ಮೈಸೂರಿಗೆ ಆಗಮಿಸಿದ ನೂತನ ಡಿಸಿ ಡಾ.ಕೆ.ವಿ.ರಾಜೇಂದ್ರ…ನಾಡದೇವಿ ದರುಶನ ಪಡೆದು ವಿಶೇಷ ಪ್ರಾರ್ಥನೆ…
ಮೈಸೂರಿಗೆ ಆಗಮಿಸಿದ ನೂತನ ಡಿಸಿ ಡಾ.ಕೆ.ವಿ.ರಾಜೇಂದ್ರ…ನಾಡದೇವಿ ದರುಶನ ಪಡೆದು ವಿಶೇಷ ಪ್ರಾರ್ಥನೆ… ಮೈಸೂರು,ಅ26,Tv10 ಕನ್ನಡಮೈಸೂರು ಜಿಲ್ಲೆ ಅಧಿಕಾರ ಸ್ವೀಕರಿಸಲಿರುವ ನೂತನ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮೈಸೂರಿಗೆ ಆಗಮಿಸಿದ್ದಾರೆ.ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವಿಯ ದರುಶನ ಪಡೆದಿದ್ದಾರೆ.ಅಧಿಕಾರ ಸ್ವೀಕರಿಸುವ ಮುನ್ನ ಚಾಮುಂಡಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ…
Read More