ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಸ್ತಾಕ್ ಆಯ್ಕೆ ಹಿಂಪಡೆಯಿರಿ…ಮೈಸೂರಿನಲ್ಲಿ ಪ್ರತಿಭಟನೆ
ಮೈಸೂರು,ಆ29,Tv10 ಕನ್ನಡ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಸ್ತಾಕ್ ಆಯ್ಕೆ ಮಾಡಿರುವ ವಿಚಾರ ದಿನೇ ದನೇ ವಿರೋಧ ಹೆಚ್ಚಾಗುತ್ತಿದೆ.ಆಯ್ಕೆ ಹಿಂಪಡೆಯುವಂತೆ ಅಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆದಿದೆ.ಹಳೇ ಜಿಲ್ಲಾಧಿಕಾರಿ ಬಳಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ.ತಾಯಿ ಚಾಮುಂಡೇಶ್ವರಿಯನ್ನ ನವರಾತ್ರಿಯ 9 ದಿನಗಳ ಕಾಲ ಆರಾಧಿಸುವ ಹಿಂದೂಗಳು ಈ ಆಯ್ಕೆಯನ್ನ ವಿರೋಧಿಸುತಿದ್ದೇವೆ.ಕನ್ನಡಾಂಬೆ ತಾಯಿ ಭುವನೇಶ್ವರಿಯ ಬಗ್ಗೆ, ಅರಿಶಿನ ಕುಂಕುಮದ ಬಗ್ಗೆ, ಕನ್ನಡ ಭಾಷೆಯ ವೈಶಾಲ್ಯತೆಯ ಬಗ್ಗೆ, ನಾಡಿನ ಸಂಸ್ಕೃತಿಯ ಬಗ್ಗೆ ಸಂಕುಚಿತವಾಗಿ
Read More