TV10 Kannada Exclusive

ಆನ್ ಲೈನ್ ವಂಚನೆ…ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 2.03 ಕೋಟಿಗೆ ಪಂಗನಾಮ…ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಮಾ8,Tv10 ಕನ್ನಡ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳಿಗೆ ಆನ್ ಲೈನ್ ಮೂಲಕ 2.03 ಕೋಟಿ ವಂಚನೆ ಮಾಡಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೊದಲ ಪ್ರಕರಣದಲ್ಲಿ ನಿವೇದಿತಾ ನಗರ ಬಡಾವಣೆಯ ನಿವಾಸಿ ನಟರಾಜ್ ಜರ್ಮಲೆ ರವರು 1,30,20,047/- ವಂಚನೆಗೆ ಒಳಗಾಗಿದ್ದರೆ ಮತ್ತೊಬ್ಬ ವಿಜಯನಗರ ನಿವಾಸಿ ಮಂದಪ್ಪ ಎಂಬುವರು 72,94,709/- ರೂ ಗಳನ್ನ ಕಳೆದುಕೊಂಡಿದ್ದಾರೆ. ನಟರಾಜ್ ಜರ್ಮಲೆ ಅವರನ್ನ ಸ್ಕೈಪ್ ಮೂಲಕ ಪರಿಚಯಿಸಿಕೊಂಡ ವಂಚಕ ತಾನೊಬ್ಬ ಮುಂಬೈ ಪೊಲೀಸ್
Read More

ಲೋಕಾಯುಕ್ತ ಬಲೆಗೆ ಗ್ರಾಮ ಲೆಕ್ಕಿಗ…ಖಾತೆ ಮಾಡಿಕೊಡಲು 20 ಸಾವಿರ ಲಂಚಕ್ಕೆ ಡಿಮ್ಯಾಂಡ್…

ಮಂಡ್ಯ,ಮಾ8,Tv10 ಕನ್ನಡ ಮಂಡ್ಯ ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಗೆ ಗ್ರಾಮ ಲೆಕ್ಕಿಗಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.ಮಂಡ್ಯದ ನಾಗಮಂಗಲದ ಹೊಣಕೆರೆಯಲ್ಲಿ ಘಟನೆ ನಡೆದಿದೆ.ನಾಗರಾಜು ಸಿಕ್ಕಿಬಿದ್ದ ಗ್ರಾಮ ಲೆಕ್ಕಿಗ.ಶಿವಣ್ಣ ಎಂಬ ರೈತನ ಬಳಿ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ.ಆಸ್ತಿ ಖಾತೆ ಮಾಡುವ ವಿಚಾರಕ್ಕೆ ಲಂಚದ ಬೇಡಿಕೆ ಇಟ್ಟಿದ್ದ.ಮುಂಗಡವಾಗಿ 7 ಸಾವಿರ ಲಂಚ ಸ್ವೀಕರಿಸಿದ್ದುಉಳಿದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ದೂರು ಬಂದ ಹಿನ್ನೆಲೆ ಮಂಡ್ಯ ಲೊಕಾಯುಕ್ತ ಪೊಲೀಸರು ಕಾರ್ಯಾಚರಣೆ
Read More

ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ರವರಿಗೆ ಶಾಸಕ ತನ್ವೀರ್ ಸೇಠ್ ಅಭಿನಂದನೆ…

ಮೈಸೂರು,ಮಾ7,Tv10 ಕನ್ನಡ ಭಾನುವಾರ ನಡೆದ ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಗೆ ಭಾಜನರಾದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರನ್ನು ಶಾಸಕ ತನ್ವೀರ್ ಸೇಠ್ ಅವರು ಅಭಿನಂದಿಸಿ ಶುಭಕೋರಿದರು.ಯೋಗಾನರಸಿಂಹ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ತನ್ವೀರ್ ಸೇಠ್ ರವರು ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ರವರಿಗೆ ಮೈಸೂರು ಪೇಟ ತೊಡಿಸಿ ಶಾಲು ಹೊದೆಸಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಯೋಗಾನರಸಿಂಹ ಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಹಾಗೂ
Read More

ಸಿಸಿಬಿ-ವಿವಿಪುರಂ ಪೊಲೀಸರ ಜಂಟಿ ಕಾರ್ಯಾಚರಣೆ…ಸ್ಪಾ ಹೆಸರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆಗೆ ಬ್ರೇಕ್…ಅಂತರ ರಾಜ್ಯದ ಮೂವರು ಯುವತಿಯರ ರಕ್ಷಣೆ…

