ಅಪರಾಧತಡೆ ಮಾಸಾಚರಣೆ…ಜಾಥಾ ಮೂಲಕ ಅರಿವು ಮೂಡಿಸಿದ ಕುವೆಂಪುನಗರ ಠಾಣೆ ಪೊಲೀಸರು…
ಅಪರಾಧತಡೆ ಮಾಸಾಚರಣೆ…ಜಾಥಾ ಮೂಲಕ ಅರಿವು ಮೂಡಿಸಿದ ಕುವೆಂಪುನಗರ ಠಾಣೆ ಪೊಲೀಸರು… ಮೈಸೂರು,ಡಿ20,Tv10 ಕನ್ನಡಅಪರಾಧತಡೆ ಮಾಸಾಚರಣೆ ಹಿನ್ನಲೆ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಞಾನಗಂಗಾ ಶಾಲೆಯಲ್ಲಿ ಜಾಥ ಏರ್ಪಡಿಸಲಾಗಿತ್ತು. ಕೆ ಆರ್ ಉಪವಿಭಾಗದ ಎಸಿಪಿ ಗಂಗಾಧರ ಸ್ವಾಮಿ ರವರ ನೇತೃತ್ವದಲ್ಲಿ ಜಾಥಾ ನಡೆಯಿತು. ಕೆ ಆರ್ ವಿಭಾಗದ ಎಲ್ಲ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಅಪರಾಧ ತಡೆಯ ಬಗ್ಗೆ ಸಾರ್ವಜನಿಕರಿಗೆ ಜಾಥ
Read More