ಕಡಿಮೆ ದರದಲ್ಲಿ ಸಿಮೆಂಟ್,ಕಬ್ಬಿಣ ಕೊಡಿಸುವ ಆಮಿಷ…2.30 ಕೋಟಿ ಪಂಗನಾಮ…ರಾತ್ರೋ ರಾತ್ರಿ ಎಸ್ಕೇಪ್…ದಂಪತಿ ವಿರುದ್ದ FIR…
ಮೈಸೂರು,ಆ28,Tv10 ಕನ್ನಡ ಕಡಿಮೆ ದರದಲ್ಲಿ ಸಿಮೆಂಟ್ ಹಾಗೂ ಕಬ್ಬಿಣ ಕೊಡಿಸುವುದಾಗಿ ನಂಬಿಸಿದ ದಂಪತಿ 16 ಮಂದಿಗೆ 2,30,85,000/- ವಂಚಿಸಿ ಪರಾರಿಯಾದ ಘಟನೆ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.ಈ ಸಂಬಂಧ ವಂಚನೆಗೆ ಒಳಗಾದ 16 ಮಂದಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಂಪತಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ರಾತ್ರೋ ರಾತ್ರಿ ದಂಪತಿ ಮನೆ ಹಾಗೂ ಮಳಿಗೆ ಬೀಗ ಹಾಕಿ ಎಸ್ಕೇಪ್ ಆಗಿದೆ. ಶ್ರೀರಾಂಪುರದಲ್ಲಿರುವ ಶುಭಂ ಸ್ಟೀಲ್ಸ್ ಅಂಡ್ ಸಿಮೆಂಟ್ಸ್ ಮತ್ತು ಬಿಲ್ಡರ್ಸ್ ಸಂಸ್ಥೆಯ
Read More