ಮೈಸೂರು,ಮಾ7,Tv10 ಕನ್ನಡ ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಕೇಂದ್ರದ ಮೇಲೆ ಸಿಸಿಬಿ ಹಾಗೂ ವಿವಿ ಪುರಂ ಠಾಣೆ ಪೊಲೀಸರು ದಾಳಿ ನಡೆಸಿ ಅಂತರ ರಾಜ್ಯದ ಮೂವರು ಯುವತಿಯರನ್ನ ರಕ್ಷಿಸಿದ್ದಾರೆ.ಗ್ರಾಹಕರಾಗಿ ಬಂದಿದ್ದ ಮೂವರು ಯುವಕರನ್ನ ಬಂಧಿಸಿದ್ದಾರೆ.ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ IRIS SPA ನಲ್ಲಿ ವೇಶ್ಯಾವಟಿಕೆ ದಂಧೆ ನಡೆಯುತ್ತಿದ್ದ ಮಾಹಿತಿ ಅರಿತ ಸಿಸಿಬಿ ಪೊಲೀಸರು ವಿವಿ ಪುರಂ ಠಾಣೆ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.ದಾಳಿ ನಡೆದ ವೇಳೆ ವೇಶ್ಯಾವಟಿಕೆಗೆ ಬಳಸಿಕೊಳ್ಳಲಾದ
Read More

ಲೋಕಾ ಬಲೆಗೆ ಸೆಸ್ಕ್ ಎಇ ಹಾಗೂ ಲೈನ್ ಮನ್ …ವಿದ್ಯುತ್ ಸಂಪರ್ಕ ನೀಡಲು ಲಂಚ ಪಡೆಯುತ್ತಿದ್ದ ಖದೀಮರು ಲಾಕ್…

ಮೈಸೂರು,ಮಾ7,Tv10 ಕನ್ನಡ ವಿದ್ಯುತ್ ಸಂಪರ್ಕ ನೀಡಲು ಲಂಚದ ಬೇಡಿಕೆ ಇಟ್ಟ ಸೆಸ್ಕ್‌ನ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಸೆಸ್ಕ್‌ನ ಎ ಇ ಜಿ.ಹರೀಶ್, ಜೂನಿಯರ್ ಲೈನ್‌ಮನ್ ಗುಂಡಪ್ಪ(29) ಬಲೆಗೆ ಬಿದ್ದವರು.ಕುವೆಂಪು ನಗರದಲ್ಲಿರುವ ಸೆಸ್ಕ್‌ನ ಉಪ ವಿಭಾಗದ ಕಚೇರಿಯಲ್ಲಿ ಇಂದು ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಸಿಕ್ಕಿ ಬಿದ್ದಿದ್ದಾರೆ.ಬೆಂಗಳೂರು ಮೂಲದ ಅಭಿಷೇಕ್ ಅವರು ಮೈಸೂರು ನಗರದಲ್ಲಿ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದುರು.ಇದಕ್ಕಾಗಿ ಎಇ ಹರೀಶ್ ಅವರು 10 ಸಾವಿರ ರೂ. ಲಂಚಕ್ಕೆ
Read More

ಮೈಸೂರು:ಮೈಮೇಲೆ ಬರುತ್ತಿದ್ದ ದೆವ್ವದ ಕಾಟಕ್ಕೆ ಬೇಸತ್ತು ಯುವಕ ಆತ್ಮಹತ್ಯೆ…

ಮೈಸೂರು,ಮಾ6,Tv10 ಕನ್ನಡ ಮೈಮೇಲೆ ಬರುತ್ತಿದ್ದ ದೆವ್ವದ ಕಾಟಕ್ಕೆ ಬೇಸತ್ತ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಾರ್ಬಳ್ಳಿ ಗ್ರಾಮದ ಋಷಭೇಂದ್ರ (21) ಮೃತ ದುರ್ದೈವಿ.ಪಿಯುಸಿ ಓದಿದ್ದ ಋಷಭೇಂದ್ರ ಗೆ ಕಳೆದ ನಾಲ್ಕು ವರ್ಷದಿಂದ ಮೈಮೇಲೆ ಗಾಳಿ ಆವರಿಸುತ್ತಿದೆ ಎಂದು ನಂಬಿ ಕಿರುಕುಳ ಅನುಭವಿಸುತ್ತಿದ್ದ.ಈ ಬಗ್ಗೆ ಹೆತ್ತವರು ಮನೋವೈದ್ಯರನ್ನ ಸಂಪರ್ಕಿಸಿ ಚಿಕಿತ್ಸೆ ಕೊಡಿಸಿದ್ದರು.ಹೀಗಿದ್ದೂ ಮಾನಸಿಕವಾಗಿ ಋಷಭೇಂದ್ರ ಹೊರಬಂದಿರಲಿಲ್ಲ.ನಿನ್ನೆ ಮಾರ್ಬಳ್ಳಿಯಿಂದ ದೂರ ಗ್ರಾಮದಲ್ಲಿರುವ ಅಜ್ಜಿ ಮನೆಗೆ ತೆರಳುವುದಾಗಿ
Read More

ಪಾರದರ್ಶಕವಾಗಿ,ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಿ…ಚುನಾವಣಾಧಿಕಾರಿಗಳಿಗೆ ಮೈಸೂರು,ಮಂಡ್ಯ ಜಿಲ್ಲಾಧಿಕಾರಿಗಳ ಮನವಿ…

ಮೈಸೂರು,ಮಾ5,Tv10 ಕನ್ನಡ ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ತಿಳಿಸಿದ್ದಾರೆ. ಕೆ.ಆರ್.ನಗರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರ ಸಂಬoಧ ಪೂರ್ವ ಸಿದ್ಧತಾ ಸಭೆಯಲ್ಲಿ ಉಭಯ ಜಿಲ್ಲಾಧಿಕಾರಿಗಳು ಮಾತನಾಡಿದರು.
Read More

