ಮುಡಾ ಸೈಟ್ ಕೊಡಿಸುವ ಆಮಿಷ…ಮಹಿಳೆಗೆ 30 ಲಕ್ಷ ಪಂಗನಾಮ…ಹಣ ಕೇಳಿದ್ದಕ್ಕೆ ಹಲ್ಲೆ…ಮೂವರ ವಿರುದ್ದ FIR ದಾಖಲು…
ಮೈಸೂರು,ಜ29,Tv10 ಕನ್ನಡ ಮುಡಾದಲ್ಲಿ ನಿವೇಶನ ಕೊಡಿಸುವುದಾಗಿ ಮಹಿಳೆಗೆ ಆಮಿಷ ತೋರಿಸಿ 30 ಲಕ್ಷ ವಂಚಿಸಿದ ಪ್ರಕರಣ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಹಣ ವಾಪಸ್ ಕೊಡುವಂತೆ ಕೇಳಿದ ಮಹಿಳೆ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ.ವಂಚನೆ ಮಾಡಿ ಹಲ್ಲೆ ನಡೆಸಿದ ಮೂವರ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಪ್ರಕರಣ ದಾಖಲಿಸಿದ್ದಾರೆ. ಲಲಿತಾದ್ರಿಪುರ ಗ್ರಾಮದ ಮನಿಷಾ ಎಂಬ ಮಹಿಳೆ ವಂಚನೆಗೆ ಒಳಗಾದವರು.ಆಲನಹಳ್ಳಿ ಗ್ರಾಮದ ಪವಿತ್ರಾ ಹಾಗೂ ವಿಶ್ವನಾಥ್ ಶೆಟ್ಟಿ ಮತ್ತು ಪವಿತ್ರಾ
Read More