ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…
ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು… ನಂಜನಗೂಡು,ಮಾ30,Tv10 ಕನ್ನಡ ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತಕ್ಕೆ ತಂದೆ ಮಗ ಗಾಯಗೊಂಡಿದ್ದಾರೆ.ಪಂಚ ಮಹಾರಥೋತ್ಸವ ಸಾಗುವ ಸಂದರ್ಭದಲ್ಲಿ ಘಟನೆ ನಡೆದಿದೆ.ಬಾರಿ ಭಕ್ತ ಸಮೂಹದ ಮಧ್ಯ ಸಿಲುಕಿ ಮಗನಿಗೆ ಕಾಲು ಮುರಿದಿದೆ. ತಂದೆ ಗಾಯಗೊಂಡಿದ್ದಾರೆ.ಇಬ್ಬರೂ ನಂಜನಗೂಡಿನ ಶ್ರೀರಾಂಪುರ ಬಡಾವಣೆ ವಾಸಿಗಳಾಗಿದ್ದಾರೆ. ಶ್ರೀರಾಂಪುರ ಬಡಾವಣೆಯ ರಂಗಸ್ವಾಮಿ (52) ಮತ್ತು ಇವರ ಪುತ್ರ ಅಪ್ಪು ಗಾಯಗೊಂಡು ಆಸ್ಪತ್ರೆ ಸೇರಿರುವ ಭಕ್ತರು.ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ
Read More