ಕಾಮಗಾರಿ ಬಿಲ್ ಗಾಗಿ ಕೆರೆಯ ಹೆಸರನ್ನೇ ಬದಲಿಸಿದ ಪ್ರಕರಣ …ಮೂವರು ಅಧಿಕಾರಿಗಳಿಂದ ಬಿಲ್ ಹಣ ವಸೂಲಿ ಮಾಡುವಂತೆ ಓಂಬಡ್ಸ್ ಮನ್

ಹುಣಸೂರು,ಮಾ5,Tv10 ಕನ್ನಡ ಕಾಮಗಾರಿ ಬಿಲ್ ಪಾವತಿಗಾಗಿ ಕೆರೆಯ ಹೆಸರನ್ನೇ ಬದಲಿಸಿದ ಪ್ರಕರಣಕ್ಕೆ ಓಂಬಡ್ಸ್ ಮನ್ ಅಧಿಕಾರಿಗಳು ಚಾಟಿ ಬೀಸಿದ್ದಾರೆ.ಬಿಲ್ ಪಾವತಿಸಿದ ಅಧಿಕಾರಿಗಳಿಂದ ವಸೂಲಿ ಮಾಡುವಂತೆ ಓಂಬುಡ್ಸ್ ಮೆನ್ ನ ಮಹಾತ್ಮಗಾಂಧಿ ನರೇಗಾ ಯೋಜನೆ ಅಧಿಕಾರಿ ಡಾ.ರಮೇಶ್ ರವರು ಆದೇಶಿಸಿದ್ದಾರೆ. ಮೂವರು ಅಧಿಕಾರಿಗಳು 1.12,497/- ರೂಗಳನ್ನ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮೂಲ ಖಾತೆಗೆ ಜಮಾ ಮಾಡಬೇಕಿದೆ.ಹುಲ್ಲುಕೆರೆ ಗ್ರಾಮ ಪಂಚಾಯ್ತಿ ಹಾಲಿ ಅಧ್ಯಕ್ಷ ಸತೀಶ್,ಪಾಂಚಾಯ್ತಿ ಅಭಿವೃದ್ದಿ ಅಧಿಕಾರಿ ರವಿ ಹಾಗೂ ತಾಂತ್ರಿಕ
Read More

ಹುಣಸೂರು:ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ…ದಂಪತಿ ಸಾವು…

ಹುಣಸೂರು,ಮಾ2,Tv10 ಕನ್ನಡ ಬೈಕ್ ಕ್ಯಾಂಟರ್ ನಡುವೆ ನಡೆದಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ ಘಟನೆಹುಣಸೂರು ಕನಕ ಭವನ ಬಳಿ ಸಂಭವಿಸಿದೆ.ಮಂಜುನಾಥ ಬಡಾವಣೆಯ ನಿವಾಸಿ ರಾಜು (64) ಹಾಗೂ ಅವರ ಪತ್ನಿ ಸುನಂದ (55) ಮೃತ ದುರ್ದೈವಿಗಳು.ಹುಣಸೂರು ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ಗೂಡ್ಸ್ ವಾಹನ ಬೈಕ್ ಗೆ ಢಿಕ್ಕಿ ಹೊಡೆದಿದೆ.ಅಪಘಾತ ನಡೆಸಿದ ಕ್ಯಾಂಟರ್ ಚಾಲಕ ಚಾಲಕ ಪರಾರಿಯಾಗಿದ್ದಾನೆ.ಸಾರ್ವಜನಿಕರೇ ಹಿಂಬಾಲಿಸಿ ವಾಹನ ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲು…ಸಂಸದ ಪ್ರತಾಪ್ ಸಿಂಹ ರಿಂದ ಕೇಸ್ ಫೈಲ್…

ಬೆಂಗಳೂರು,ಮಾ1,Tv10 ಕನ್ನಡ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ದ ಬೆಂಗಳೂರಿನ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಾಗಿದೆ.ಸಂಸದ ಪ್ರತಾಪ್ ಸಿಂಹ ಮೊಕದ್ದಮೆ ದಾಖಲಿಸಿದ್ದಾರೆ.ನನ್ನ ಮತ್ತು ನನ್ನ ಕುಟುಂಬದ ವಿರುದ್ದ ಮಾನಹಾನಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೋರ್ಟ್‌ನಲ್ಲಿ ಪ್ರತ್ಯೇಕವಾಗಿ ಖಾಸಗಿ ದೂರು ನೀಡಿದ್ದರು.ಫೆ 29 ರಂದು ಅರ್ಜಿಯನ್ನು ಪುರಸ್ಕರಿಸಿದ 32 ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟೇಟ್ ನ್ಯಾಯಾಲಯದ ನ್ಯಾಯಾಧೀಶರು, ಲಕ್ಷ್ಮಣ್ ವಿರುದ್ದ ಐಪಿಸಿ 500
Read More