ಕೊಠಡಿ ಬಾಡಿಗೆ ಪಡೆದು ತಂಗಿದ್ದರು. ಒಂದು ತಿಂಗಳ ಹಿಂದಷ್ಟೇ ಹನೂರಿನಲ್ಲಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸುಭಾಷ್ ಬೋಸ್ ಎಂಬುವರನ್ನ ವಿವಾಹವಾಗಿದ್ದರು.ಕೊಠಡಿಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕೃಷ್ಣಾಭಾಯಿ ಶವ ಪತ್ತೆಯಾಗಿದೆ.ಬೆಳಗಾವಿ ಜಿಲ್ಲೆಯ ಅಥಣಿ ಗ್ರಾಮದ ನಿವಾಸಿ
Read More

ನಂಜನಗೂಡು ಸಭೆಯಲ್ಲಿ ಭಾಗಿಯಾಗಿದ್ದ ಆರ್.ಧ್ರುವನಾರಾಯಣ್…

ನಂಜನಗೂಡು ಸಭೆಯಲ್ಲಿ ಭಾಗಿಯಾಗಿದ್ದ ಆರ್.ಧ್ರುವನಾರಾಯಣ್… ನಂಜನಗೂಡು,ಮಾ11,Tv10 ಕನ್ನಡನಂಜನಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಧೃವನಾರಾಯಣ್ ವಿಧಿವಶರಾಗಿದ್ದಾರೆ.ಮುಂಬರುವ ವಿಧಾನಸಭೆ ಚುನಾವಣೆಗೆ ನಂಜನಗೂಡು ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿದ್ದರು.ನೆನ್ನೆ ನಡೆದ ಸಭೆಯಲ್ಲಿ ಧೃವನಾರಾಯಣ್ ಭಾಗಿಯಾಗಿದ್ದರು.ನಂಜನಗೂಡು ತಾಲ್ಲೂಕು ಹುಲ್ಲಹಳ್ಳಿ ಹೋಬಳಿಯಲ್ಲಿ ಕಾರ್ಯಕ್ರಮ ನಡೆದಿತ್ತು.ನೆನ್ನೆ ಪೂರ್ತಿ ದಿನ ಬೆಳಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೂ ವಿವಿಧ ಗ್ರಾಮದಲ್ಲಿ ಪ್ರಚಾರ ಮುಗಿಸಿ ಮನೆಗೆ ಬಂದಿದ್ದರು…
Read More

ಮಾಜಿ ಸಂಸದ ಆರ್.ಧ್ರುವನಾರಾಯಣ್ ವಿಧಿವಶ…ಹೃದಯಾಘಾತದಿಂದ ಕೊನೆಯುಸಿರು…

ಮಾಜಿ ಸಂಸದ ಆರ್.ಧ್ರುವನಾರಾಯಣ್ ವಿಧಿವಶ…ಹೃದಯಾಘಾತದಿಂದ ಕೊನೆಯುಸಿರು… ಮೈಸೂರು,ಮಾ11,Tv10 ಕನ್ನಡಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ವಿಧಿವಶರಾಗಿದ್ದಾರೆ.ಮೈಸೂರಿನ ವಿಜಯನಗರದ ನಿವಾಸದ ಬಳಿ ವಾಯುವಿಹಾರಕ್ಕೆ ತೆರಳಿದ ಸಂಧರ್ಭದಲ್ಲಿ ಕುಸಿದು ಬಿದ್ದಿದ್ದಾರೆ.ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ತೀವ್ರಹೃದಯಾಘಾತದಿಂದ ಸಾವು ಸಂಭವಿಸಿದೆ…
Read More