ಮೊಬೈಲ್ ನಿಂದ ಪುಸ್ತಕದ ಕಡೆಗೆ ವಿದ್ಯಾರ್ಥಿಗಳು ಬದಲಾಗಬೇಕು- ಸಿ.ಆರ್.ದಿನೇಶ್
ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಾ. ಎಸ್ ಆರ್ ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಓದಿನ ಮಹತ್ವದ ಬಗ್ಗೆ ಅರಿವು ಮೂಡಿಸಿ ಮೊಬೈಲ್ ನಿಂದ ಪುಸ್ತಕದ ಕಡೆಗೆ ಒಲವು ಹೆಚ್ಚು ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ಅವರು ಹೇಳಿದರು.ಗ್ರಂಥಪಾಲಕಿ ಎಂ ಎನ್ ಸುಲಕ್ಷಣ ರವರು ಮಾತನಾಡಿ ಯುವ ಮನಸ್ಸುಗಳನ್ನು ಅಧ್ಯಯನದ ಕಡೆಗೆ
Read More