ಮೇಟಗಳ್ಳಿ ಠಾಣೆ ಪೊಲೀಸರಿಂದ ನಶ ಮುಕ್ತ ಭಾರತ ಅಭಿಯಾನ…ವಿಧ್ಯಾರ್ಥಿಗಳ ಸಹಭಾಗಿತ್ವದಲ್ಲಿ ಜಾಗೃತಿ…
ಮೈಸೂರು,ಆ13,Tv10 ಕನ್ನಡ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾದಕ ವಸ್ತು ತಯಾರಕ ಘಟಕ ಪತ್ತೆಯಾದ ಹಿನ್ನಲೆ ನಗರ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಖುದ್ದಾಗಿ ರೈಡ್ ಮಾಡುವ ಮೂಲಕ ಘಾತುಕರಿಗೆ ಎಚ್ಚರಿಕೆ ಗಂಟೆ ರವಾನಿಸಿದ್ದಾರೆ.ಇದರೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಿಗೂ ಒತ್ತು ನೀಡುತ್ತಿದ್ದಾರೆ.ನಶ ಮುಕ್ತ ಭಾರತ ಎಂಬ ಅಭಿಯಾನ ಆರಂಭಿಸಲಾಗಿದೆ.ಮಾದಕ ವಸ್ತುಗಳಿಂದ ದೂರವಿರುವಂತೆ ಎಚ್ಚರಿಕೆ ನೀಡುವ ಸಂದೇಶ
Read More