ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ…
ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ… *ಮೈಸೂರು,ಜು7. ಆಹಾರಗಳ ಗುಣಮಟ್ಟ ಪರೀಕ್ಷಿಸಿ ,ಕಳಪೆ, ಕಲಬೆರಕೆ ಆಗದಂತೆ ಪರಿಶೀಲನೆ ನಡೆಸಿ, ಕಳಪೆ ಗುಣಮಟ್ಟದ ಆಹಾರ ಪೂರೈಸುವವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಿ ಎಂದುಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ –
Read More